PC ಜಾಫರ್ ಸೇರಿ ಎಂಟು IAS, ಒಬ್ಬರು ಕೆಎಎಸ್ ಅಧಿಕಾರಿಗಳ ವರ್ಗಾವಣೆ : ನಮ್ಮ ಮೆಟ್ರೋಗೆ ಹೊಸ ಬಾಸ್

ಕರ್ನಾಟಕದಲ್ಲಿ ಐಎಎಸ್ ಅಧಿಕಾರಿಗಳ ವರ್ಗಾವಣೆ : ಬೆಂಗಳೂರು ನಮ್ಮ ಮೆಟ್ರ‍ೋಗೆ ಹೊಸ ಎಂಡಿರಾಜ್ಯದಲ್ಲಿ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : ಎಂಟು ಐಎಎಸ್, ಒಬ್ಬರು ಕೆಎಎಸ್ ಅಧಿಕಾರಿಗಳ ಟ್ರಾನ್ಸಫರ್ನಮ್ಮ ಮೆಟ್ರ‍ೋಗೆ ಹೊಸ ಮ್ಯಾನೇಜಿಂಗ್ ಡೈರೆಕ್ಟರ್ : ಪಿಸಿ ಜಾಫರ್ ಹೆಗಲಿಗೆ ಹೊಸ ಜವಾಬ್ದಾರಿ ನೀಡಿದ ರಾಜ್ಯ ಸರ್ಕಾರ ಬೆಂಗಳೂರು : ಕರ್ನಾಟಕ ಸರ್ಕಾರ ಬುಧವಾರ ಮತ್ತು ಗುರುವಾರ (ಆಗಸ್ಟ್ 6) ಎಂಟು ಐಎಎಸ್ ಶ್ರೇಣಿಯ ಅಧಿಕಾರಿಗಳನ್ನು ವಿವಿಧ ಇಲಾಖೆಗೆ ವರ್ಗಾವಣೆಯನ್ನು ಮಾಡಿ ಆದೇಶ ಹೊರಡಿಸಿದೆ. ಈ ಪೈಕಿ, ಡಾ.ಪಿಸಿ […]

‘ಶಾಂತಿ ಕ್ರಾಂತಿ’ ಸಿನಿಮಾದಲ್ಲಿ ಅನು ಪ್ರಭಾಕರ್, 35ವರ್ಷಗಳ ಹಿಂದಿನ ಶೂಟಿಂಗ್‌ ನೆನಪು ಹಂಚಿಕೊಂಡ ನಟಿ

ರಜನಿಕಾಂತ್, ನಾರ್ಜುನ್‌ & ರವಿಚಂದ್ರನ್‌ ಜೊತೆಗೆ ಬಾಲನಟಿ ಅನು ಪ್ರಭಾಕರ್!ಈಶ್ವರಿ ನಿರ್ಮಾಣ ಸಂಸ್ಥೆಯಿಂದ ನಿರ್ಮಾಣದವಾದ ಅದ್ಭುತ ಸಿನಿಮಾ ‘ಶಾಂತಿ ಕ್ರಾಂತಿ’. ಪ್ಯಾನ್‌ ಇಂಡಿಯಾ ಕಲ್ಪನೆ ಇಲ್ಲದ ಕಾಲದಲ್ಲಿ 1991ರಲ್ಲಿ ಮಲ್ಟಿ ಭಾಷೆಗಳಲ್ಲಿ ಸಿನಿಮಾ ನಿರ್ಮಾಣ ಮಾಡಲಾಗಿತ್ತು. ಕನ್ನಡ, ತಮಿಳು ಹಾಗೂ ತೆಲುಗು ಭಾಷೆಗಳಲ್ಲಿ ಕ್ರಮೇಣ ಕ್ರೇಜಿ ಸ್ಟಾರ್ ರವಿಚಂದ್ರನ್‌, ಸೂಪರ್ ಸ್ಟಾರ್ ರಜನಿಕಾಂತ್‌, ನಾಗಾರ್ಜುನ್‌ ಅಕ್ಕಿನೇನಿ ಅವರು ಅಭಿನಯಿಸಿದ ಪ್ಯಾನ್‌ ಇಂಡಿಯಾ ಸಿನಿಮಾ ಇದು. ಆ ಕಾಲದಲ್ಲಿ 10ಕೋಟಿಗೂ ಹೆಚ್ಚು ಹಣ ಖರ್ಚು ಮಾಡಲಾದ ಹೈ ಬಜೆಟ್‌ […]

Dam Water Level: ಕಾವೇರಿ ಹಾಗೂ ಕೃಷ್ಣಾ ನದಿ ಪಾತ್ರದ ಡ್ಯಾಮ್‍ಗಳ ಪ್ರಸ್ತುತ ನೀರಿನ ಮಟ್ಟದ ಸಂಪೂರ್ಣ ವಿವರ

