ಖ್ಯಾತ ನಿರ್ದೇಶಕ, ನಟ ಓಂಪ್ರಕಾಶ್ ರಾವ್ ವಿರುದ್ಧ ₹3.85 ಕೋಟಿ ವಂಚನೆ ಆರೋಪ, ದೂರು ದಾಖಲು

ಬೆಂಗಳೂರು: ಖ್ಯಾತ ನಿರ್ದೇಶಕ ಹಾಗೂ ನಟ ಓಂಪ್ರಕಾಶ್ ರಾವ್ ವಿರುದ್ಧ ₹3.85 ಕೋಟಿ ವಂಚನೆ ಆರೋಪ ಕೇಳಿಬಂದಿದೆ. ಈ ಸಂಬಂಧ ನಟ ಭಾಸ್ಕರ್ ಶೆಟ್ಟಿ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರಿಗೆ ದೂರು ಸಲ್ಲಿಸಿದ್ದು, ನಿರ್ದೇಶಕರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಸುದೇವರೆಡ್ಡಿ, ಭಾಸ್ಕರ್ ಶೆಟ್ಟಿ, ವಸಂತಮ್ಮ ಹಾಗೂ ಜಯಲಕ್ಷ್ಮಿ ಎಂಬುವರೂ ಬ್ಯಾಡರಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ‘ಫೀನಿಕ್ಸ್’ ಸಿನಿಮಾ ನಿರ್ಮಾಣಕ್ಕಾಗಿ ಹಂತ ಹಂತವಾಗಿ ಒಟ್ಟು […]
31 ದಿನದ ಈ ತರಬೇತಿಯಲ್ಲಿ ಊಟ, ವಸತಿ ಉಚಿತ, ಸ್ವ-ಉದ್ಯೋಗ ಮಾಡಲು ಆಸಕ್ತಿ ಇದ್ರೆ ಈ ತರಬೇತಿಯಿಂದ ನಿಮಗೆ ಉಪಯೋಗ ಖಚಿತ!

ಸ್ವಂತ ಆದಾಯ ಗಳಿಸಲು ಬಯಸುವ ಗ್ರಾಮೀಣ ಮಹಿಳೆಯರು, ಯುವತಿಯರು ಹಾಗೂ ನಿರುದ್ಯೋಗಿ ಯುವಜನರಿಗೆ ಉತ್ತಮ ಅವಕಾಶವೊಂದು ಲಭ್ಯವಾಗಿದೆ. RUDSET ಬೆಂಗಳೂರು ಶಾಖೆಯ ವತಿಯಿಂದ 31 ದಿನಗಳ ಉಚಿತ ಎಂಬ್ರಾಯಿಡರಿ, ಆರಿ ವರ್ಕ್ ಮತ್ತು ಫ್ಯಾಬ್ರಿಕ್ ಪೇಂಟಿಂಗ್ ತರಬೇತಿ ಆಯೋಜಿಸಲಾಗಿದೆ. ತರಬೇತಿ ಅವಧಿಯಲ್ಲಿ ಅಭ್ಯರ್ಥಿಗಳಿಗೆ ಊಟ ಮತ್ತು ವಸತಿ ಸೌಲಭ್ಯವೂ ಉಚಿತವಾಗಿರಲಿದೆ. ಎಂಬ್ರಾಯಿಡರಿ ಜೊತೆಗೆ ಆರಿ ವರ್ಕ್, ಫ್ಯಾಬ್ರಿಕ್ ಪೇಂಟಿಂಗ್ ತರಬೇತಿಯಲ್ಲಿ ಕೇವಲ ಎಂಬ್ರಾಯಿಡರಿ ಮಾತ್ರವಲ್ಲದೆ ಆರಿ ವರ್ಕ್ ಹಾಗೂ ಫ್ಯಾಬ್ರಿಕ್ ಪೇಂಟಿಂಗ್ ಕೌಶಲ್ಯಗಳನ್ನೂ ಕಲಿಸಲಾಗುತ್ತದೆ. ಬಟ್ಟೆ ಅಲಂಕಾರ, […]
ಆಹಾರ, ನಕಲಿ ಔಷಧಿಗಳ ಮೇಲ್ವಿಚಾರಣೆಗೆ ‘ವಾಚ್ ಟೀಮ್’ ರಚನೆಗೆ ಚಿಂತನೆ

