ನಾಗೇಂದ್ರ ಪರ ‘ಕೈ’ ಸಚಿವರ ಬ್ಯಾಟಿಂಗ್: ಸದನಕ್ಕೆ ಅಡ್ಡಿಪಡಿಸುತ್ತಿರುವ ಬಿಜೆಪಿ ವಿರುದ್ಧ ತೀವ್ರ ಕಿಡಿ

ನಾಗೇಂದ್ರ ವಿಚಾರವನ್ನು ಬಿಜೆಪಿ ರಾಜಕೀಯಗೊಳಿಸುತ್ತಿದ್ದು, ಇದನ್ನು ಜನರು ಎಂದಿಗೂ ಕ್ಷಮಿಸುವುದಿಲ್ಲ. ನಾಗೇಂದ್ರ ಅವರ ಬಗ್ಗೆ ಚರ್ಚೆ ನಡೆಸಲು ಬಿಜೆಪಿ ನೋಟಿಸ್ ನೀಡಿ, ಅವರನ್ನು ಸಚಿವ ಸಂಪುಟಕ್ಕೆ ಏಕೆ ಮರುಸೇರ್ಪಡೆಗೊಳಿಸಲಾಗಿದೆ ಎಂಬುದಕ್ಕೆ ಸರ್ಕಾರದಿಂದ ಉತ್ತರ ಪಡೆಯಬಹುದಿತ್ತು. ಬೆಂಗಳೂರು: ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನದ ಕಲಾಪಕ್ಕೆ ಬಿಜೆಪಿ ಪದೇಪದೆ ಅಡ್ಡಿಪಡಿಸುತ್ತಿರುವುದನ್ನು ಕಾಂಗ್ರೆಸ್ನ ಹಲವು ಸಚಿವರು ಶನಿವಾರ ತೀವ್ರವಾಗಿ ಖಂಡಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಯು.ಟಿ. ಖಾದರ್ ಅವರು, ನಾಗೇಂದ್ರ ಅವರ […]
ಮಣಿಪಾಲದ MSDC ಯಲ್ಲಿದೆ CNC ಮೆಷಿನ್ ತರಬೇತಿ ಕಾರ್ಯಕ್ರಮ: ಈ ಅಲ್ಪಾವಧಿ ತರಬೇತಿ ನಿಮಗೆ ಬದುಕು ಕಟ್ಟಿಕೊಡುತ್ತೆ!

ಮಣಿಪಾಲ: ಮಣಿಪಾಲ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ (MSDC) ವತಿಯಿಂದ ಯುವಜನರಿಗೆ ಕೈಗಾರಿಕಾ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿಗೆ ಅನುಕೂಲವಾಗುವಂತೆ CNC ಮೆಷಿನ್ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಅಲ್ಪಾವಧಿಯ ತರಬೇತಿ ಕಾರ್ಯಕ್ರಮವಾಗಿರುವ ಇದರಲ್ಲಿ CNC ಲೇಥ್ ಮತ್ತು ಮಿಲ್ಲಿಂಗ್ ಯಂತ್ರಗಳ ಆರ್ಕಿಟೆಕ್ಚರ್, CNC ವರ್ಕ್ಫ್ಲೋ ಮತ್ತು ಕಾರ್ಯಾಚರಣೆ, CNC ಪ್ರೋಗ್ರಾಮಿಂಗ್ನ ಮೂಲಭೂತ ಅಂಶಗಳು, ಸುರಕ್ಷತಾ ಕ್ರಮಗಳು ಹಾಗೂ ಲ್ಯಾಬ್ ಶಿಸ್ತು ಕುರಿತು ತರಬೇತಿ ನೀಡಲಾಗುತ್ತದೆ. ಅಲ್ಲದೆ, CNC ಲೇಥ್ ಮತ್ತು ಮಿಲ್ ಯಂತ್ರಗಳಲ್ಲಿ ಪ್ರಾಯೋಗಿಕ ತರಬೇತಿಗೂ ಅವಕಾಶ ಕಲ್ಪಿಸಲಾಗಿದೆ. ತರಬೇತಿಯು ಪ್ರಾಯೋಗಿಕ […]
ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಮನೆ ಬಾಗಿಲು ಒಡೆದು ಇಡಿ ದಾಳಿ

