ಉಚಿತ ದಂತ ಚಿಕಿತ್ಸಾ ಶಿಬಿರ

ನಿಟ್ಟೂರು ಆ: ಶ್ರೀ ಧೂಮಾವತಿ ಯುವಕ ಮಂಡಲ (ರಿ) ವಿಷ್ಣುಮೂರ್ತಿ ನಗರ, ನಿಟ್ಟೂರು, ಹಾಗೂ ಅಗ್ರಜ ಸೌಹಾರ್ದ ಸಹಕಾರಿ ಸಂಘ (ನಿ), ವಾದಿರಾಜ ಕಾಂಪ್ಲೆಕ್ಸ್, ಉಡುಪಿ ಇವರ ಜಂಟಿ ಆಶ್ರಯದಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಗಿದೆ. ಆಗಸ್ಟ್ 30ರಂದು ಆದಿತ್ಯವಾರ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಿಟ್ಟೂರಿನ ಶ್ರೀ ಸೋಮನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ, ನಿಟ್ಟೂರು ಇಲ್ಲಿಯ ಶ್ರೀಮತಿ ಯಶೋಧ ಗುಂಡುರಾಜ ಸಭಾಭವನದಲ್ಲಿ ಶಿಬಿರ ನಡೆಯಲಿದೆ. ಶಿಬಿರದಲ್ಲಿ ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸೈನ್ಸ್ […]
Kambala: ನೀವು ಒಳ್ಳೆಯ ಕ್ರೀಡಾಪಟುಗಳಾ? ಹಾಗಾದರೆ ಕಂಬಳ ಗದ್ದೆಯ ಅಖಾಡ ಸಿದ್ಧವಾಗಿದೆ! ಈ ಚಾನ್ಸ್ ಮಿಸ್ ಮಾಡಬೇಡಿ

ಕಂಬಳ ಓಟಗಾರರಾಗಬೇಕು ಅನ್ನೋ ಕನಸು ಕಾಣುತ್ತಿರುವ ಯುವಕರೇ, ನಿಮಗಾಗಿ ಇಲ್ಲಿದೆ ಸುವರ್ಣ ಅವಕಾಶ. ಸೆಪ್ಟೆಂಬರ್ 6ರಂದು ಕಾರ್ಕಳ ಮಿಯಾರಿನ ಕಂಬಳ ಕರೆಯಲ್ಲಿ ಕಂಬಳ ಓಟಗಾರರ ಆಯ್ಕೆ ಪ್ರಕ್ರಿಯೆ ನಡೆಯಲಿದೆ. 15ರಿಂದ 35 ವರ್ಷದ ಯುವಕರು ಭಾಗವಹಿಸಬಹುದು. ಉಡುಪಿ ಕಾರ್ಕಳ: ಕಂಬಳದ ಅಂಕಣದಲ್ಲಿ ಓಟಗಾರನಾಗಿ (Runner) ಮಿಂಚಬೇಕು ಎಂದು ಕನಸು ಕಾಣುತ್ತಿರುವ ಯುವಕರಿಗೆ ಉತ್ತಮ ಅವಕಾಶವೊಂದು ಬಂದಿದೆ. ಕರ್ನಾಟಕ ಕ್ರೀಡಾ ಪ್ರಾಧಿಕಾರದಿಂದ (Karnataka Sports Association) ಮಾನ್ಯತೆ ಪಡೆದ ರಾಜ್ಯ ಕಂಬಳ ಅಸೋಸಿಯೇಷನ್ ಹಾಗೂ ಜಿಲ್ಲಾ ಕಂಬಳ ಸಮಿತಿಯ […]
ಆನಂದ್ ಡೆಂಟಲ್ & ಆರ್ಥೋ ಅಲೈನರ್ಸ್ ಮಲ್ಟಿ ಸ್ಪೆಷಾಲಿಟಿ ಕ್ಲಿನಿಕ್ಉಡುಪಿಯಲ್ಲಿ ನೂತನ ಶಾಖೆ ಶುಭಾರಂಭ

