ತಂದೆ ತಾಯಿಯ ಮೊಬೈಲ್ ಸಂಖ್ಯೆಯನ್ನು ಶಿವ, ಪಾರ್ವತಿ ಎಂದು ಸೇವ್ ಮಾಡಿಕೊಂಡಿದ್ದ ಪ್ರಜ್ವಲ್ ರೇವಣ್ಣ!

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಬಳಿ ಪತ್ತೆಯಾದ ಮೊಬೈಲ್ ಫೋನ್‌ನಲ್ಲಿ ಹಲವು ಕುತೂಹಲಕಾರಿ ಅಂಶಗಳು ಬೆಳಕಿಗೆ ಬಂದಿವೆ. ಪತ್ತೆಯಾದ ಮೊಬೈಲ್‌ನಲ್ಲಿ ತಂದೆ ಎಚ್‌.ಡಿ. ರೇವಣ್ಣ ಅವರ ಮೊಬೈಲ್ ಸಂಖ್ಯೆಯನ್ನು ‘ಶಿವ’ ಎಂಬ ಹೆಸರಿನಲ್ಲಿ ಹಾಗೂ ತಾಯಿ ಭವಾನಿ ರೇವಣ್ಣ ಅವರ ಸಂಖ್ಯೆಯನ್ನು ‘ಪಾರ್ವತಿ’ ಎಂಬ ಹೆಸರಿನಲ್ಲಿ ಸೇವ್ ಮಾಡಿರುವುದು ತನಿಖೆಯಲ್ಲಿ ಪತ್ತೆಯಾಗಿದೆ ಎನ್ನಲಾಗಿದೆ. ಇದಲ್ಲದೆ, ನೋಟ್‌ಬುಕ್‌ವೊಂದರಲ್ಲಿ ಸುಮಾರು 40 ಮೊಬೈಲ್ ಸಂಖ್ಯೆಗಳು ಹಾಗೂ […]

ಮದುವೆಯಾಗಬೇಕಿದ್ದ SBI ಉದ್ಯೋಗಿಗಳ ದುರಂತ ಅಂತ್ಯ: ಇಬ್ಬರೂ ಆತ್ಮಹತ್ಯೆಗೆ ಶರಣು

ಮೈಸೂರು: ಡಿಸೆಂಬರ್‌ನಲ್ಲಿ ಹಸೆಮಣೆ ಏರಬೇಕಿದ್ದ ಎಸ್‌ಬಿಐ ಉದ್ಯೋಗಿಗಳಿಬ್ಬರು ಪ್ರತ್ಯೇಕವಾಗಿ ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಮೈಸೂರು ಜಿಲ್ಲೆಯ ಹುಣಸೂರು ಹಾಗೂ ಕೇರಳದಲ್ಲಿ ನಡೆದಿದೆ. ಪ್ರೀತಿಸಿ, ಎರಡೂ ಕುಟುಂಬಗಳ ಒಪ್ಪಿಗೆಯೊಂದಿಗೆ ಮದುವೆಗೆ ಸಿದ್ಧವಾಗಿದ್ದ ಜೋಡಿಯ ದುರಂತ ಅಂತ್ಯ ಕುಟುಂಬಸ್ಥರಲ್ಲಿ ಆಘಾತ ಮೂಡಿಸಿದೆ. ಕಾಸರಗೋಡು ಜಿಲ್ಲೆಯ ಕಾಟುಪಳ್ಳ ಗ್ರಾಮದ ಚಂದ್ರನ್ ಅವರ ಪುತ್ರಿ ಅನುಶ್ರೀ (26) ಮೃತ ಯುವತಿ. ಇತ್ತೀಚೆಗಷ್ಟೇ ಎಸ್‌ಬಿಐ ಉದ್ಯೋಗಕ್ಕೆ ಸೇರ್ಪಡೆಯಾಗಿದ್ದ ಅನುಶ್ರೀ, ತರಬೇತಿ ಸಂದರ್ಭದಲ್ಲಿ ಕೇರಳದ ಎರ್ನಾಕುಲಂನ ಎಸ್‌ಬಿಐನಲ್ಲಿ ಕೆಲಸ ಮಾಡುತ್ತಿದ್ದ ಇರಿಟ್ಟಿ ಮೂಲದ ಅಮಲ್ […]

ಮನೆ ತೆರಿಗೆ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ಸೇವೆಯಿಂದ ವಜಾ

ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ ಮನೆ ತೆರಿಗೆ ವಸೂಲಾದ ಹಣವನ್ನು ಪಂಚಾಯಿತಿ ಖಾತೆಗೆ ಜಮಾ ಮಾಡದೆ ಸ್ವಂತಕ್ಕೆ ಬಳಸಿಕೊಂಡ ಆರೋಪದ ಮೇರೆಗೆ ಪಂಚಾಯಿತಿ ಬಿಲ್ಲು ವಸೂಲಿಗ ಸಿಬ್ಬಂದಿ ಮಂಜುನಾಥ್ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಉಡುಪಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಅವರು ಬುಧವಾರ ವಜಾ ಆದೇಶ ಹೊರಡಿಸಿದ್ದಾರೆ. ಮಂಜುನಾಥ್ ಅವರು 2023–24ನೇ ಸಾಲಿನಲ್ಲಿ ₹1,18,367 ಹಾಗೂ 2024–25ನೇ ಸಾಲಿನಲ್ಲಿ ₹3,36,021 ಸೇರಿದಂತೆ ಒಟ್ಟು ₹4,54,388 ಮನೆ ತೆರಿಗೆ ಹಣವನ್ನು ಪಂಚಾಯಿತಿ ಬ್ಯಾಂಕ್ […]

