ಜೈಲು ಸೇರಿದರೂ ಚಟ ಬಿಟ್ಟಿಲ್ಲ,ಪ್ರಜ್ವಲ್ ರೇವಣ್ಣ ಮೊಬೈಲ್ ನಲ್ಲಿ 90 ಅಶ್ಲೀಲ ವಿಡಿಯೋ ಪತ್ತೆ!

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಅತ್ಯಾಚಾರ ಪ್ರಕರಣದ ಅಪರಾಧಿ ಪ್ರಜ್ವಲ್ ರೇವಣ್ಣ ಅವರ ಸೆಲ್ನಲ್ಲಿ ಮೊಬೈಲ್ ಪತ್ತೆಯಾದ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಮೊಬೈಲ್ ಪತ್ತೆಯಾದ ಬೆನ್ನಲ್ಲೇ ಜೈಲು ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ವಿಐಪಿ ಸೆಲ್ನಲ್ಲಿದ್ದ ಪ್ರಜ್ವಲ್ ರೇವಣ್ಣ ಅವರನ್ನು ಜನರಲ್ ಕೈದಿಗಳಿರುವ ಬ್ಯಾರಕ್ಗೆ ಸ್ಥಳಾಂತರಿಸಲಾಗಿದೆ. ಸುಮಾರು 20 ಕೈದಿಗಳಿರುವ ಬ್ಯಾರಕ್ಗೆ ಅವರನ್ನು ಶಿಫ್ಟ್ ಮಾಡಲಾಗಿದ್ದು, ಸಿಸಿಟಿವಿ ಕಣ್ಗಾವಲಿನಲ್ಲಿ ಇರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. 90 ಅಶ್ಲೀಲ ವಿಡಿಯೋ ಪತ್ತೆ ಪ್ರಜ್ವಲ್ ರೇವಣ್ಣ ಅವರ ಬಳಿ […]
ಮಣಿಪಾಲದಲ್ಲಿ ತಿರಂಗ ಯಾತ್ರೆ: ದೇಶಭಕ್ತಿ ಮೂಡಿಸುವ ಸಂದೇಶ

ಉಡುಪಿ: ಸ್ವಾತಂತ್ರ್ಯ ಹೋರಾಟವನ್ನು ಸ್ಮರಿಸುವ ಹಾಗೂ ನಾಗರಿಕರಲ್ಲಿ ದೇಶಭಕ್ತಿಯ ಭಾವನೆ ಮೂಡಿಸುವ ಉದ್ದೇಶದಿಂದ ಉಡುಪಿ ಶಾಸಕ ಯಶಪಾಲ್ ಸುವರ್ಣ ನೇತೃತ್ವದಲ್ಲಿ ಬುಧವಾರ ಸಂಜೆ ಮಣಿಪಾಲದಲ್ಲಿ ತಿರಂಗ ಯಾತ್ರೆ ನಡೆಯಿತು. ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ಅವರು ಗಣ್ಯರೊಂದಿಗೆ ತ್ರಿವರ್ಣ ಧ್ವಜದ ಬಣ್ಣಗಳ ಬಲೂನುಗಳನ್ನು ಹಾರಿಸುವ ಮೂಲಕ ಯಾತ್ರೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ದೇಶ ಮೊದಲು’ ಎಂಬ ಧ್ಯೇಯದೊಂದಿಗೆ ದೇಶದ ಅಭಿವೃದ್ಧಿಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಕರೆ ನೀಡಿದರು. […]
150 ಮೀಟರ್ ರಾಷ್ಟ್ರಧ್ವಜದೊಂದಿಗೆ ಕುಂದಾಪುರದಲ್ಲಿ ಭವ್ಯ ಪಥಸಂಚಲನ