ಬೆಂಗಳೂರು: ಕೆಪಿಎಸ್ಸಿ (KPSC) ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ (IAS) ಅಧಿಕಾರಿ ಗ್ಯಾನೇಂದ್ರ ಕುಮಾರ್ (Gyanendra Kumar) ಅನುಪಸ್ಥಿತಿಯಲ್ಲಿ ಅವರ ಮನೆ ಮೇಲೆ ಇಡಿ (ED) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಡಿ ಅಧಿಕಾರಿಗಳು ಗ್ಯಾನೇಂದ್ರ ಕುಮಾರ್ ಅವರ ನಿರಂತರ ಸಂಪರ್ಕಕ್ಕೆ ಯತ್ನಿಸಿದರೂ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆ ಜಯಮಹಲ್ ರಸ್ತೆಯಲ್ಲಿ ಇರುವ ಗ್ಯಾನೇಂದ್ರ ಕುಮಾರ್ ಮನೆಯ ಬಾಗಿಲು ಒಡೆದು ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗ್ಯಾನೇಂದ್ರ ಕುಮಾರ್ ಅವರು ಕೆಪಿಎಸ್ಸಿಯಲ್ಲಿ ಎಕ್ಸಾಂ ಕಂಟ್ರೋಲರ್ […]
ಕಳತ್ತೂರು:ಸಾಧಕರಿಗೆ ಸನ್ಮಾನ

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಅಭಿನಂದನೆ ಕಳತ್ತೂರು ಕುಶಲ ಶೇಖರ ಶೆಟ್ಟಿ ಇಂಟರ್ನ್ಯಾಶನಲ್ ಅಡಿಟೋರಿಯಂ ಹಾಗೂ ಚಾರಿಟೇಬಲ್ ಟ್ರಸ್ಟ್ (ರಿ.) ಕಳತ್ತೂರು ಇವರ ಆಶ್ರಯದಲ್ಲಿ ಸಾಧಕರ ಸನ್ಮಾನ ಹಾಗೂ ಕಳತ್ತೂರು ಆಸುಪಾಸಿನ ಶಾಲಾ ಕಾಲೇಜುಗಳಲ್ಲಿ ಪ್ರಥಮ ಸ್ಥಾನ ಪಡೆದ ಸುಮಾರು 19 ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ವಿದ್ಯಾರ್ಥಿವೇತನ ನೀಡಿ ಗಣ್ಯರ ಉಪಸ್ಥಿತಿಯಲ್ಲಿ ಅಭಿನಂದಿಸಿ ಗೌರವಿಸಲಾಯಿತು. ಕಳತ್ತೂರಿನ ಸಮಾಜ ಸೇವಕ ಉಡುಪಿ ಜಿಲ್ಲಾ ಗ್ರಾಮೀಣ ಅಂಚೆ ನೌಕರರ ಸಂಘದ ಅಧ್ಯಕ್ಷ ಕಳತ್ತೂರು ದಿವಾಕರ ಬಿ. ಶೆಟ್ಟಿ ದಾಬ ನಿವಾಸ […]
“ದಿ ಮಾನ್ಸೂನ್ ಎಡಿಟ್”: ಉಡುಪಿಯಲ್ಲಿ ಆ.22 ಮತ್ತು 23 ರಂದು ಎರಡು ದಿನಗಳ ಭರ್ಜರಿ ಮಾರಾಟಕ್ಕೆ ಚಾಲನೆ

ಉಡುಪಿ: ಉಡುಪಿಯ ಜೋಡುಕಟ್ಟೆಯ ಡಯಾನಾ ಹೋಟೆಲ್ನಲ್ಲಿ ಆ.22 ಮತ್ತು 23 ರಂದು ಎರಡು ದಿನಗಳ ಭರ್ಜರಿ ಮಾರಾಟ “ದಿ ಮಾನ್ಸೂನ್ ಎಡಿಟ್” ಮಲ್ಹಾರ್ ಆಯೋಜಕರಾದ ವೈಶಾಲಿ ಶೆಟ್ಟಿ ಯವರ ಭರ್ಜರಿ ಫ್ಯಾಷನ್ ಮೇಳ ಆಯೋಜಿಸಲಾಗಿದ್ದು , ಮುಖ್ಯ ಅತಿಥಿಗಳಾಗಿ ಶ್ಯಾಮಲಾ ಕುಂದರ್ ,ವಿಜಯ ಬಂಗೇರಾ,ಪುಷ್ಪ ಜಿ ರಾವ್ ,ಶಾಮಿಲಿ,ಅನಿತಾ,ಮಮತಾ ಶೇಟ್ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.ಈ ಫ್ಯಾಷನ್ ಮೇಳದಲ್ಲಿ ವಿವಿಧ ಬ್ರಾಂಡೆಡ್ ಸೀರೆಗಳು, ಸಲ್ವಾರ್ಗಳು, ಕುರ್ಥಿಗಳು ಸೇರಿದಂತೆ ಹಲವಾರು ಹೊಸ ಫ್ಯಾಷನ್ ಉಡುಪುಗಳು ಮಾರಾಟಕ್ಕೆ ಲಭ್ಯವಿರುತ್ತವೆ. ಜೊತೆಗೆ […]