ಸಸ್ಯಸಂತೆಯಲ್ಲಿ ವಿವಿಧ ತೋಟಗಾರಿಕೆ ಹಾಗೂ ಹೂಗಿಡಗಳು ಲಭ್ಯ

ಉಡುಪಿ: ತೋಟಗಾರಿಕೆ ಇಲಾಖೆಯ ವತಿಯಿಂದ ಉಡುಪಿಯ ದೊಡ್ಡಣಗುಡ್ಡೆ ಶಿವಳ್ಳಿ ಮಾದರಿ ತೋಟಗಾರಿಕೆ ಕ್ಷೇತ್ರದ ಪುಷ್ಪ ಹರಾಜು ಕೇಂದ್ರ (ರೈತ ಸೇವಾ ಕೇಂದ್ರ)ದ ಆವರಣದಲ್ಲಿ ಸಾರ್ವಜನಿಕರು ಹಾಗೂ ರೈತರಿಗಾಗಿ ಆಯೋಜಿಸಲಾಗಿರುವ ಮೂರು ದಿನಗಳ (ಆ.14-16) “ಸಸ್ಯಸಂತೆ-2026” ಕಾರ್ಯಕ್ರಮದ ಉದ್ಘಾಟನೆಯನ್ನು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಇಂದು ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಳೆಗಾಲದಲ್ಲಿ ತೊಟಗಾರಿಕೆ ಇಲಾಖೆ ವತಿಯಿಂದ ಆಯೋಜಿಸಿರುವ ಸಸ್ಯಸಂತೆ ರೈತರು ಹಾಗೂ ಜನಸಾಮಾನ್ಯರು ತೋಟಗಾರಿಕೆ ಗಿಡಗಳು, ಹೂವು, ಹಣ್ಣಿನ ಗಿಡಗಳನ್ನು ಕೊಂಡು ಹೋಗಿ ಬೆಳೆಸಲು […]

ಉಡುಪಿ: ಎರಡು ಬಾರಿ ದೂರಿನ ಬಳಿಕ ಎಚ್ಚೆತ್ತ ಕೊಂಕಣ್ ರೈಲ್ವೆ; ಪಾರ್ಕಿಂಗ್ ಸಿಬ್ಬಂದಿ ಕ್ಷಮೆಯಾಚನೆ – ಸೂಕ್ತ ಕ್ರಮಕ್ಕೆ ಹಿರಿಯ ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಮನವಿ

ಉಡುಪಿ: ಉಡುಪಿ ಇಂದ್ರಾಳಿ ರೈಲು ನಿಲ್ದಾಣದ ಪ್ರಯಾಣಿಕರ ಜೊತೆ ಪಾರ್ಕಿಂಗ್ ಸಿಬ್ಬಂದಿ (12-08-2026 ರ ಬುಧವಾರ) ಅನುಚಿತವಾಗಿ ವರ್ತಿಸಿದ ಆರೋಪಕ್ಕೆ ಸಂಬಂಧಿಸಿ ಎರಡು ಬಾರಿ ದೂರು ಸಲ್ಲಿಸಿದ ಬಳಿಕ, ರೈಲ್ವೆ ಸಂರಕ್ಷಣಾ ಪಡೆ (ಆರ್‌ಪಿಎಫ್‌) ಪೊಲೀಸರ ಮುಂದಾಳತ್ವದಲ್ಲಿ ಸಂಬಂಧಪಟ್ಟ ಪಾರ್ಕಿಂಗ್ ಸಿಬ್ಬಂದಿ ಕ್ಷಮೆಯಾಚಿಸಿರುವ ಘಟನೆ ನಡೆದಿದೆ. ಮುಂಬೈನಿಂದ ಉಡುಪಿಗೆ ಆಗಮಿಸಿದ್ದ ಪ್ರಯಾಣಿಕರೊಬ್ಬರು ರೈಲು ನಿಲ್ದಾಣದ ನಿರ್ಗಮನ ಪ್ರದೇಶದಲ್ಲಿ ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿದ್ದ ಹಿನ್ನೆಲೆಯಲ್ಲಿ ಪಾರ್ಕಿಂಗ್ ಸಿಬ್ಬಂದಿಗೆ ವಾಹನವನ್ನು ಸರಿಯಾಗಿ ನಿಲ್ಲಿಸುವಂತೆ ಮನವಿ ಮಾಡಿದ್ದರು. ಈ ವೇಳೆ ಪಾರ್ಕಿಂಗ್ […]

ಎರಡು ಬಾರಿ ದೂರಿನ ಬಳಿಕ ಎಚ್ಚೆತ್ತ ಕೊಂಕಣ್ ರೈಲ್ವೆ ಪಾರ್ಕಿಂಗ್ ಸಿಬ್ಬಂದಿಯಿಂದ ಕ್ಷಮೆಯಾಚನೆ : ಸೂಕ್ತ ಕ್ರಮಕ್ಕೆ ಹಿರಿಯ ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಮನವಿ

