ಕಸ್ತೂರಿರಂಗನ್ ಅಧಿಸೂಚನೆ ಹಿಂಪಡೆಯಿರಿ, ಸ್ಥಳೀಯರ ಭೂಹಕ್ಕಿಗೆ ಧಕ್ಕೆ ತರಬೇಡಿ- ಮುನಿಯಾಲು ಉದಯಕುಮಾರ್ ಶೆಟ್ಟಿ

ಉಡುಪಿ: ಪಶ್ಚಿಮಘಟ್ಟ ತಪ್ಪಲು ಪ್ರದೇಶಗಳ ನಿವಾಸಿಗಳಲ್ಲಿ ಆತಂಕ ಮೂಡಿಸಿರುವ ಕಸ್ತೂರಿರಂಗನ್ ವರದಿ ಜಾರಿ ಅಧಿಸೂಚನೆಯನ್ನು ಕೇಂದ್ರ ಸರ್ಕಾರ ಕೂಡಲೇ ಹಿಂಪಡೆಯಬೇಕು ಎಂದು ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಕುಮಾರ್ ಶೆಟ್ಟಿ ಆಗ್ರಹಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವರದಿ ಜಾರಿಯಿಂದ ಕಾರ್ಕಳ ವಿಧಾನಸಭಾ ಕ್ಷೇತ್ರದ ಹಲವು ಗ್ರಾಮಗಳ ನಿವಾಸಿಗಳಿಗೆ ತೊಂದರೆಯಾಗುವ ಸಾಧ್ಯತೆಯಿದ್ದು, ಸ್ಥಳೀಯರ ಭೂಹಕ್ಕಿಗೆ ಯಾವುದೇ ಧಕ್ಕೆ ಬರಬಾರದು. ಗ್ರಾಮಸಭೆ ನಡೆಸದೆ ಕೇವಲ ವೈಮಾನಿಕ ಸಮೀಕ್ಷೆ ಆಧರಿಸಿ ನಿರ್ಧಾರ ಕೈಗೊಳ್ಳುವುದು ಸರಿಯಲ್ಲ ಎಂದು ಅವರು ಹೇಳಿದರು.ಸೆ.18ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ […]

Liquor Sales: ‘ಎಣ್ಣೆ’ ಪ್ರಿಯಕರಿಗೆ ಬಿಗ್ ಶಾಕ್! ನಾಳೆಯಿಂದ ಐದು ದಿನ ಮದ್ಯ ಮಾರಟಕ್ಕೆ ಬ್ರೇಕ್, ಏಲ್ಲೆಲ್ಲಿ ಬ್ಯಾನ್?

ಗಣೇಶ ವಿಸರ್ಜನೆ ಹಿನ್ನೆಲೆ ನಾಳೆಯಿಂದ 5 ದಿನ ಈ ಜಿಲ್ಲೆಯಲ್ಲಿ ಮದ್ಯ ಮಾರಾಟಕ್ಕೆ ಬ್ರೇಕ್​ ಹಾಕಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ. ಬೆಂಗಳೂರು: ರಾಷ್ಟ್ರ ರಾಜಧಾನಿ ಬೆಂಗಳೂರಿನ (Bengaluru) ಹಲವು ಕಡೆ ಸಾಮೂಹಿಕ ಗಣೇಶ ವಿಸರ್ಜನೆ ಹಿನ್ನೆಲೆ ನಾಳೆಯಿಂದ 5 ದಿನ ಬೆಂಗಳೂರಿನ ವಿವಿಧ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟವನ್ನು (Liquor Sales) ನಿಷೇಧ ಮಾಡಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಮದ್ಯ ಮಾರಾಟ ಬಂದ್​​ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಮದ್ಯ ಮಾರಾಟ ನಿಷೇಧಿಸಿ ಬೆಂಗಳೂರು ಪೊಲೀಸ್ (Bengaluru […]

ಸಿದ್ಧಾಂತ್ ಫೌಂಡೇಶನ್ ವತಿಯಿಂದ ಬೋಧನೆಯಲ್ಲಿ “ಕೃತಕ ಬುದ್ದಿ ಮತ್ತೆ ಯ (AI) ತರಬೇತಿ

ಮಂಗಳೂರು : ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸತನವನ್ನು ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ಸಿದ್ಧಾಂತ್ ಫೌಂಡೇಶನ್ ಹಲವಾರುಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಅದರಂತೆ ಮಂಗಳೂರು ಹಾಗೂ ಸುತ್ತ ಮುತ್ತಲಿನ ಶಾಲಾ ಶಿಕ್ಷಕರಿಗಾಗಿ ಹಾಗೂ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಿಗೆ , ಬೋಧನೆಯಲ್ಲಿ ಕೃತಕ ಬುದ್ದಿಮತ್ತೆ (ಎ ಐ ) ಯನ್ನು ಅಳವಡಿಸಿಕೊಳ್ಳುವುದರ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ತ್ರಿಶಾ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಸಲಾಯಿತು.ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿದ್ಧಾಂತ್ ಫೌಂಡೇಶನ್ ನ ಅಧ್ಯಕ್ಷರಾದ ಶ್ರೀ ಸಿ ಎ ಗೋಪಾಲಕೃಷ್ಣ ಭಟ್ ಅವರು ವಹಿಸಿದ್ದರು.“ಅವರು ಟೆಕ್ನಾಲಜಿ […]