ಮಂಗಳೂರು: ಆಹಾರ ಸುರಕ್ಷತೆ ಹಾಗೂ ನಕಲಿ ಔಷಧಿಗಳ ಮೇಲೆ ನಿರಂತರ ನಿಗಾ ಇರಿಸಲು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ‘ವಾಚ್ ಟೀಮ್’ಗಳನ್ನು ರಚಿಸುವ ಕುರಿತು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಶನಿವಾರ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಸುರಕ್ಷಿತ ಆಹಾರ ಹಾಗೂ ನಕಲಿ ಔಷಧಿಗಳ ಕುರಿತು ಸಾರ್ವಜನಿಕರು ಸುಲಭವಾಗಿ ದೂರು ಸಲ್ಲಿಸಲು ಕ್ಯೂಆರ್ ಕೋಡ್ ವ್ಯವಸ್ಥೆ ಜಾರಿಗೆ ತರಲಾಗಿದೆ. ರಾಜ್ಯದ ಪ್ರತಿ ಹೋಟೆಲ್ ಹಾಗೂ ಔಷಧ […]
ಕೋಟ ಮೂರ್ತೆದಾರರ ಸಹಕಾರಿ ಸಂಘಕ್ಕೆ ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರಶಸ್ತಿ

ಪ್ರಶಸ್ತಿ ಸ್ವೀಕರಿಸಿದ ಅಧ್ಯಕ್ಷ ಕೆ. ಕೊರಗ ಪೂಜಾರಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಗದೀಶ್ ಕೆಮ್ಮಣ್ಣುಕೋಟ ಮೂರ್ತೆದಾರರ ಸೇವಾ ಸಹಕಾರಿ ಸಂಘವು 2025-26ನೇ ಸಾಲಿನಲ್ಲಿ 570 ಕೋಟಿ ರೂ. ವ್ಯವಹಾರ ನಡೆಸಿ ರೂ. 1.15 ಕೋಟಿ ನಿವ್ವಳ ಲಾಭ ಗಳಿಸಿದ್ದು, ಸತತ ‘ಎ’ ವರ್ಗದ ಅಡಿಟ್ ವರ್ಗೀಕರಣ ಹೊಂದಿದ್ದು ಸಮಾಜಿಕ ಸ್ಪಂದನೆಯೊಂದಿಗೆ, ಗ್ರಾಹಕಸ್ನೇಹಿ ಸಂಘವಾಗಿ ಕಾರ್ಯನಿರ್ವಹಿಸಿದ್ದು ಈ ವಿಶಿಷ್ಟ ಸಾಧನೆಯನ್ನು ಪರಿಗಣಿಸಿ ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರಿನ ಉತ್ಕೃಷ್ಟ ಸಹಕಾರಿ ಸೌಧದ ಸಭಾಂಗಣದಲ್ಲಿ ಜರುಗಿದ […]
ಭಾರತ್ ಜೋಡೋ – ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ

ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರವು ಕುತ್ಯಾರು ಗ್ರಾಮೀಣ ಕಾಂಗ್ರೆಸ್ ಸಮಿತಿಯ ಆಶ್ರಯದಲ್ಲಿ, ಕುತ್ಯಾರು ಗ್ರಾಮದ ರೋಹನ್ ಕುಮಾರ್ ಅವರ ನಿವಾಸದಲ್ಲಿ, ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ಅವರ ನೇತೃತ್ವದಲ್ಲಿ ನಡೆಯಿತು.ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವಿನಯ್ ಕುಮಾರ್ ಸೊರಕೆ ಅವರು ಮಾತನಾಡಿ, ಎಸ್ಐಆರ್ ಪ್ರಕ್ರಿಯೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಕಾಪು ಕ್ಷೇತ್ರವು ಎರಡನೇ ಸ್ಥಾನದಲ್ಲಿದೆ ಎಂದು ತಿಳಿಸಲು ಸಂತೋಷವಾಗುತ್ತದೆ ಎಂದರು. ಇದೆಲ್ಲವೂ ಕಾಂಗ್ರೆಸ್ ಪಕ್ಷದ ಸದಸ್ಯರ ಮುತುವರ್ಜಿಯಿಂದ ಸಾಧ್ಯವಾಗಿದೆ ಎಂದು […]