ಬೆಂಗಳೂರು: ಕರ್ನಾಟಕದಲ್ಲಿ (Karnataka) ಮುಂಗಾರು ಮಳೆಯ (Rain) ಅಬ್ಬರ ಮುಂದುವರಿದಿದ್ದು, ರಾಜ್ಯದ ಪ್ರಮುಖ ಜಲಾಶಯಗಳು (Reservoirs) ನೀರಿನಿಂದ ಕಳಕಳಿಸುತ್ತಿವೆ. ಕೆಆರ್‌ಎಸ್ (KRS), ಕಬಿನಿ (Kabini), ಆಲಮಟ್ಟಿ ಸೇರಿದಂತೆ ಪ್ರಮುಖ ಅಣೆಕಟ್ಟುಗಳಿಗೆ ಒಳಹರಿವು ಹೆಚ್ಚಾಗಿದ್ದು, ರೈತರ (Farmer) ಮೊಗದಲ್ಲಿ ಮಂದಹಾಸ ಮೂಡಿಸಿದೆ. ಯಾವ ಜಲಾಶಯದಲ್ಲಿ ಎಷ್ಟಿದೆ ನೀರು? ಇಲ್ಲಿದೆ ಸಂಪೂರ್ಣ ವರದಿ. ಕಾವೇರಿ ನದಿ ಪಾತ್ರದ ಜಲಾಶಯಗಳ ಕಥೆ ಏನು? ಹಾರಂಗಿ ಅಣೆಕಟ್ಟು: ಗರಿಷ್ಠ ಮಟ್ಟ 2859 ಅಡಿಗಳಂದರೆ, ಪ್ರಸ್ತುತ 2858.28 ಅಡಿಗಳಿಗೆ ತಲುಪಿದೆ. ಜಲಾಶಯವು ಶೇ. 97.12 ರಷ್ಟು […]

ನಿಲ್ಲದ ಮಳೆಯಬ್ಬರ – ದಕ್ಷಿಣ ಕನ್ನಡದ 4 ತಾಲೂಕಿನ ಶಾಲಾ, ಕಾಲೇಜುಗಳಿಗೆ ಇಂದು ರಜೆ

ಮಂಗಳೂರು: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ವರುಣನ ಅಬ್ಬರ ಜೋರಾಗಿದ್ದು, ನಿರಂತರವಾಗಿ ಮಳೆಯಾಗುತ್ತಿದೆ. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಇಂದು (ಆ.8) ಜಿಲ್ಲೆಯ 4 ನಾಲ್ಕು ತಾಲೂಕಿನ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮಳೆ ಮುಂದುವರಿದ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಇಂದು (ಆ.8) ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅವರು ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಬೆಳ್ತಂಗಡಿ, ಕಡಬ, ಸುಳ್ಯ ತಾಲೂಕಿನ ಅಂಗನವಾಡಿಯಿಂದ ದ್ವಿತೀಯ ಪಿಯುಸಿವರೆಗೆ ಎಲ್ಲಾ ಸರ್ಕಾರಿ, ಅನುದಾನಿತ, ಖಾಸಗಿ […]

ಸಕಲ ಸಿದ್ಧತೆಗಳೊಂದಿಗೆ ಸಜ್ಜಾದ ಮೂಡುಬಿದಿರೆಯ ವಿದ್ಯಾಗಿರಿ ಆವರಣ: ‘ಆಳ್ವಾಸ್ ಪ್ರಗತಿ 2026’ ಬೃಹತ್ ಉದ್ಯೋಗ ಮೇಳ

ವಿದ್ಯಾಗಿರಿ: ಇಪ್ಪತ್ತಾರು ಸಾವಿರದ ಮುನ್ನೂರಕ್ಕೂ ಹೆಚ್ಚಿನ ಉದ್ಯೋಗಾವಕಾಶ, 350 ಕ್ಕೂ ಹೆಚ್ಚು ಪ್ರಸಿದ್ಧ ಬಹುರಾಷ್ಟ್ರೀಯ ಹಾಗೂ ಸ್ಥಳೀಯ ಸೇರಿದಂತೆ ವಿವಿಧ ವಲಯಗಳ ಕಂಪೆನಿಗಳ ಸಮಾಗಮದ ಬೃಹತ್ ಉದ್ಯೋಗ ಮೇಳವಾದ ‘ಆಳ್ವಾಸ್ ಪ್ರಗತಿ -2026’ 16ನೇ ಆವೃತಿಗೆ ವಿದ್ಯಾಗಿರಿಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಸಜ್ಜಾಗಿದೆ.ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು 2026ರ ಆಗಸ್ಟ್ 7 ಮತ್ತು ೮ರಂದು ಮೂಡುಬಿದಿರೆಯ ಆಳ್ವಾಸ್‌ವಿದ್ಯಾಗಿರಿ ಆವರಣದಲ್ಲಿ ‘ಆಳ್ವಾಸ್ ಪ್ರಗತಿ-2026’ ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಂಡಿದೆ.ಆಳ್ವಾಸ್ ಪದವಿಪೂರ್ವ ಕಾಲೇಜಿನ ಆವರಣ ಹಾಗೂ ಒಲ್ಡ್ ಪಿಜಿ ಬ್ಲಾಕ್, ನುಡಿಸಿರಿ […]