ಉಡುಪಿ: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಬಿಜೆಪಿ ಕುಂದಾಪುರ ಮಂಡಲ ಹಾಗೂ ಬಿಜೆಪಿ ಯುವಮೋರ್ಚಾ ವತಿಯಿಂದ ಆಯೋಜಿಸಿದ್ದ ತಿರಂಗಾ ಯಾತ್ರೆಯಲ್ಲಿ 150 ಮೀಟರ್ ಉದ್ದದ ಬೃಹತ್ ರಾಷ್ಟ್ರಧ್ವಜದೊಂದಿಗೆ ಭವ್ಯ ಪಥಸಂಚಲನ ನಡೆಯಿತು. ಕುಂದಾಪುರ ಶಾಸ್ತ್ರಿ ವೃತ್ತದಿಂದ ಆರಂಭವಾದ ಪಥಸಂಚಲನ ಪ್ರಮುಖ ಪೇಟೆ ಹಾಗೂ ರಸ್ತೆಗಳ ಮೂಲಕ ಸಾಗಿತು. ನೂರಾರು ಕಾರ್ಯಕರ್ತರು ಹಾಗೂ ಯುವಕರು ಬೃಹತ್ ರಾಷ್ಟ್ರಧ್ವಜವನ್ನು ಹಿಡಿದು ಸಾಗಿದರು. ಕೈಯಲ್ಲಿ ತ್ರಿವರ್ಣ ಧ್ವಜ ಹಿಡಿದ ಕಾರ್ಯಕರ್ತರು ದೇಶಭಕ್ತಿ ಘೋಷಣೆಗಳನ್ನು ಮೊಳಗಿಸಿದರು. ಪಥಸಂಚಲನ ಸಾಗಿದ ಮಾರ್ಗದುದ್ದಕ್ಕೂ ಸಾರ್ವಜನಿಕರು ವೀಕ್ಷಿಸಿದರು.150 ಮೀಟರ್ […]
ಕಾರ್ಕಳ: ಮಹಿಳೆಯರಿಗೆ ಕಾನೂನು ಮಾಹಿತಿ ಕಾರ್ಯಾಗಾರ

ಉಡುಪಿ: ಮಹಿಳೆಯರು ಹಾಗೂ ವಿದ್ಯಾರ್ಥಿಗಳಿಗೆ ಕಾನೂನಿನ ಅರಿವು ಮೂಡಿಸುವ ಉದ್ದೇಶದಿಂದ ಶ್ರೀನಿವಾಸ ಸೇವಾ ಟ್ರಸ್ಟ್ ಮತ್ತು ಸುಮೇಧಾ ಫ್ಯಾಷನ್ ಇನ್ಸ್ಟಿಟ್ಯೂಟ್ ಆಶ್ರಯದಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮವು ಕಾರ್ಕಳ ಎಸ್ಜೆ ಆರ್ಕೆಡ್ನಲ್ಲಿರುವ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಕಳ ಗ್ರಾಮಾಂತರ ಠಾಣೆಯ ಪ್ರೊಬೇಷನರಿ ಪಿಎಸ್ಐ ಸೀಮಾ ಅಂಜುಮ್ ಕಾರ್ಯಾಗಾರ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಮಹಿಳೆಯರು ವಿವಿಧ ಸಂದರ್ಭಗಳಲ್ಲಿ ಎದುರಿಸಬಹುದಾದ ಲೈಂಗಿಕ ದೌರ್ಜನ್ಯ, ಅದನ್ನು ತಡೆಯಲು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು ಹಾಗೂ ದೌರ್ಜನ್ಯ ನಡೆದ ಸಂದರ್ಭದಲ್ಲಿ ಕೈಗೊಳ್ಳಬಹುದಾದ ಕಾನೂನು ಕ್ರಮಗಳ […]
ಉಡುಪಿಯ ಹೀರೋ ಶಕ್ತಿ ಮೋಟಾರ್ಸ್ ನಲ್ಲಿ ಸುರಿಯಲಿದೆ ಭರ್ಜರಿ ಆಫರ್ ಗಳ ವರ್ಷಧಾರೆ

ಈ ಸೀಸನ್ನ ಬಹುನಿರೀಕ್ಷಿತ ‘My Freedom Sale’ ಹೀರೋ ಶಕ್ತಿ ಮೋಟಾರ್ಸ್ ನಲ್ಲಿ , ಗ್ರಾಹಕರಿಗೆ ವಿವಿಧ ಬೈಕ್ ಗಳ ಮೇಲೆ ಭರ್ಜರಿ ಆಫರ್ಗಳು ಲಭ್ಯವಿದೆ.ಹೆಚ್ಚಿನ ಮಾಹಿತಿಗಾಗಿ ಕೂಡಲಸಂಪರ್ಕಿಸಿ: 7996855666