ನೋಟಿಸ್‌ಗೆ ಹೆದರಲ್ಲ, ನನ್ನ ಹೇಳಿಕೆ ಬಗ್ಗೆ ನನಗೆ ಹೆಮ್ಮೆ ಇದೆ: ಯಶ್ಪಾಲ್ ಸುವರ್ಣ

ಉಡುಪಿ: ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸಿದ್ದು, ಯಾವುದೇ ನೋಟಿಸ್ ನೀಡಿದರೂ ಅದನ್ನು ಸ್ವೀಕರಿಸಲು ತಾವು ಸಿದ್ಧನಿದ್ದೇನೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ಯಾವುದೇ ದೇಶವಿರೋಧಿ ಚಟುವಟಿಕೆ ನಡೆಸಿಲ್ಲ. ಡಕಾಯಿತಿ ಅಥವಾ ದೊಂಬಿಯಲ್ಲಿ ಭಾಗಿಯಾಗಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವಹೇಳನ ಮಾಡಿದ್ದಕ್ಕೆ ಪ್ರತಿಕ್ರಿಯೆಯಾಗಿ ಮಾತನಾಡಿದ್ದು, ತಮ್ಮ ಹೇಳಿಕೆಯ ಬಗ್ಗೆ ಹೆಮ್ಮೆ ಇದೆ ಎಂದು ಹೇಳಿದರು. ವಿಶ್ವವೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗೌರವ ನೀಡುತ್ತಿರುವ ಸಂದರ್ಭದಲ್ಲಿ ಅವರ ಬಗ್ಗೆ […]

ಕೋಟ್ಯಾಂತರ ಬಿಜೆಪಿ ಕಾರ್ಯಕರ್ತರ ಆಕ್ರೋಶಕ್ಕೆ ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ಅವರ ಧ್ವನಿ ಪ್ರತಿಧ್ವನಿಯಾಯಿತು: ಸಚಿನ್ ಸುವರ್ಣ ಪಿತ್ರೋಡಿ

ಉಡುಪಿ: ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಬಳಸಲಾದ ಅವಹೇಳನಕಾರಿ ಹಾಗೂ ಅಸಭ್ಯ ಪದಗಳು ದೇಶದಾದ್ಯಂತ ಕೋಟ್ಯಾಂತರ ಬಿಜೆಪಿ ಕಾರ್ಯಕರ್ತರು ಮತ್ತು ನಮೋ ಅಭಿಮಾನಿಗಳಲ್ಲಿ ಆಕ್ರೋಶವನ್ನು ಉಂಟುಮಾಡಿದ್ದವು. ಆ ಆಕ್ರೋಶವೇ ಉಡುಪಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಶಾಸಕರಾದ ಯಶ್ಪಾಲ್ ಸುವರ್ಣ ಅವರ ಧ್ವನಿಯ ಮೂಲಕ ಪ್ರತಿಧ್ವನಿಸಿತು. ಪ್ರಧಾನಿಯವರ ವಿರುದ್ಧ ನಿಂದನಾತ್ಮಕ ಪದಗಳನ್ನು ಬಳಸುವಾಗ, ಈ ನಕಲಿ ಗಾಂಧಿ ಪರಿವಾರದ ಅನುಯಾಯಿಗಳಿಗೆ “ಸಭ್ಯ ರಾಜಕಾರಣ” ಮತ್ತು “ಸುಸಂಸ್ಕೃತ ರಾಜಕಾರಣದ” ಮೌಲ್ಯಗಳು ಮರೆತುಹೋಗಿದ್ದವೆಯೇ?ಕಾಕ್ರೋಚ್ ಗಳಿಗೆ […]

