ಗೂಗಲ್‌ನಿಂದ ಹೊಸ ಜೆಮಿನಿ ಲೈವ್ ಮಾದರಿ ಲಾಂಚ್; AI ಸಂವಾದ ಈಗ ಮತ್ತಷ್ಟು ಸಹಜ, ಸರಳ!

ಗೂಗಲ್ ತನ್ನ ಹೊಸ ‘Gemini 3.8 Live’ ಮತ್ತು ‘Gemini 3.8 Live Extended Thinking’ AI ಮಾದರಿಗಳನ್ನು ಘೋಷಿಸಿದೆ. ಈ ಹೊಸ ಮಾದರಿಗಳು ಬಳಕೆದಾರರೊಂದಿಗೆ AI ನಡೆಸುವ ಸಂವಾದವನ್ನು ಮತ್ತಷ್ಟು ಸಹಜ, ವೇಗದ ಹಾಗೂ ಬುದ್ಧಿವಂತವಾಗಿಸುವ ಉದ್ದೇಶ ಹೊಂದಿವೆ. ಮಾರ್ಚ್‌ನಲ್ಲಿ ‘3.1 Flash Live’ ಬಿಡುಗಡೆ ಮಾಡಿದ ಬಳಿಕ ಗೂಗಲ್‌ನಿಂದ ಬಂದಿರುವ ಪ್ರಮುಖ ಘೋಷಣೆ ಇದಾಗಿದೆ. ಹೊಸ ಮಾದರಿಗಳ ಮೂಲಕ AI ಜೊತೆಗಿನ ಸಂಭಾಷಣೆ ಮನುಷ್ಯರ ನಡುವಿನ ಸಹಜ ಸಂವಾದದ ಅನುಭವ ನೀಡಲಿದೆ ಎಂದು ಕಂಪನಿ […]

ಅರಬ್ಬೀಸಮುದ್ರದಲ್ಲಿ ಭಾರತ–ಪಾಕ್ ಯುದ್ದ ನೌಕಾಪಡೆ ಹಡಗುಗಳ ಡಿಕ್ಕಿ

ನವದೆಹಲಿ: ಅರಬ್ಬಿ ಸಮುದ್ರದ ಉತ್ತರ ಭಾಗದ ಅಂತಾರಾಷ್ಟ್ರೀಯ ಜಲಪ್ರದೇಶದಲ್ಲಿ ಭಾರತೀಯ ನೌಕಾಪಡೆಯ ಯುದ್ಧನೌಕೆ ಹಾಗೂ ಪಾಕಿಸ್ತಾನ ನೌಕಾಪಡೆಯ ಹಡಗಿನ ನಡುವೆ ಮಂಗಳವಾರ ಸಂಜೆ ಪರಸ್ಪರ ಡಿಕ್ಕಿ ಸಂಭವಿಸಿದೆ. ಭಾರತೀಯ ನೌಕೆ ನಿಯಮಿತ ಕಣ್ಗಾವಲು ಕಾರ್ಯಾಚರಣೆಯಲ್ಲಿ ತೊಡಗಿದ್ದ ಸಂದರ್ಭದಲ್ಲಿ, ಪಾಕಿಸ್ತಾನ ನೌಕಾಪಡೆಯ ಹಡಗು ಅತಿ ವೇಗದಲ್ಲಿ ಚಲಿಸಿದ ಪರಿಣಾಮ ಡಿಕ್ಕಿ ಸಂಭವಿಸಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಘಟನೆಯಲ್ಲಿ ಯಾವುದೇ ಪ್ರಮುಖ ಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಭಾರತ, ನವದೆಹಲಿಯಲ್ಲಿರುವ ಪಾಕಿಸ್ತಾನದ ಉನ್ನತ ರಾಜತಾಂತ್ರಿಕ […]

ಎಂ.ಎಸ್. ಸುಬ್ಬುಲಕ್ಷ್ಮಿ ಬಯೋಪಿಕ್‌ಗೆ ರಶ್ಮಿಕಾ ಮಂದಣ್ಣ ನಾಯಕಿ!

ಬೆಂಗಳೂರು: ಕರ್ನಾಟಕ ಶಾಸ್ತ್ರೀಯ ಸಂಗೀತದ ದಿಗ್ಗಜ, ‘ಭಾರತರತ್ನ’ ಎಂ.ಎಸ್. ಸುಬ್ಬುಲಕ್ಷ್ಮಿ ಅವರ ಜೀವನಾಧಾರಿತ ಪ್ಯಾನ್ ಇಂಡಿಯಾ ಬಯೋಪಿಕ್ ಚಿತ್ರಕ್ಕೆ ಕೊನೆಗೂ ನಾಯಕಿ ಅಂತಿಮಗೊಂಡಿದ್ದಾರೆ. ಹಲವು ಸ್ಟಾರ್ ನಟಿಯರ ಹೆಸರುಗಳು ಕೇಳಿಬಂದಿದ್ದರೂ, ಇದೀಗ ಈ ಐತಿಹಾಸಿಕ ಪಾತ್ರವನ್ನು ‘ನ್ಯಾಷನಲ್ ಕ್ರಶ್’ ರಶ್ಮಿಕಾ ಮಂದಣ್ಣ ನಿರ್ವಹಿಸುವುದು ಖಚಿತವಾಗಿದೆ. ಎಂ.ಎಸ್. ಸುಬ್ಬುಲಕ್ಷ್ಮಿ ಪಾತ್ರಕ್ಕಾಗಿ ಸಾಯಿ ಪಲ್ಲವಿ, ರುಕ್ಮಿಣಿ ವಸಂತ್, ಮೃಣಾಲ್ ಠಾಕೂರ್ ಸೇರಿದಂತೆ ಹಲವು ನಟಿಯರ ಲುಕ್ ಟೆಸ್ಟ್ ನಡೆಸಲಾಗಿತ್ತು. ಆದರೆ ಈ ಎಲ್ಲ ಊಹಾಪೋಹಗಳಿಗೆ ತೆರೆ ಎಳೆದಿರುವ ರಶ್ಮಿಕಾ, ತಾವೇ […]

