ಬೀಯಿಂಗ್ ಹ್ಯೂಮನ್ ಆಭರಣ ವಂಚನೆ ಪ್ರಕರಣ: ಸಲ್ಮಾನ್ ಖಾನ್, ಸಹೋದರಿಗೆ ನ್ಯಾಯಾಲಯ ಸಮನ್ಸ್

ಚಂಡೀಗಢ: ಬೀಯಿಂಗ್ ಹ್ಯೂಮನ್ ಆಭರಣ ಶೋರೂಮ್ಗೆ ಸಂಬಂಧಿಸಿದ ವಂಚನೆ ಪ್ರಕರಣದಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ಹಾಗೂ ಅವರ ಸಹೋದರಿ ಅಲ್ವಿರಾ ಖಾನ್ ಅಗ್ನಿಹೋತ್ರಿ ಅವರಿಗೆ ಚಂಡೀಗಢ ಜಿಲ್ಲಾ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಚಂಡೀಗಢದ ಮಣಿಮಜ್ರಾದಲ್ಲಿರುವ ಬೀಯಿಂಗ್ ಹ್ಯೂಮನ್ ಜ್ಯುವೆಲ್ಲರಿ ಶೋರೂಮ್ಗೆ ಸಂಬಂಧಿಸಿದ ದೂರಿನ ವಿಚಾರಣೆ ನಡೆಸಿದ ನ್ಯಾಯಾಲಯ, ಸಲ್ಮಾನ್ ಖಾನ್, ಅಲ್ವಿರಾ ಖಾನ್ ಅಗ್ನಿಹೋತ್ರಿ ಹಾಗೂ ಸ್ಟೈಲ್ ಅಂಡ್ ಕಂಟೆಂಟ್ ಜ್ಯುವೆಲ್ಲರಿ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ನಿರ್ದೇಶಕರಿಗೆ ಅಕ್ಟೋಬರ್ 5ರಂದು ನ್ಯಾಯಾಲಯಕ್ಕೆ ಹಾಜರಾಗಿ ಆರೋಪಗಳಿಗೆ […]
‘ಆಟಿಡೊಂಜಿ ಕೂಟ’ದ ಮೂಲಕ ಗ್ರಾಮೀಣ ವೈಭವ ಅನಾವರಣ

ಅಂಬಲಪಾಡಿ ಬಿಲ್ಲವ ಸೇವಾ ಸಂಘವು ಆಯೋಜಿಸಿದ್ದ ‘ಆಟಿಡೊಂಜಿ ಕೂಟ’ ಕಾರ್ಯಕ್ರಮವು ಗ್ರಾಮೀಣ ಜೀವನಶೈಲಿ ಮತ್ತು ಆಷಾಢ ಮಾಸದ (ಆಟಿ ತಿಂಗಳು) ಅನನ್ಯ ಸಂಸ್ಕೃತಿಯನ್ನು ಕಣ್ಮುಂದೆ ಅನಾವರಣಗೊಳಿಸಿತು. ಸಂಘದ ಮಹಿಳಾ ಘಟಕವು ಮುಂಚೂಣಿಯಲ್ಲಿ ನಿಂತು ರೂಪಿಸಿದ ಈ ಕಾರ್ಯಕ್ರಮ, ಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ನೆರೆದಿದ್ದ ಎಲ್ಲರ ಗಮನ ಸೆಳೆಯಿತು.ಸಂಘದ ಅಧ್ಯಕ್ಷರಾದ ಶಿವದಾಸ್ ಪಿ ಯವರು ದೀಪ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಾಶಿರ್ವಾದಗೈದರು.ಸಂಘದ ನಿಕಟಪೂರ್ವ ಅಧ್ಯಕ್ಷರಾದ ಶಿವಕುಮಾರ್ ಅಂಬಲಪಾಡಿ ಅವರು ಮಾತನಾಡಿ, “ಆಟಿಡೊಂಜಿ ಕೂಟದಂತಹ ಕಾರ್ಯಕ್ರಮಗಳು […]
ಸ್ವಾತಂತ್ರ್ಯದ ಸಂಭ್ರಮಕ್ಕೆ ಮಕ್ಕಳ ಸೃಜನಶೀಲತೆಯ ಬಣ್ಣ: ರೋಹನ್ ಕಾರ್ಪೊರೇಶನ್ ವತಿಯಿಂದ ‘ಫ್ರೀಡಮ್ ಪ್ಯಾಲೆಟ್ 2026’ ಚಿತ್ರಕಲಾ ಸ್ಪರ್ಧೆ

