ಕೆ.ಓ.ಎಸ್ ಪರೀಕ್ಷೆ : ನಿಷೇಧಾಜ್ಞೆ ಜಾರಿ

ಉಡುಪಿ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ವತಿಯಿಂದ ಕೆ.ಓ.ಎಸ್ ಪರೀಕ್ಷೆಯು ಆಗಸ್ಟ್ 24 ರಿಂದ ಸೆಪ್ಟಂಬರ್ 3 ರ ವರೆಗೆ ಉಡುಪಿಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಇಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ, ಶಾಂತಿಯುತವಾಗಿ ಹಾಗೂ ದೋಷರಹಿತವಾಗಿ ನಡೆಸಲು ಮತ್ತು ಯಾವುದೇ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಿತ ಪ್ರದೇಶವೆಂದು ಘೋಷಿಸಿ, ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2023 ರ ಕಲಂ […]

ಮರಗಳ ತೆರವು: ಸಾರ್ವಜನಿಕ ಅಹವಾಲು ಸಭೆ

ಉಡುಪಿ: ಜಿಲ್ಲೆಯ ಬ್ರಹ್ಮಾವರ ತಾಲೂಕು ಕೋಡಿ ಕನ್ಯಾನ ಜೆಟ್ಟಿ ಎದುರಿನ ಹೊಳೆಯಲ್ಲಿ ಸಮುದ್ರದ ಅಳಿವೆವರೆಗೆ ಹೂಳೆತ್ತುವ ಕಾಮಗಾರಿಯಲ್ಲಿ ಹೂಳೆತ್ತಿ ಸಂಗ್ರಹಿಸಿರುವ ಮರಳು ಮಿಶ್ರಿತ ಹೂಳನ್ನು ತೆರವುಗೊಳಿಸುವ ಕಾಮಗಾರಿ ಸ್ಥಳದಲ್ಲಿರುವ 21 ಅಕೇಶಿಯಾ, 8 ಮ್ಯಾಂಜಿಯo ಹಾಗೂ 35 ಗಾಳಿ ಜಾತಿಯ ಮರಗಳು ಸೇರಿದಂತೆ ಒಟ್ಟು 64 ಗಿಡ – ಮರಗಳನ್ನು ಕಡಿಯಲು ಉದ್ದೇಶಿಸಿದ್ದು, ಕರ್ನಾಟಕ ವೃಕ್ಷ ಸಂರಕ್ಷಣಾ ಕಾಯ್ದೆ ಪ್ರಕರಣದಡಿ 50 ಕ್ಕಿಂತ ಹೆಚ್ಚಿನ ಮರಗಳು ಕಡಿಯಬೇಕಾದಲ್ಲಿ ಸಾರ್ವಜನಿಕರ ಅಹವಾಲನ್ನು ಸ್ವೀಕರಿಸಿ, ಕ್ರಮ ಕೈಗೊಳ್ಳಬೇಕಾಗಿರುವ ಹಿನ್ನೆಲೆ, ಸೆಪ್ಟಂಬರ್ […]

ಕಲಾವಿದರಿಂದ ಅರ್ಜಿ ಆಹ್ವಾನ

ಉಡುಪಿ: ಕಲಾವಿದರ ವಿವರಗಳನ್ನು ಕ್ರೋಢಿಕರಿಸುವ ದೃಷ್ಟಿಯಿಂದ ಜಿಲ್ಲೆಯಲ್ಲಿನ ಕಲಾವಿದರ, ಕಲಾತಂಡಗಳ ಪಟ್ಟಿಯನ್ನು ತಯಾರಿಸಿ ಅವರಿಗೆ ಸೂಕ್ತ ಕಾರ್ಯಕ್ರಮಗಳನ್ನು ನೀಡಲು ಹಾಗೂ ನೈಜ ಕಲಾವಿದರ ಪಟ್ಟಿಯನ್ನು ತಯಾರಿಸಿ ಗುರುತಿನ ಚೀಟಿ ನೀಡಲು ಅರ್ಹ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ. ಕಲಾವಿದರು, ಕಲಾತಂಡದವರು ಹಾಗೂ ಸಾಹಿತಿಗಳು ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಛೇರಿಯಿಂದ ನಿಗಧಿತ ಅರ್ಜಿ ನಮೂನೆಯನ್ನು ಪಡೆದು, ಸ್ವ-ವಿವರದ ಮಾಹಿತಿಯೊಂದಿಗೆ ತಮ್ಮ ಆಧಾರ್ ಗುರುತಿನ ಚೀಟಿ, ಪಡಿತರ ಚೀಟಿ, ಚುನಾವಣಾ ಗುರುತಿನ ಚೀಟಿ, ಪ್ರತಿಷ್ಠಿತ ಸಂಘ ಸಂಸ್ಥೆಗಳಿoದ ಪಡೆದ […]