ಸುದ್ದಿಮನೆ, ಕುಂದಾಪುರ: 18 ವರ್ಷಗಳ ವಾತ್ಸಲ್ಯಮಯ ಆರೈಕೆ ಮತ್ತು ನಗುಮೊಗದ ಚಿಕಿತ್ಸೆಯಿಂದ ಜನರ ನಂಬಿಕೆ ಗಳಿಸಿರುವ ಆನಂದ್ ಡೆಂಟಲ್ & ಆರ್ಥೋ ಅಲೈನರ್ಸ್ ಅವರ ನೂತನ ಮಲ್ಟಿಸ್ಪೆಷಾಲಿಟಿ ಕ್ಲಿನಿಕ್ ಆಗಸ್ಟ್ 23ರ ಭಾನುವಾರದಂದು ಉಡುಪಿ ಜಿಲ್ಲಾ ನ್ಯಾಯಾಲಯದ ಹಿಂಭಾಗದ ರಸ್ತೆ ಬಳಿ ಉದ್ಘಾಟನೆಗೊಂಡಿತು.ಹಿರಿಯ ದಂತ ಶಸ್ತ್ರಚಿಕಿತ್ಸಕ ಡಾ.ಯು. ವೆಂಕಟರಾಜ್ ಉದ್ಘಾಟನೆ ನೆರವೇರಿಸಿ, “ಈಗಾಗಲೇ ಈ ವೃತ್ತಿಯಲ್ಲಿ ಸಾಕಷ್ಟು ಹೆಸರುಗಳಿಸಿರುವ ಈ ವೈದ್ಯ ದಂಪತಿಗಳಿಗೆ ಮತ್ತಷ್ಟು ಯಶಸ್ಸು ಸಿಗಲಿ, ರೋಗಿಗಳೊಂದಿಗಿನ ಅವರ ಆತ್ಮೀಯ ಒಡನಾಟ, ತಾಳ್ಮೆಯ ಆರೈಕೆ ಮೆಚ್ಚುವಂತದ್ದು […]
ಎಂಸಿಸಿ ಬ್ಯಾಂಕ್ ನ ಕಾರ್ಕಳ ಶಾಖೆ ಸ್ವಂತ ಕಟ್ಟಡಕ್ಕೆ ಸ್ಥಳಾಂತರ

1912ರಲ್ಲಿ ಸ್ಥಾಪನೆಯಾಗಿ 114 ವರ್ಷಗಳ ಸಮರ್ಪಿತ ಸೇವೆಯನ್ನು ಪೂರೈಸಿರುವ MCC ಬ್ಯಾಂಕ್ ತನ್ನ ಕಾರ್ಕಳ ಶಾಖೆಯನ್ನುಬುಧವಾರ, ಆಗಸ್ಟ್ 26, 2026ರಂದು ಸಾಲ್ಮರ ರಸ್ತೆಯ ಫಾರ್ಚೂನ್ ಆರ್ಕಿಡ್ನ ನೆಲ ಮಹಡಿಯಲ್ಲಿರುವ ನೂತನ ಸ್ವಂತಕಟ್ಟಡಕ್ಕೆ ಸ್ಥಳಾಂತರಿಸಿದೆ.MCC ಬ್ಯಾಂಕ್ ನ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಅವರು ನೂತನ ಶಾಖಾ ಕಚೇರಿಯನ್ನುಉದ್ಘಾಟಿಸಿದರು. ಶ್ರೀ ಮುನಿಯಾಲು ಉದಯ ಕುಮಾರ್ ಶೆಟ್ಟಿ ಅವರು ಸೇಫ್ ರೂಮ್ನ್ನು ಉದ್ಘಾಟಿಸಿದರು. ಅತ್ತೂರು ಸಂತಲಾರೆನ್ಸ್ ಮೈನರ್ ಬಸಿಲಿಕಾದ ಸಹಾಯಕ ಧರ್ಮಗುರುಗಳಾದ ವಂ. ಫಾ| ರಾಬಿನ್ ಸಾಂಥುಮಾಯರ್ […]
ತ್ರಿಶಾ ಪದವಿ ಪೂರ್ವ ಕಾಲೇಜಿನಲ್ಲಿ ಭರತನಾಟ್ಯ ಪ್ರಾತ್ಯಕ್ಷಿಕೆ

ಉಡುಪಿ – ಕಲ್ಯಾಣಪುರದಲ್ಲಿ ಇರುವ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪದವಿ ಪೂರ್ವ ಕಾಲೇಜಿನಲ್ಲಿ ಶ್ರೀ ಭ್ರಾಮರೀ ನಾಟ್ಯಾಲಯ (ರಿ.), ಅಮ್ಮುಂಜೆ, ಉಡುಪಿ ಇವರ ರಜತ ವರ್ಷಾಚರಣೆ ಹಾಗೂ “ಗೆಜ್ಜೆಯೊಂದಿಗೆ ಬೆಳ್ಳಿ ಹೆಜ್ಜೆ – 13” ಕಾರ್ಯಕ್ರಮದ ಅಂಗವಾಗಿ “ನೃತ್ಯ ಪರಂಪರೆ” ಎಂಬ ಶೀರ್ಷಿಕೆಯಡಿ ಭರತನಾಟ್ಯ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಕಾರ್ಯಕ್ರಮವು ಸಂಸ್ಕೃತಿ, ಆರೋಗ್ಯ ಮತ್ತು ಶಿಕ್ಷಣ ಎಂಬ ಆಶಯಗಳನ್ನು ಒಳಗೊಂಡಿತ್ತು. ಭರತನಾಟ್ಯದ ಮೂಲಕ ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯನ್ನು ಯುವಜನರಿಗೆ ಪರಿಚಯಿಸುವುದು ಹಾಗೂ ಕಲೆಯ […]