ಮಂಗಳೂರು: ಭಾರತದ 80ನೇ ಸ್ವಾತಂತ್ರೋತ್ಸವದ ಸಂಭ್ರಮವನ್ನು ಅರ್ಥಪೂರ್ಣವಾಗಿಆಚರಿಸುವ ಉದ್ದೇಶದಿಂದ, ಮಂಗಳೂರಿನ ಪ್ರಮುಖ ರಿಯಲ್ ಎಸ್ಟೇಟ್ ಸಂಸ್ಥೆಗಳಲ್ಲಿ ಒಂದಾದ ರೋಹನ್ ರೋಹನ್ ಕಾರ್ಪೊರೇಶನ್, ‘ಫ್ರೀಡಮ್ ಪ್ಯಾಲೆಟ್ 2026’ ಹೆಸರಿನ ಚಿತ್ರಕಲಾ ಸ್ಪರ್ಧೆಯನ್ನು 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗಾಗಿ ಆಯೋಜಿಸಿದೆ. ಮಕ್ಕಳಲ್ಲಿರುವ ಸೃಜನಶೀಲತೆ, ಕಲಾತ್ಮಕ ಅಭಿವ್ಯಕ್ತಿ ಹಾಗೂ ದೇಶಪ್ರೇಮದ ಭಾವನೆಯನ್ನು ಉತ್ತೇಜಿಸುವ ಆಶಯದಿಂದ ಈ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ.ಸ್ಪರ್ಧೆಯು ಎರಡು ಹಂತಗಳಲ್ಲಿ ನಡೆಯಲಿದ್ದು, ಮೊದಲ ಹಂತದಲ್ಲಿ ಭಾಗವಹಿಸುವವರು ಸ್ವಾತಂತ್ರೋತ್ಸವದ ವಿಷಯವನ್ನಾಧರಿಸಿ ತಮ್ಮ ಚಿತ್ರವನ್ನು ರಚಿಸಿ, 10 ಆಗಸ್ಟ್ ಒಳಗಾಗಿ ರೋಹನ್ […]
ಆ.9ರಂದು ಮಣಿಪಾಲದಲ್ಲಿ ಕೆನರಾ ಬ್ಯಾಂಕ್ 5ನೇ ಆವೃತ್ತಿಯ ಫ್ರೀಡಂ ರನ್

ಪರಿಸರ ಸಂರಕ್ಷಣೆ ಕುರಿತು ಸಮಾಜದಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಕೆನರಾ ಬ್ಯಾಂಕ್ನ 5ನೇ ಆವೃತ್ತಿಯ ಫ್ರೀಡಂ ರನ್ ಕಾರ್ಯಕ್ರಮವನ್ನು ಆಗಸ್ಟ್ 9ರಂದು (ಭಾನುವಾರ) ಮಣಿಪಾಲದ ಕೆನರಾ ಬ್ಯಾಂಕ್ ವೃತ್ತ ಕಚೇರಿಯಲ್ಲಿ ಆಯೋಜಿಸಲಾಗಿದೆ ಎಂದು ಬ್ಯಾಂಕಿನ ಸೀನಿಯರ್ ಮ್ಯಾನೇಜರ್ ಸಚಿನ್ ಶೆಟ್ಟಿ ತಿಳಿಸಿದ್ದಾರೆ.ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವರ್ಷದ ಫ್ರೀಡಂ ರನ್ ಅನ್ನು ‘ಗೋ ಗ್ರೀನ್’ ಥೀಮ್ನಡಿ ಆಯೋಜಿಸಲಾಗಿದ್ದು ಪರಿಸರ ಸಂರಕ್ಷಣೆ ಹಾಗೂ ಆರೋಗ್ಯಕರ ಜೀವನಶೈಲಿಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು […]
ಉಡುಪಿಯ ಹರ್ಷದಲ್ಲಿ ಉದ್ಯೋಗವಕಾಶ

ಉಡುಪಿಯ ಹರ್ಷದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ [Build your career grow withHarsha].ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : [email protected] 8971793719.