ಅಡಿಕೆ ಎಲೆ ಚುಕ್ಕೆ ರೋಗ ನಿಯಂತ್ರಣದ ಔಷಧಿ ಖರೀದಿಗೆ ಸಹಾಯಧನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬoಧಿಸಿದoತೆ ಅಡಿಕೆ ಬೆಳೆಯಲ್ಲಿ ಕಂಡುಬರುತ್ತಿರುವ ಎಲೆ ಚುಕ್ಕೆ ರೋಗದ ನಿಯಂತ್ರಣಕ್ಕಾಗಿ ತೋಟಗಾರಿಕಾ ಇಲಾಖೆ ವತಿಯಿಂದ ಸಸ್ಯ ಸಂರಕ್ಷಣಾ ಕ್ರಮ ಕೈಗೊಳ್ಳುವ ಸಲುವಾಗಿ ಮೈಲು ತುತ್ತು ಖರೀದಿಗೆ ಪ್ರತಿ ಹೆಕ್ಟೇರ್‌ಗೆ ರೂ.1500 ಸಹಾಯಧನ ಗರಿಷ್ಠ 2 ಹೆಕ್ಟೇರ್ ಗಳಿಗೆ ರೂ 3000/-ಗಳ ಸಹಾಯಧನ ಸವಲತ್ತು ವಿತರಿಸಲು ಅವಕಾಶವಿದ್ದು, ಆಸಕ್ತ ರೈತರುಗಳು ತಾವು ಖರೀದಿಸಿರುವ ಮೈಲುತುತ್ತ ಜಿ.ಎಸ್.ಟಿ ಬಿಲ್ಲು, ಆರ್.ಟಿ.ಸಿ, ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಅಕೌಂಟ್ ಪಾಸ್ […]

ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನ

ಉಡುಪಿ: ರಾಜ್ಯ ಸರ್ಕಾರದ ಆದೇಶದಂತೆ ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ ಸರಾಸರಿ 06 ಸಾವಿರ ಜನಸಂಖ್ಯೆಗೆ ಒಂದರoತೆ ಪುರಸಭೆ ವ್ಯಾಪ್ತಿಯ ಒಟ್ಟು 23 ವಾರ್ಡಗಳಿಗೆ ಸಂಬoಧಿಸಿದoತೆ 05 ‘ಭಾರತ್ ಜೋಡೋ’ ಯುವ ಸಂಘಗಳನ್ನು ಸ್ಥಾಪಿಸಲಾಗಿದೆ ಮತ್ತು ಸಂಘಗಳ ಕಾರ್ಯ ಚಟುವಟಿಕೆಗಳಿಗೆ ಶಾಲಾ-ಕಾಲೇಜುಗಳ ಸ್ಥಳಗಳನ್ನು ಗುರುತಿಸಲಾಗಿದೆ. 16 ರಿಂದ 35 ವರ್ಷದೊಳಗಿನ ಅದೇ ವಾರ್ಡ್ ಸ್ಥಳೀಯ ಸಾಮಾನ್ಯ ನಿವಾಸಿಗಳು ಸಂಘದ ಸದಸ್ಯರಾಗಲು ಅರ್ಹರಾಗಿದ್ದು, ಬಿ.ಜಿ.ಬಿ.ಎಸ್ ಪೋರ್ಟಲ್ ಅಥವಾ ಮೊಬೈಲ್‌ಆಪ್, ಕರ್ನಾಟಕ ಒನ್ ಹಾಗೂ ನಾಗರಿಕ ಸೇವಾ ಕೇಂದ್ರಗಳ ಮೂಲಕ ಆನ್‌ಲೈನ್‌ನಲ್ಲಿ […]