ಪಡಿತರ ಚೀಟಿಗೆ ಇ-ಕೆವೈಸಿ ಮಾಡಿಸಲು ಸರ್ವರ್ ಡೌನ್ ಕಾಟ, ಸಾರ್ವಜನಿಕರ ಪರದಾಟ, ಶೀಘ್ರದಲ್ಲಿಯೇ ಸರಕಾರದಿಂದ ಮನೆಯಲ್ಲಿಯೇ ಇ-ಕೆವೈಸಿ ಮಾಡಿಸಲು ಅವಕಾಶ!

ಬೆಂಗಳೂರು: ರಾಜ್ಯದಲ್ಲಿ ಪಡಿತರ ಚೀಟಿಗೆ ಇ-ಕೆವೈಸಿ ಮಾಡಿಸಲು ಸೆಪ್ಟೆಂಬರ್ 30, 2026 ಕೊನೆಯ ದಿನಾಂಕವಾಗಿದೆ. ಆದರೆ, ನ್ಯಾಯಬೆಲೆ ಅಂಗಡಿಗಳಲ್ಲಿ ಅತಿಯಾದ ಜನದಟ್ಟಣೆ ಮತ್ತು ಸರ್ವರ್ ಡೌನ್ ಸಮಸ್ಯೆಯಿಂದಾಗಿ ಸಾರ್ವಜನಿಕರು ಎದುರಿಸುತ್ತಿದ್ದ ತೊಂದರೆಯನ್ನು ತಪ್ಪಿಸಲು ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದ್ದು, ಶೀಘ್ರದಲ್ಲೇ ಪಡಿತರ ಚೀಟಿದಾರರು ತಮ್ಮ ಮೊಬೈಲ್ ಮೂಲಕವೇ ಮನೆಯಲ್ಲಿ ಕುಳಿತು ಇ-ಕೆವೈಸಿ ಮಾಡಲು ಹೊಸ ಯೋಜನೆ ಸಿದ್ದಪಡಿಸಲಾಗುತ್ತಿದೆ. ಆ ಕುರಿತ ವರದಿ ಇಲ್ಲಿದೆ: ಮೊಬೈಲ್ ಆ್ಯಪ್ ಸೌಲಭ್ಯ ನ್ಯಾಯಬೆಲೆ ಅಂಗಡಿಗಳಲ್ಲಿ ಸರತಿ ಸಾಲು ಹಾಗೂ ಸರ್ವರ್ ಡೌನ್ ಸಮಸ್ಯೆಯನ್ನು ತಪ್ಪಿಸಲು, […]

ಇತಿಹಾಸದಲ್ಲೇ ಪ್ರಥಮ ಬಾರಿಗೆ ಕರಾವಳಿಯಲ್ಲಿ ಸಚಿವ ಸಂಪುಟ ಸಭೆ ನಡೆಸಿ ಕಡಲ ಜನರ ಕಷ್ಟ-ಸುಖಗಳನ್ನು ಹತ್ತಿರದಿಂದ ಕಂಡು, ಸ್ಥಳೀಯ ಅಗತ್ಯಗಳಿಗೆ ತಕ್ಕಂತೆ ಸ್ಥಳದಲ್ಲೇ ನಿರ್ಧಾರ ಕೈಗೊಳ್ಳುವ ಚಿಂತನೆಯನ್ನಿಟಿರುವ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಡಿ.ಕೆ ಶಿವಕುಮಾರ್ ಅವರದ್ದು ದಿಟ್ಟ ಮತ್ತು ಮಹತ್ವದ ಹೆಜ್ಜೆ – ರಮೇಶ್ ಕಾಂಚನ್.

ಕಡಲನಗರಿ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಿ ಸರ್ಕಾರದ ಆಡಳಿತವನ್ನು ಜನಸಾಮಾನ್ಯರ ಸಮೀಪಕ್ಕೆ ತರುವುದು ಮಹತ್ವದ ಹೆಜ್ಜೆ. ಕರಾವಳಿಯ ಜನರ ಬಹುಕಾಲದ ಬೇಡಿಕೆಗಳಿಗೆ ಸ್ಪಂದಿಸಲು, ಅಭಿವೃದ್ಧಿ ಯೋಜನೆಗಳಿಗೆ ವೇಗ ನೀಡಲು ನಮ್ಮ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಡಿ.ಕೆ ಶಿವಕುಮಾರ್ ಅವರು ಈ ನಿರ್ಧಾರ ಮಾಡಿರುವುದು ಬಹಳ ಮಹತ್ವದ್ದುಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕದ ಕರಾವಳಿ ಪ್ರದೇಶವು ರಾಜ್ಯದ ಆರ್ಥಿಕ, ಸಾಂಸ್ಕೃತಿಕ […]