ಮಂಗಳೂರು: ಕೆಡಿಪಿ ಸಭೆಯಲ್ಲಿ ಭ್ರಷ್ಟಾಚಾರ ಆರೋಪದ ಸದ್ದು,ಸಚಿವ ಯು.ಟಿ.ಖಾದರ್-ಬಿಜೆಪಿ ಶಾಸಕರ ನಡುವೆ ಮಾತಿನ ಚಕಮಕಿ

ಮಂಗಳೂರು: ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ಲಿಮಿಟೆಡ್ (ಕೆಆರ್‌ಡಿಎಲ್) ಅಧಿಕಾರಿಗಳ ವಿರುದ್ಧ ಪುತ್ತೂರು ಶಾಸಕ ಅಶೋಕ್ ರೈ ಮಾಡಿರುವ ಭ್ರಷ್ಟಾಚಾರ ಆರೋಪ ದಕ್ಷಿಣ ಕನ್ನಡ ಕೆಡಿಪಿ ಸಭೆಯಲ್ಲಿ ತೀವ್ರ ಚರ್ಚೆಗೆ ಕಾರಣವಾಯಿತು. ಆರೋಪದ ಕುರಿತು ಕೈಗೊಂಡಿರುವ ಕ್ರಮ ಹಾಗೂ ತನಿಖೆಯ ಪ್ರಗತಿ ಬಗ್ಗೆ ಬಿಜೆಪಿ ಶಾಸಕರು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರನ್ನು ಪ್ರಶ್ನಿಸಿದರು. ಈ ವೇಳೆ ಸಚಿವರು ಹಾಗೂ ಬಿಜೆಪಿ ಶಾಸಕರ ನಡುವೆ ವಾಗ್ವಾದ ನಡೆದು ಸಭೆಯಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು. ಶಾಸಕ […]

ಇನ್ನು ಎಟಿಂಎಂ ಕಾರ್ಡ್ ಕಳೆದುಹೋದ್ರೆ ಚಿಂತೆ ಬೇಡ, ATM ನಲ್ಲೇ ಸಿಗಲಿದೆ ಹೊಸ ಡೆಬಿಟ್ ಕಾರ್ಡ್!

ಮುಂಬೈ: ಡೆಬಿಟ್ ಕಾರ್ಡ್ ಕಳೆದುಹೋದರೆ ಅಥವಾ ಅದರ ಅವಧಿ ಮುಗಿದರೆ ಹೊಸ ಕಾರ್ಡ್ ಪಡೆಯಲು ಸಾಮಾನ್ಯವಾಗಿ ಕೆಲವು ದಿನ ಕಾಯಬೇಕಾಗುತ್ತದೆ. ಕೆಲ ಬ್ಯಾಂಕ್‌ಗಳಲ್ಲಿ ಹೋಮ್ ಬ್ರಾಂಚ್‌ಗೆ ತೆರಳಿ ಕಾರ್ಡ್ ಪಡೆಯುವ ವ್ಯವಸ್ಥೆಯಿದ್ದರೂ, ಬೇರೆ ಊರುಗಳಲ್ಲಿ ಇರುವ ಗ್ರಾಹಕರಿಗೆ ಇದು ತೊಂದರೆಯಾಗಬಹುದು. ಈ ಹಿನ್ನೆಲೆಯಲ್ಲಿ ATM ಮೂಲಕವೇ ತ್ವರಿತವಾಗಿ ಹೊಸ ಡೆಬಿಟ್ ಕಾರ್ಡ್ ಪಡೆಯುವ ವ್ಯವಸ್ಥೆ ಪರಿಚಯಿಸುವ ಕುರಿತು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವರದಿಯಾಗಿದೆ. ಹೇಗೆ ಕಾರ್ಯನಿರ್ವಹಿಸಲಿದೆ? ‘ಇನ್‌ಸ್ಟಂಟ್ ಡೆಬಿಟ್ ಕಾರ್ಡ್ ಡಿಸ್ಪೆನ್ಸಿಂಗ್ ಅಟ್ ಎಟಿಎಂ’ ಎಂಬ ತಂತ್ರಜ್ಞಾನ […]