ಆಹಾರ ಸುರಕ್ಷತಾ ತಪಾಸಣೆಯಲ್ಲಿ ಎಷ್ಟೇ ದೊಡ್ಡವರಾಗಿದ್ದರೂ ಅವರನ್ನು ಸುಮ್ಮನೆ ಬಿಡುವ ಪ್ರಶ್ನೆಯಿಲ್ಲ: ಆರೋಗ್ಯ ಸಚಿವ ಯು.ಟಿ. ಖಾದರ್

ಮಂಗಳೂರು: ಆಹಾರ ಸುರಕ್ಷತಾ ತಪಾಸಣೆಯಲ್ಲಿ ಎಷ್ಟೇ ದೊಡ್ಡವರಾಗಿದ್ದರೂ, ಸಣ್ಣವರಾಗಿದ್ದರೂ ಯಾರನ್ನೂ ಬಿಡುವುದಿಲ್ಲ. ಜನರ ಆರೋಗ್ಯವೇ ಸರ್ಕಾರದ ಮೊದಲ ಆದ್ಯತೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ. ಆರೋಗ್ಯವಂತ ಸಮಾಜ ನಿರ್ಮಾಣ ಮಾಡುವ ಉದ್ದೇಶದಿಂದ ಆಹಾರ ತಯಾರಿಸುವ ಹಾಗೂ ವಿತರಿಸುವ ಸ್ಥಳಗಳು ಮತ್ತು ಆಹಾರ ಉತ್ಪಾದನಾ ಕೇಂದ್ರಗಳನ್ನು ಗುರುತಿಸಿ ರಾಜ್ಯಾದ್ಯಂತ ತಪಾಸಣೆ ಆರಂಭಿಸಲಾಗಿದೆ. ಈ ತಪಾಸಣೆ ಯಾರ ಮೇಲಿನ ವೈಯಕ್ತಿಕ ಕೋಪದಿಂದ ನಡೆಸುತ್ತಿರುವುದಲ್ಲ. ಆಹಾರ ಸುರಕ್ಷತೆ ಹಾಗೂ ನೈರ್ಮಲ್ಯದಲ್ಲಿ ಏನಾದರೂ ಲೋಪಗಳಿದ್ದರೆ ಅವುಗಳನ್ನು ಗುರುತಿಸಿ, ವಾಸ್ತವ ಪರಿಸ್ಥಿತಿಯನ್ನು […]

“ನಿನ್ನಿಂದಲೇ ಇಡೀ ಇಲಾಖೆಯ ಮರ್ಯಾದೆ ಹಾಳಾಗಿದೆ”ಪ್ರಜ್ವಲ್ ಗೆ ಸರಿಯಾಗಿ ಕ್ಲಾಸ್ ತಗೊಂಡ ಡಿಜಿಪಿ ಅಲೋಕ್ ಕುಮಾರ್

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಫೋನ್ ಹಾಗೂ ಪೆನ್‌ಡ್ರೈವ್ ಪತ್ತೆಯಾದ ಹಿನ್ನೆಲೆಯಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಜೆಡಿಎಸ್‌ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಡಿಜಿಪಿ ಅಲೋಕ್ ಕುಮಾರ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಪರಪ್ಪನ ಅಗ್ರಹಾರ ಜೈಲಿನ ಮೇಲೆ ಹಠಾತ್ ದಾಳಿ ನಡೆಸಿದ ವೇಳೆ ಪ್ರಜ್ವಲ್ ರೇವಣ್ಣ ಹಾಗೂ ಮತ್ತೊಬ್ಬ ವಿಚಾರಣಾಧೀನ ಕೈದಿ ಬಳಿ ಮೊಬೈಲ್ ಫೋನ್ ಮತ್ತು ಪೆನ್‌ಡ್ರೈವ್ ಪತ್ತೆಯಾಗಿತ್ತು. ಈ ಸಂಬಂಧ […]