ರೈಲು ಹತ್ತುವ ಮುನ್ನ ಹೊಸ ನಿಯಮಗಳನ್ನು ತಿಳಿದುಕೊಳ್ಳಿ! ತಪ್ಪಿದರೆ ದಂಡ

ಭಾರತೀಯ ರೈಲಿನಲ್ಲಿ ಪ್ರತಿದಿನ ಲಕ್ಷಾಂತರ ಜನರು ಪ್ರಯಾಣಿಸುತ್ತಾರೆ. ಪ್ರಯಾಣಿಕರ ಸುರಕ್ಷತೆ, ಶಿಸ್ತು ಮತ್ತು ರೈಲ್ವೆ ಆಸ್ತಿಯ ರಕ್ಷಣೆಗೆ ಹಲವು ನಿಯಮಗಳನ್ನು ಜಾರಿಗೆ ತರಲಾಗಿದೆ. ಈ ನಿಯಮಗಳನ್ನು ಉಲ್ಲಂಘಿಸಿದರೆ ದಂಡ ಕಟ್ಟಬೇಕಾಗಬಹುದು. ವಿಶೇಷವಾಗಿ ಕೆಲವು ತಪ್ಪುಗಳಿಗೆ ಸಾವಿರಾರು ರೂಪಾಯಿ ದಂಡ ವಿಧಿಸುವ ಅವಕಾಶವಿದೆ. ಜನ್ ವಿಶ್ವಾಸ್ (ತಿದ್ದುಪಡಿ ನಿಬಂಧನೆಗಳು) ಕಾಯ್ದೆ, 2026ರ ಅಡಿಯಲ್ಲಿ ರೈಲ್ವೆ ನಿಯಮಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದ್ದು, 2026ರ ಜೂನ್ 19ರಿಂದ ಅವು ಜಾರಿಗೆ ಬಂದಿವೆ. ಪ್ರಯಾಣಿಕರಿಗೆ ನಿಯಮಗಳ ಬಗ್ಗೆ ಅರಿವು ಮೂಡಿಸಲು ರೈಲ್ವೆ ಜಾಗೃತಿ […]

ನಿರ್ಬಂಧಗಳ ಮೂಲಕ ಸಂಘಪರಿವಾರದ ಮುಖಂಡರ ರಾಷ್ಟ್ರಭಕ್ತಿ ಮತ್ತು ರಾಷ್ಟ್ರೀಯ ಏಕತೆಯ ವಿಚಾರಗಳನ್ನು ಹತ್ತಿಕ್ಕಲು ಸಾಧ್ಯವಿಲ್ಲ: ಜಿತೇಂದ್ರ ಶೆಟ್ಟಿ ಉದ್ಯಾವರ

ಉಡುಪಿ: ಶಿರ್ವದಲ್ಲಿ ವಿಶ್ವಹಿಂದೂ ಪರಿಷದ್ ಬಜರಂಗದಳದ ನೇತೃತ್ವದಲ್ಲಿ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಮುಖ ಭಾಷಣಕಾರರಾಗಿ ಭಾಗವಹಿಸಬೇಕಿದ್ದ ಮಂಗಳೂರು ವಿಭಾಗದ ಬಜರಂಗದಳದ ಪ್ರಮುಖರಾದ ಪುನೀತ್ ಅತ್ತಾವರ ಅವರನ್ನು ಉಡುಪಿ ಜಿಲ್ಲೆಗೆ ಪ್ರವೇಶಿಸದಂತೆ ನಿರ್ಬಂಧ ವಿಧಿಸಿರುವ ಜಿಲ್ಲಾಡಳಿತದ ಕ್ರಮವನ್ನು ಕಾಪು ಬಿಜೆಪಿಯು ತೀವ್ರವಾಗಿ ಖಂಡಿಸುತ್ತದೆ. ಅಖಂಡ ಭಾರತ ಸಂಕಲ್ಪ ದಿನವು ದೇಶದ ಏಕತೆ, ಅಖಂಡತೆ, ರಾಷ್ಟ್ರಭಕ್ತಿ ಹಾಗೂ ರಾಷ್ಟ್ರೀಯ ಜಾಗೃತಿಯ ಸಂದೇಶವನ್ನು ಸಾರುವ ಕಾರ್ಯಕ್ರಮವಾಗಿದೆ. ಇಂತಹ ಶಾಂತಿಯುತ ಹಾಗೂ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ […]