ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡದಿದ್ದರೆ ಹೋರಾಟ ಇನ್ನಷ್ಟು ಪ್ರಬಲ: ಸಿಜೆಪಿ ಎಚ್ಚರಿಕೆ

ನವದೆಹಲಿ: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದೊಂದಿಗೆ ಮೂರನೇ ಸುತ್ತಿನ ಸಭೆಗೂ ಮುನ್ನ ಕಾಕ್ರೋಚ್ ಜನತಾ ಪಕ್ಷದ (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಭೆಗೂ ಮುನ್ನ ಮಾತನಾಡಿದ ಅವರು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡದಿದ್ದರೆ ಸರ್ಕಾರದೊಂದಿಗೆ ನಡೆಯುವ ಸಭೆಗಳಿಗೆ ಯಾವುದೇ ಅರ್ಥವಿಲ್ಲ ಎಂದು ಹೇಳಿದ್ದಾರೆ. ಸರ್ಕಾರ ಇದೇ ಧೋರಣೆ ಮುಂದುವರಿಸಿದರೆ ಮುಂದಿನ ಹೋರಾಟದ ರೂಪುರೇಷೆ ಸಿದ್ಧಪಡಿಸಿ ಕಠಿಣ ನಿರ್ಧಾರ […]
ಕಾಸ್ಮೆಟಾಲಜಿ ಡಿಗ್ರಿಯಲ್ಲಿದೆ ಅತ್ಯುತ್ತಮ ಉದ್ಯೋಗಾವಕಾಶಗಳು: MSDC ಯಲ್ಲಿರುವ ಈ ಕೋರ್ಸ್ ಗೆ ಶುರುವಾಗಿದೆ ಪ್ರವೇಶಾತಿ

ಉಡುಪಿ: ಮಣಿಪಾಲ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ (MSDC) ಮತ್ತು ಓರೇನ್ ಇಂಟರ್ನ್ಯಾಷನಲ್ ಸಂಸ್ಥೆಗಳ ಸಹಭಾಗಿತ್ವದಲ್ಲಿ ಕಾಸ್ಮೆಟಾಲಜಿ ಕ್ಷೇತ್ರದಲ್ಲಿ ಬ್ಯಾಚುಲರ್ ಪದವಿ ಕೋರ್ಸ್ಗಳಿಗೆ 2026–27ನೇ ಸಾಲಿನ ಪ್ರವೇಶಾತಿ ಆರಂಭಗೊಂಡಿವೆ. ಸೌಂದರ್ಯ ವೃತ್ತಿಪರರ ಮುಂದಿನ ಪೀಳಿಗೆಯನ್ನು ಸಬಲಗೊಳಿಸುವ ಉದ್ದೇಶದಿಂದ ರೂಪಿಸಲಾದ ಈ ಕೋರ್ಸ್ನಲ್ಲಿ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ತರಬೇತಿ ನೀಡಲಾಗುತ್ತದೆ. ಯುಜಿಸಿ ಮಾನ್ಯತೆ ಪಡೆದ ಪದವಿಯಾಗಿರುವುದರಿಂದ ಸರ್ಕಾರ ಹಾಗೂ ಖಾಸಗಿ ವಲಯಗಳಲ್ಲಿ ಉದ್ಯೋಗಾವಕಾಶಗಳು ಲಭ್ಯವಾಗಲಿವೆ.ಈ ಕೋರ್ಸ್ನಲ್ಲಿ ಮಾಸ್ಟರ್ ಕಾಸ್ಮೆಟಾಲಜಿ, ಮೇಕಪ್, ಕೂದಲು ಆರೈಕೆ, ನೇಲ್ ಆರ್ಟ್ ಸೇರಿದಂತೆ ಹಲವು ವಿಷಯಗಳಲ್ಲಿ […]
ರಾಜ್ಯದಲ್ಲಿ ಗ್ಯಾಸ್ ಸಂಪರ್ಕಕ್ಕೆ ಗ್ರಹಣ: 100ಕ್ಕೂ ಹೆಚ್ಚು ಏಜೆನ್ಸಿಗಳು ಬಂದ್, 4ತಿಂಗಳಿಂದ ಹೊಸ ಅನಿಲ ಸಂಪರ್ಕ ಸ್ಥಗಿತ, 90ಸಾವಿರ ಗ್ರಾಹಕರು ಕಂಗಾಲು

ಮಧ್ಯಪ್ರಾಚ್ಯ ದೇಶಗಳಲ್ಲಿ ಮುಂದುವರಿದಿರುವ ಯುದ್ಧದ ಕಾರಣದಿಂದಾಗಿ ರಾಜ್ಯದ ಮಧ್ಯಮ ವರ್ಗದ ಅಡುಗೆ ಮನೆಗೆ ದೊಡ್ಡ ಹೊಡೆತ ಬಿದ್ದಿದೆ. ಕಚ್ಚಾ ವಸ್ತು ಹಾಗೂ ಇಂಧನ ಪೂರೈಕೆಯಲ್ಲಿನ ವ್ಯತ್ಯಯದಿಂದಾಗಿ ಕಳೆದ 4 ತಿಂಗಳಿಂದ ರಾಜ್ಯಾದ್ಯಂತ ಸಲ್ಲಿಕೆಯಾಗಿರುವ 90,000ಕ್ಕೂ ಅಧಿಕ LPG ಸಂಪರ್ಕ ಅರ್ಜಿಗಳು ವಿಲೇವಾರಿಯಾಗದೆ ಬಾಕಿ ಉಳಿದಿವೆ. ಸಿಲಿಂಡರ್ ಕೊರತೆಯಿಂದಾಗಿ 100ಕ್ಕೂ ಹೆಚ್ಚು ಏಜೆನ್ಸಿಗಳು ಬಂದ್ ಆಗಿದ್ದರೆ, 3,000ಕ್ಕೂ ಹೆಚ್ಚು ಏಜೆನ್ಸಿಗಳು ಹೊಸ ಗ್ಯಾಸ್ ಸಂಪರ್ಕ ನೀಡದೆ ಕೇವಲ ವಾಣಿಜ್ಯ ಸಿಲಿಂಡರ್ಗಳಿಗೆ ಆದ್ಯತೆ ನೀಡುತ್ತಿವೆ. ಈ ಬಿಕ್ಕಟ್ಟಿಗೆ ಪರಿಹಾರ ಕಂಡುಕೊಳ್ಳಲು […]
ವಂದೇ ಮಾತರಂ’ ಅವಮಾನಿಸಿದರೆ 3 ವರ್ಷ ಜೈಲು ಶಿಕ್ಷೆ: ವಿಪಕ್ಷಗಳ ಪ್ರತಿಭಟನೆ ನಡುವೆ ರಾಜ್ಯಸಭೆಯಲ್ಲಿ ಮಸೂದೆ ಮಂಡನೆ

ಸಂಸತ್ ಮುಂಗಾರು ಅಧಿವೇಶನದಲ್ಲಿ ಇಂದು ಕೇಂದ್ರ ಸರ್ಕಾರವು ರಾಷ್ಟ್ರೀಯ ಗೀತೆ ಅವಮಾನಗಳ ತಡೆಗಟ್ಟುವಿಕೆ (ತಿದ್ದುಪಡಿ) ಮಸೂದೆ, 2026 ಅನ್ನು ಮಂಡಿಸಿದ್ದು ರಾಜ್ಯಸಭೆಯಲ್ಲಿ ವಾತಾವರಣ ಬಿಸಿಯಾಯಿತು. ನವದೆಹಲಿ: ಸಂಸತ್ ಮುಂಗಾರು ಅಧಿವೇಶನದಲ್ಲಿ ಇಂದು ಕೇಂದ್ರ ಸರ್ಕಾರವು ರಾಷ್ಟ್ರೀಯ ಗೀತೆ ಅವಮಾನಗಳ ತಡೆಗಟ್ಟುವಿಕೆ (ತಿದ್ದುಪಡಿ) ಮಸೂದೆ, 2026 ಅನ್ನು ಮಂಡಿಸಿದ್ದು ರಾಜ್ಯಸಭೆಯಲ್ಲಿ ವಾತಾವರಣ ಬಿಸಿಯಾಯಿತು. ಈ ಪ್ರಸ್ತಾವಿತ ಕಾನೂನು ರಾಷ್ಟ್ರೀಯ ಗೀತೆ ‘ವಂದೇ ಮಾತರಂ’ಗೆ ಕಾನೂನು ರಕ್ಷಣೆ ನೀಡುತ್ತದೆ. ರಾಷ್ಟ್ರಗೀತೆಯನ್ನು ಅವಮಾನಿಸುವುದನ್ನು ಈಗ ರಾಷ್ಟ್ರಧ್ವಜ, ಸಂವಿಧಾನ ಮತ್ತು ರಾಷ್ಟ್ರಗೀತೆಯಂತೆಯೇ ಶಿಕ್ಷಾರ್ಹ ಅಪರಾಧವೆಂದು […]
ಪ್ರತಿಭಟನೆ ಧರಣಿ ಅನ್ನುವ ಕಥಾನುಭವ:ಇದು ಸುಮಾರು ನಾಲ್ಕು ದಶಕಗಳ ಹಿಂದೆ ನಾನು ಮಂಗಳೂರು ವಿ.ವಿ.ಮಂಗಳಗಂಗೇೂತ್ರಿಯಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದ ಸಂದರ್ಭದಲ್ಲಿ ಆದ ಸ್ವ ಅನುಭವ ದ ಪ್ರಸಂಗ.

ನಾನು ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಯಾಗಿದ್ದೆ.ಅದೇ ಎಂಬಿಎ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದ ಸೇೂಮೇಶ್ವರ ಅಧ್ಯಕ್ಷ.ನಾನು ಮೆಾದಲಿನಿಂದಲು ಈ ಮುಷ್ಕರ ಈ ಪ್ರತಿಭಟನೆ ಧರಣಿಗಳಿಂದ ಸ್ವಲ್ಪ ದೂರ ನಿಲ್ಲುವ ಜಾಯಮಾನದ ವ್ಯಕ್ತಿ.ಆದರೆ ನಮ್ಮ ಅಧ್ಯಕ್ಷ ಸೇೂಮೇಶ್ವರ ಈ ಎಲ್ಲದರಲ್ಲೂ ಸ್ವಲ್ಪ ಮುಂದೆ.ಅಂತು ನಮ್ಮ ಅಧ್ಯಕ್ಷರು ಒಂದು ವಿಷಯ ಹಿಡಿದುಕೊಂಡು ವಿದ್ಯಾರ್ಥಿ ಮುಷ್ಕರಕ್ಕೆ ಕರೆಕೊಟ್ಟರು.ಮುಷ್ಕರ ಯಾಕಾಗಿ ಅನ್ನುವುದನ್ನು ಮುಂದೆ ಹೇಳುತ್ತೇನೆ.ಈಗಲೇ ಹೇಳಿ ಬಿಟ್ಟರೆ ನೀವು ನಕ್ಕು ಬಿಡ ಬಹುದು.*ಒಂದು ಕ್ಲುಲಕ ಕಾರಣಕ್ಕಾಗಿಯೇ ಮುಷ್ಕರ ನಡೆದಿದ್ದು ಎಷ್ಟು ದಿನ ಕೇಳಿದರೆ ನಿಮಗೆ ಎದೆ […]