ಭಕ್ತರೇ ಎಚ್ಚರ… ಧರ್ಮಸ್ಥಳ ರೂಮ್‌ ಬುಕ್ಕಿಂಗ್‌ ಹೆಸರಲ್ಲಿ ವಂಚನೆ; ಈ ಲಿಂಕ್‌ ಬಳಸಲೇಬೇಡಿ

ಧರ್ಮಸ್ಥಳಕ್ಕೆ ಭೇಟಿ ನೀಡಲು ಸಿದ್ಧರಾಗಿರುವ ಭಕ್ತರಿಗೆ ಮಹತ್ವದ ಎಚ್ಚರಿಕೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಕೆಲವು ವಂಚಕರು ಧರ್ಮಸ್ಥಳದ ವಸತಿ ಬುಕ್ಕಿಂಗ್‌ ಹೆಸರಿನಲ್ಲಿ ನಕಲಿ ಸಂಪರ್ಕ ವಿವರಗಳನ್ನು ನೀಡುತ್ತಿರುವ ಆರೋಪವಿದೆ. ಭಕ್ತರು ನಿಜವಾದ ರೂಮ್‌ ಬುಕ್ಕಿಂಗ್‌ ಮಾಡುತ್ತಿದ್ದೇವೆ ಎಂದು ನಂಬಿ, ಮುಂಗಡ ಹಣವನ್ನು ವರ್ಗಾಯಿಸಿದ ಬಳಿಕ ವಂಚನೆಗೆ ಒಳಗಾಗುವ ಸಾಧ್ಯತೆಯಿದೆ. ಧರ್ಮಸ್ಥಳದ ಸಹ್ಯಾದ್ರಿ ಗೆಸ್ಟ್‌ ಹೌಸ್‌ ಸೇರಿದಂತೆ ವಸತಿ ಸೌಲಭ್ಯಗಳ ಹೆಸರಿನಲ್ಲಿ ನಕಲಿ ವೆಬ್‌ಸೈಟ್‌ಗಳು ಹಾಗೂ ನಕಲಿ ಸಂಪರ್ಕ ಸಂಖ್ಯೆಗಳ ಮೂಲಕ ಭಕ್ತರನ್ನು ವಂಚಿಸಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ. […]

ಅಂತರಾಷ್ಟ್ರೀಯ ಕ್ರಿಕೆಟ್ ಗೆ ಗುಡ್‌ಬೈ ಹೇಳಿದ ಅಜಿಂಕ್ಯ ರಹಾನೆ!

ಮುಂಬೈ: ಭಾರತದ ಅನುಭವಿ ಬ್ಯಾಟರ್ ಹಾಗೂ ಮಾಜಿ ನಾಯಕ ಅಜಿಂಕ್ಯ ರಹಾನೆ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್ ಸೇರಿದಂತೆ ತಮ್ಮ ವೃತ್ತಿಪರ ಕ್ರಿಕೆಟ್ ಪಯಣಕ್ಕೆ ತೆರೆ ಎಳೆದಿರುವ ರಹಾನೆ, ಸಾಮಾಜಿಕ ಜಾಲತಾಣದ ಮೂಲಕ ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಭಾರತ ತಂಡದ 278ನೇ ಟೆಸ್ಟ್ ಆಟಗಾರರಾಗಿರುವ ರಹಾನೆ, ಇನ್‌ಸ್ಟಾಗ್ರಾಂನಲ್ಲಿ ವಿಡಿಯೋ ಸಂದೇಶ ಹಂಚಿಕೊಂಡು “Cap 278 Signing Off” ಎಂಬ ಶೀರ್ಷಿಕೆಯೊಂದಿಗೆ ತಮ್ಮ ನಿವೃತ್ತಿಯನ್ನು ಘೋಷಿಸಿದರು. ಭಾವನಾತ್ಮಕ ಸಂದೇಶದಲ್ಲಿ ಮಾತನಾಡಿದ 36 […]

ರುಚಿಗಾಗಿ ತಿನ್ನೋ ಫಾಸ್ಟ್‌ಫುಡ್ ನಿಮ್ಮ ಆರೋಗ್ಯಕ್ಕೆ ಮುಳುವಾಗಬಹುದು! ಈ ಅಪಾಯಗಳ ಬಗ್ಗೆ ಗೊತ್ತಾ?

ಇಂದಿನ ವೇಗದ ಜೀವನಶೈಲಿಯಲ್ಲಿ ಫಾಸ್ಟ್‌ಫುಡ್ ಅನೇಕ ಜನರ ದಿನನಿತ್ಯದ ಆಹಾರದ ಭಾಗವಾಗಿದೆ. ಕೆಲಸದ ಒತ್ತಡ, ಸಮಯದ ಅಭಾವ ಮತ್ತು ಸುಲಭವಾಗಿ ಸಿಗುವ ಕಾರಣಕ್ಕೆ ಪಿಜ್ಜಾ, ಬರ್ಗರ್, ಫ್ರೆಂಚ್ ಫ್ರೈಸ್, ನೂಡಲ್ಸ್ ಸೇರಿದಂತೆ ವಿವಿಧ ರೀತಿಯ ಫಾಸ್ಟ್‌ಫುಡ್‌ಗಳನ್ನು ಸೇವಿಸುವವರ ಸಂಖ್ಯೆ ಹೆಚ್ಚಾಗಿದೆ. ಆದರೆ, ಇಂತಹ ಆಹಾರಗಳನ್ನು ಪದೇ ಪದೆ ಸೇವಿಸುವುದು ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು. ಫಾಸ್ಟ್‌ಫುಡ್ ತಕ್ಷಣಕ್ಕೆ ರುಚಿಯಾಗಿರಬಹುದು. ಆದರೆ, ಇವುಗಳಲ್ಲಿ ಸಾಮಾನ್ಯವಾಗಿ ಹೆಚ್ಚಿನ ಕ್ಯಾಲೊರಿ, ಉಪ್ಪು, ಸಕ್ಕರೆ ಮತ್ತು ಅನಾರೋಗ್ಯಕರ ಕೊಬ್ಬು ಇರುತ್ತದೆ. ಇಂತಹ […]