SIR ಮುಗಿದ ಕೂಡಲೇ ಗೃಹಲಕ್ಷ್ಮೀ ಮರುಪರಿಶೀಲನೆ ಶುರು, ಹೇಗಿರುತ್ತೆ ಗೃಹಲಕ್ಷ್ಮೀ ಪರಿಷ್ಕರಣೆ?

ಬೆಂಗಳೂರು : ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡ ತಕ್ಷಣ ಗೃಹಲಕ್ಷ್ಮೀ (Gruhalakshmi) ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಆರಂಭವಾಗಲಿದೆ. ಈ ಸಂಬಂಧ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕೃತವಾಗಿ ಅನುಮೋದನೆ ನೀಡಿದ್ದಾರೆ. ಹೊಸ ಮಾರ್ಗಸೂಚಿಯಂತೆ, ಗೃಹಲಕ್ಷ್ಮೀ ಯೋಜನೆಯ ಮರುಪರಿಶೀಲನೆ ಗ್ಯಾರಂಟಿ ಅನುಷ್ಠಾನ ಸಮಿತಿಗಳ ಸಮ್ಮುಖದಲ್ಲಿ ನಡೆಯಲಿದ್ದು, ಅರ್ಜಿ ಸಲ್ಲಿಕೆ ಹಾಗೂ ಪರಿಶೀಲನೆ ಪ್ರಕ್ರಿಯೆ ಕೈಗೊಳ್ಳಲಾಗುತ್ತದೆ. ಜಿಲ್ಲೆ, ತಾಲ್ಲೂಕು ಮಟ್ಟದಲ್ಲಿ ಸಮಿತಿ ರಚನೆ ಈ ಕಾರ್ಯಕ್ಕಾಗಿ ಸರ್ಕಾರ ಜಿಲ್ಲೆ […]
ಕೊಲ್ಲೂರು: ಮರಕ್ಕೆ ಕಟ್ಟಿ ಯುವಕನಿಗೆ ಹಲ್ಲೆ- ಇಬ್ಬರ ಬಂಧನ: ಜಾತಿ ನಿಂದನೆ ಪ್ರಕರಣದಲ್ಲೂ ಆರೋಪಿ ಬಂಧನ

ಉಡುಪಿ: ಮಹಿಳೆಯೊಬ್ಬರಿಗೆ ಜಾತಿ ನಿಂದನೆ ಮಾಡಿ, ಮಾನಕ್ಕೆ ಕುಂದುಂಟಾಗುವಂತೆ ವರ್ತಿಸಿದ ಆರೋಪದ ಮೇರೆಗೆ ವ್ಯಕ್ತಿಯೊಬ್ಬರನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.ಬೆಳ್ಳಾಲ ಗ್ರಾಮದ ನಿವಾಸಿ ಮಹಿಳೆಯೊಬ್ಬರು ಆಗಸ್ಟ್ 6ರಂದು ನೀಡಿದ ದೂರಿನ ಆಧಾರದ ಮೇಲೆ ಸನತ್ ಕುಂದಾಪುರ ಎಂಬಾತನ ವಿರುದ್ಧ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಬಂಧಿಸಲಾಗಿದೆ.ಈ ಪ್ರಕರಣದ ಹಿನ್ನೆಲೆಯಲ್ಲಿ ಸಂತ್ರಸ್ತ ಮಹಿಳೆಯ ಕುಟುಂಬದವರು ಸನತ್ ನನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ್ದಾರೆ […]
ದೀಪಾವಳಿಗೆ ‘ರಾಮಾಯಣ’ಅಬ್ಬರ, ನವೆಂಬರ್ 6ಕ್ಕೆ ಸಿನಿಮಾ ಗ್ರ್ಯಾಂಡ್ ಲಾಂಚ್

ಮುಂಬೈ: ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಪೌರಾಣಿಕ ಮಹಾಕಾವ್ಯ ‘ರಾಮಾಯಣ’ (Ramayana) ಚಿತ್ರದ ಬಿಡುಗಡೆ ದಿನಾಂಕ ಅಧಿಕೃತವಾಗಿ ಘೋಷಣೆಯಾಗಿದೆ. ನಿರ್ದೇಶಕ ನಿತೇಶ್ ತಿವಾರಿ ಅವರ ನಿರ್ದೇಶನದ ಈ ಬಹುಭಾಷಾ ಚಿತ್ರವು ಇದೇ ನವೆಂಬರ್ 6, 2026ರಂದು ದೀಪಾವಳಿ ಪ್ರಯುಕ್ತ ವಿಶ್ವದಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಚಿತ್ರವನ್ನು ನಮಿತ್ ಮಲ್ಹೋತ್ರಾ ನಿರ್ಮಿಸುತ್ತಿದ್ದು, Sony Pictures ತನ್ನ ಅಧಿಕೃತ ಎಕ್ಸ್ (X) ಖಾತೆಯ ಮೂಲಕ ಬಿಡುಗಡೆ ದಿನಾಂಕವನ್ನು ಪ್ರಕಟಿಸಿದೆ. ಇಂಗ್ಲಿಷ್ ಟ್ರೇಲರ್ ಬಿಡುಗಡೆ:ಈ ಹಿಂದೆ ಹಿಂದಿ, ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ […]
ಖಾಸಗಿ ಶಾಲೆಗಳ ಡೊನೇಷನ್ ಹಾವಳಿಗೆ ಬ್ರೇಕ್: ಡೊನೇಷನ್ ಪಡೆದರೆ ಇನ್ನು ಬೀಳುತ್ತೆ 10 ಪಟ್ಟು ದಂಡ!

ಬೆಂಗಳೂರು : ಖಾಸಗಿ ಶಾಲೆಗಳ ಪ್ರವೇಶ ಪ್ರಕ್ರಿಯೆಯಲ್ಲಿ ಡೊನೇಷನ್ ವಸೂಲಿ ಮತ್ತು ಅಕ್ರಮಗಳಿಗೆ ಕಡಿವಾಣ ಹಾಕಲು ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ಕಠಿಣ ಕ್ರಮ ಕೈಗೊಂಡಿದೆ. ಇನ್ನು ಮುಂದೆ ದಾಖಲಾತಿ ವೇಳೆ ಪೋಷಕರಿಂದ ಕಾನೂನುಬಾಹಿರವಾಗಿ ಡೊನೇಷನ್ ಪಡೆದರೆ, ಪಡೆದ ಮೊತ್ತದ 10 ಪಟ್ಟು ದಂಡ ವಿಧಿಸಲಾಗುತ್ತದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ. 2025-26ನೇ ಶೈಕ್ಷಣಿಕ ಸಾಲಿನ ದಾಖಲಾತಿ ಮತ್ತು ಶುಲ್ಕ ವಸೂಲಿ ಪ್ರಕ್ರಿಯೆ ಪೂರ್ಣಗೊಂಡ ಬಳಿಕ, ಖಾಸಗಿ ಶಾಲೆಗಳು ತಾವು ನಿಗದಿಪಡಿಸಿರುವ ಶುಲ್ಕದ ಸಂಪೂರ್ಣ ವಿವರಗಳನ್ನು ತಮ್ಮ […]
ಮಣಿಪಾಲ: ಕುಡಿಯುವ ನೀರಿನ ಪಂಪ್ಹೌಸ್ ಬಳಿ ಆಟೋ ಪಲ್ಟಿ- ತಾಯಿಗೆ ಗಾಯ, ಮಗು ಅಪಾಯದಿಂದ ಪಾರು

ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಆಟೋವೊಂದು ರಾಷ್ಟ್ರೀಯ ಹೆದ್ದಾರಿ 169ಎಯ ಈಶ್ವರನಗರದ ಇಳಿಜಾರು ರಸ್ತೆಯಲ್ಲಿರುವ ನಗರಸಭೆಯ ಕುಡಿಯುವ ನೀರಿನ ಪಂಪ್ಹೌಸ್ಗೆ ನುಗ್ಗಿ ಪಲ್ಟಿಯಾದ ಘಟನೆ ಗುರುವಾರ ರಾತ್ರಿ ಸುಮಾರು 11ಗಂಟೆಗೆ ನಡೆದಿದೆ.ಉಡುಪಿಯಿಂದ ಹಿರಿಯಡ್ಕದ ಕಡೆಗೆ ಬಾಡಿಗೆಗೆ ತೆರಳುತ್ತಿದ್ದ ಆಟೋ ಈಶ್ವರನಗರದ ಇಳಿಜಾರಿನಲ್ಲಿ ಏಕಾಏಕಿ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಪಂಪ್ಹೌಸ್ಗೆ ನುಗ್ಗಿದೆ. ಆಟೋದಲ್ಲಿದ್ದ ಮಹಿಳೆಗೆ ಗಾಯವಾಗಿದ್ದು, ಮಗು ಅಪಾಯದಿಂದ ಪಾರಾಗಿದೆ ಎಂದು ತಿಳಿದುಬಂದಿದೆ. ಗಾಯಾಳು ಮಹಿಳೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಆಟೋ ಚಾಲಕ ಪೆರಂಪಳ್ಳಿಯವರು ಎಂದು ತಿಳಿದುಬಂದಿದೆ.ಈಶ್ವರನಗರದ ಈ […]