ಉಡುಪಿ: ಉಡುಪಿ ಇಂದ್ರಾಳಿ ರೈಲು ನಿಲ್ದಾಣದ ಪ್ರಯಾಣಿಕರ ಜೊತೆ ಪಾರ್ಕಿಂಗ್ ಸಿಬ್ಬಂದಿ (12-08-2026 ರ ಬುಧವಾರ) ಅನುಚಿತವಾಗಿ ವರ್ತಿಸಿದ ಆರೋಪಕ್ಕೆ ಸಂಬಂಧಿಸಿ ಎರಡು ಬಾರಿ ದೂರು ಸಲ್ಲಿಸಿದ ಬಳಿಕ, ರೈಲ್ವೆ ಸಂರಕ್ಷಣಾ ಪಡೆ (ಆರ್‌ಪಿಎಫ್‌) ಪೊಲೀಸರ ಮುಂದಾಳತ್ವದಲ್ಲಿ ಸಂಬಂಧಪಟ್ಟ ಪಾರ್ಕಿಂಗ್ ಸಿಬ್ಬಂದಿ ಕ್ಷಮೆಯಾಚಿಸಿರುವ ಘಟನೆ ನಡೆದಿದೆ. ಮುಂಬೈನಿಂದ ಉಡುಪಿಗೆ ಆಗಮಿಸಿದ್ದ ಪ್ರಯಾಣಿಕರೊಬ್ಬರು ರೈಲು ನಿಲ್ದಾಣದ ನಿರ್ಗಮನ ಪ್ರದೇಶದಲ್ಲಿ ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿದ್ದ ಹಿನ್ನೆಲೆಯಲ್ಲಿ ಪಾರ್ಕಿಂಗ್ ಸಿಬ್ಬಂದಿಗೆ ವಾಹನವನ್ನು ಸರಿಯಾಗಿ ನಿಲ್ಲಿಸುವಂತೆ ಮನವಿ ಮಾಡಿದ್ದರು. ಈ ವೇಳೆ ಪಾರ್ಕಿಂಗ್ […]

ಉಡುಪಿ: ಖರ್ಗೆ ಭಾಷಣದ ವೇದಿಕೆ ‘ಶುದ್ಧೀಕರಣ’ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಉಡುಪಿ: ಉತ್ತರಾಖಂಡದ ಹಲ್ದವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆಯನ್ನು ಗಂಗಾಜಲ ಸಿಂಪಡಿಸಿ, ಹೋಮ ನಡೆಸಿ ‘ಶುದ್ಧೀಕರಣ’ ಮಾಡಿರುವುದನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಶುಕ್ರವಾರ ಬ್ರಹ್ಮಗಿರಿ ಸರ್ಕಲ್ ಬಳಿ ಪ್ರತಿಭಟನೆ ನಡೆಯಿತು. ನೂರಾರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿ, ಬಿಜೆಪಿ ಪಕ್ಷದ ಸಂವಿಧಾನ ವಿರೋಧಿ ಧೋರಣೆಯನ್ನು ಖಂಡಿಸಿ ಘೋಷಣೆಗಳನ್ನು ಕೂಗಿದರು. ಮಾಜಿ ಸಚಿವ ವಿನಯಕುಮಾರ್ ಸೊರಕೆ ಮಾತನಾಡಿ, ‘ದೇಶವೇ ತಲೆತಗ್ಗಿಸುವ ಕೆಲಸವನ್ನು ಬಿಜೆಪಿ ನಡೆಸಿದೆ. ಕಳೆದ 12 ವರ್ಷಗಳಿಂದ […]

79 ನೇ ಸ್ವಾತಂತ್ರ್ಯೋತ್ಸವ ಸಮಾರಂಭ ಕು| ಸನ್ನಿಧಿ ಕಶೆಕೋಡಿ,ದಿವಾಕರ ಬಿ ಶೆಟ್ಟಿ ಇವರಿಗೆ ಸನ್ಮಾನ

79 ನೇ ಸ್ವಾತಂತ್ರ್ಯೋತ್ಸವ ಸಮಾರಂಭ ಕು| ಸನ್ನಿಧಿ ಕಶೆಕೋಡಿ,ದಿವಾಕರ ಬಿ ಶೆಟ್ಟಿ ಇವರಿಗೆ ಸನ್ಮಾನ. ಕಳತ್ತೂರು ಕುಶಲ ಶೇಖರ ಶೆಟ್ಟಿ ಇಂಟರ್ನ್ಯಾಷನಲ್ ಆಡಿಟೋರಿಯಂ ಮತ್ತು ಕುಶಲಶೇಖರ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಇದರ ಆಶ್ರಯದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಸಮಾರಂಭ ಹಾಗೂ ಸಾಧಕರ ಸನ್ಮಾನ ಕಾರ್ಯಕ್ರಮವು ಆಗಸ್ಟ್ 15 /8/ 2026 ನೇ ಶನಿವಾರ ಮಧ್ಯಾಹ್ನ 4 ಗಂಟೆಗೆ ಕುಶಲ ಶೇಖರ ಬಿ ಶೆಟ್ಟಿ ಆಡಿಟೋರಿಯಂ ನಲ್ಲಿ ಕೇಮಾರು ಶ್ರೀ ಶ್ರೀ ಶ್ರೀ ಈಶ ವಿಠಲ ದಾಸ ಸ್ವಾಮೀಜಿ ಶ್ರೀ […]