ಬ್ರೌನ್ ವುಡ್ ಫರ್ನಿಚರ್ ನಲ್ಲಿ ಇಂಡಿಪೆಂಡೆನ್ಸ್ ಡೇ ಪ್ರಯುಕ್ತ ಭರ್ಜರಿ ಆಫರ್

ಉಡುಪಿ: ಈ ಸೀಸನ್‌ನ ಬಹುನಿರೀಕ್ಷಿತ ಬ್ರೌನ್ ವುಡ್ ಸುರಿಯಲಿದೆ ಆಫರ್‌ಗಳು ಗ್ರಾಹಕರಿಗೆ ವಿವಿಧ ವಿಭಾಗಗಳ ಉತ್ಪನ್ನಗಳ ಮೇಲೆ ಭರ್ಜರಿ ಆಫರ್‌ಗಳು ಲಭ್ಯವಿವೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9036772710

ಉಡುಪಿಯ ಕರಾವಳಿ ಆಟೋಮೊಬೈಲ್ಸ್ ನಲ್ಲಿ ಇಂಡಿಪೆಂಡೆನ್ಸ್ ಡೇ ಪ್ರಯುಕ್ತ ಬರ್ಜರಿ ಆಫರ್ಸ್

ಈ ಸೀಸನ್‌ನ ಬಹುನಿರೀಕ್ಷಿತ ಕರಾವಳಿ ಆಟೋಮೊಬೈಲ್ಸ್ ನಲ್ಲಿ ಇಂಡಿಪೆಂಡೆನ್ಸ್ ಡೇ ಆಫರ್ಸ್ ಆಗಸ್ಟ್ 31 ರ ವರೆಗೆ ಭರ್ಜರಿ ಆಫರ್‌ಗಳು ಲಭ್ಯವಿದೆ. ಹೆಚ್ಚಿನ ಮಾಹಿತಿಗಾಗಿ ಕೂಡಲೆ ಸಂಪರ್ಕಿಸಿ: 8050092644

ಲಯನ್ಸ್ ಸಂಸ್ಥೆಯ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಖಜಾಂಚಿಗಳಿಗೆ (PST) ಜವಾಬ್ದಾರಿಗಳ ಕುರಿತು ಮಾರ್ಗದರ್ಶನ ನೀಡುವ ‘ಜ್ಞಾನದೀಪ’ ತರಬೇತಿ ಶಿಬಿರ

ಉಡುಪಿ:ಆಗಸ್ಟ್ 16, 2026ರ ಭಾನುವಾರದಂದು ಉಡುಪಿಯ ಅಂಬಲಪಾಡಿಯ ಹೊಟೇಲ್ ಕಾರ್ತಿಕ್ ಎಸ್ಟೇಟ್‌ನಲ್ಲಿ ಲಯನ್ಸ್ ಸಂಸ್ಥೆಯ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಖಜಾಂಚಿಗಳಿಗೆ (PST) ಜವಾಬ್ದಾರಿಗಳ ಕುರಿತು ಮಾರ್ಗದರ್ಶನ ನೀಡುವ ‘ಜ್ಞಾನದೀಪ’ ತರಬೇತಿ ಶಿಬಿರವು ಅತ್ಯಂತ ಯಶಸ್ವಿಯಾಗಿ ನೆರವೇರಿತು.​ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂತೀಯ ಅಧ್ಯಕ್ಷರಾದ ಲಯನ್ ಲೂವಿಸ್ ಲೋಬೋ ಅವರು ವಹಿಸಿದ್ದರು. ಕಾರ್ಯಕ್ರಮವನ್ನು ಲಯನ್ ರಾಜೀವ್ ಕೊಟ್ಯಾನ್ MJF ಅವರು ದೀಪ ಬೆಳಗಿಸುವುದರ ಮೂಲಕ ಅಧಿಕೃತವಾಗಿ ಉದ್ಘಾಟಿಸಿದರು. ಈ ವಿಶೇಷ ಸಭೆಯಲ್ಲಿ ಲಯನ್ ಹರಿಪ್ರಸಾದ್ ರೈ PMJF ಹಾಗೂ ಲಯನ್ […]