ಮೈಸೂರಿಗೆ ಮೋದಿ ಆಗಮನ – ವಿವೇಕ ಸ್ಮಾರಕ ಸುತ್ತಮುತ್ತಲಿನ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ (Mysuru) ಇಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಆಗಮಿಸುತ್ತಿದ್ದಾರೆ. ಸ್ವಾಮಿ ವಿವೇಕಾನಂದರ (Swami Vivekananda) ಐತಿಹಾಸಿಕ ಭೇಟಿಯ ನೆನಪಿನಲ್ಲಿ ನಿರ್ಮಿಸಲಾಗಿರುವ ‘ವಿವೇಕ ಸ್ಮಾರಕ’ ಕಾರ್ಯಕ್ರಮದಲ್ಲಿ ಭಾಗಿಯಾಗಲು ಪ್ರಧಾನಿ ಆಗಮಿಸುತ್ತಿದ್ದು, ಇಡೀ ನಗರದಲ್ಲಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಈ ಬೆನ್ನಲ್ಲೇ ವಿವೇಕ ಸ್ಮಾಕರ ಸುತ್ತಮುತ್ತಲಿನ ಪ್ರದೇಶಗಳಲ್ಲಿರುವ ಸರ್ಕಾರಿ ಹಾಗೂ ಖಾಸಗಿ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ (Mysuru) ಇಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಆಗಮಿಸುತ್ತಿದ್ದಾರೆ. […]
Vinay Kulkarni: ಜೈಲಿನಿಂದ ಹೊರ ಬರ್ತಿದ್ದಂತೆ ಡಿಕೆಶಿ ಭೇಟಿಯಾದ ವಿನಯ್ ಕುಲಕರ್ಣಿ! ಜಾಮೀನು ಬಳಿಕ ಮೌನ ಮುರಿದ ಶಾಸಕ

ಯೋಗೀಶ್ ಗೌಡ ಕೊಲೆ ಕೇಸ್ನಲ್ಲಿ ಮಾಜಿ ಸಚಿವ, ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್ ಸಿಕ್ಕಿದೆ. ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ಜಾಮೀನು ನೀಡಿದ್ದು, ದೋಷಿ ತೀರ್ಪಿಗೂ ತಡೆ ನೀಡಿದೆ. ಇದೀಗ ವಿನಯ್ ಕುಲಕರ್ಣಿ ಕುಟುಂಬ ಸಮೇತರಾಗಿ ಸಿಎಂ ಡಿ.ಕೆ ಶಿವಕುಮಾರ್ರನ್ನು ಭೇಟಿಯಾಗಿದ್ದಾರೆ. ಮೊಹಮ್ಮದ್ ನವಾಜ್ ಅವರಿದ್ದ ವಿಭಾಗೀಯ ಪೀಠ ಆದೇಶಿಸಿದೆ. ಇದೀಗ ಹೊರ ಬರ್ತಿದ್ದಂತೆ ಡಿಕೆಶಿ ಭೇಟಿ ಮಾಡಿದ್ದಾರೆ. ವಿನಯ್ ಕುಲಕರ್ಣಿ ಜೈಲಿನಿಂದ ಹೊರ ಬರ್ತಿದ್ದಂತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ಕುಟುಂಬ ಸಮೇತರಾಗಿ […]
8 ವರ್ಷ ಪೊಲೀಸರ ಜೊತೆ ಕಾಡಿನಲ್ಲಿ ಹೆಜ್ಜೆ ಹಾಕಿದ ಆಲ್ಚಿ; ಬೀಳ್ಕೊಡುಗೆಯಲ್ಲಿ ಭಾವುಕರಾದ ಸಿಬ್ಬಂದಿ!

ಕಾರ್ಕಳ: ಎಂಟು ವರ್ಷಗಳ ಕಾಲ ಪಶ್ಚಿಮ ಘಟ್ಟದ ದಟ್ಟ ಕಾಡುಗಳಲ್ಲಿ ಭದ್ರತಾ ಪಡೆಗಳೊಂದಿಗೆ ಹೆಜ್ಜೆ ಹಾಕಿ, ಸ್ಫೋಟಕಗಳು, ಐಇಡಿಗಳ ಪತ್ತೆ ಸೇರಿದಂತೆ ಹಲವು ಮಹತ್ವದ ಕಾರ್ಯಾಚರಣೆಗಳಲ್ಲಿ ತನ್ನ ಕರ್ತವ್ಯ ಮೆರೆದಿದ್ದ ಎಎನ್ಎಫ್ ಶ್ವಾನದಳದ ಬೆಲ್ಜಿಯನ್ ಮ್ಯಾಲಿನಾಯ್ಸ್ ತಳಿಯ ಹೆಣ್ಣು ಶ್ವಾನ ‘ಆಲ್ಚಿ’ ಇದೀಗ ಸೇವೆಯಿಂದ ನಿವೃತ್ತಿಗೊಂಡಿದೆ. 2018ರ ಆಗಸ್ಟ್ 11ರಂದು ಜನಿಸಿದ್ದ ಆಲ್ಚಿ, ಕೇವಲ ಮೂರು ತಿಂಗಳಲ್ಲೇ ಅಂದರೆ 2018ರ ನವೆಂಬರ್ 10ರಂದು ಆ್ಯಂಟಿ ನಕ್ಸಲ್ ಫೋರ್ಸ್ (ANF) ಶ್ವಾನದಳಕ್ಕೆ ಸೇರ್ಪಡೆಯಾಗಿತ್ತು. ಬಳಿಕ ಬೆಂಗಳೂರಿನ ಸಿಆರ್ಪಿಎಫ್ ಡಾಗ್ […]
ತಮಿಳುನಾಡು ಸಿಎಂ ಕರ್ನಾಟಕಕ್ಕೆ ಬರೋದು ಬೇಡ ಎಂದ ಡಿಕೆಶಿ; ಕಾರಣವೇನು?

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕದಲ್ಲಿ ಪ್ರತಿಭಟನೆಗಳು ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಸದ್ಯಕ್ಕೆ ಕರ್ನಾಟಕಕ್ಕೆ ಭೇಟಿ ನೀಡುವುದು ಬೇಡ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ. ಶುಕ್ರವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾವೇರಿ ನೀರು ಹಂಚಿಕೆ ಕುರಿತು ತಮಿಳುನಾಡು ಮುಖ್ಯಮಂತ್ರಿ ನಮ್ಮೊಂದಿಗೆ ಮಾತುಕತೆ ನಡೆಸಲು ಆಸಕ್ತಿ ತೋರಿರುವುದನ್ನು ಸ್ವಾಗತಿಸುತ್ತೇನೆ. ಆದರೆ, ಮಾತುಕತೆ ಶಾಂತಿಯುತ ವಾತಾವರಣದಲ್ಲಿ ನಡೆಯಬೇಕು. ಪ್ರಸ್ತುತ ರಾಜ್ಯದಲ್ಲಿ ಕಾವೇರಿ ವಿಚಾರವಾಗಿ ಬಿಗುವಿನ ವಾತಾವರಣ […]