ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫೀ, ರೀಲ್ಸ್‌ಗೆ ಬ್ರೇಕ್: ಸರಕಾರಿ ಕಾಲೇಜುಗಳಿಗೆ ಹೊಸ ಮಾರ್ಗಸೂಚಿ

ಬೆಂಗಳೂರು: ರಾಜ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸದ ವೇಳೆ ಸೆಲ್ಫೀ ಹಾಗೂ ರೀಲ್ಸ್ ಚಿತ್ರೀಕರಣಕ್ಕೆ ಅವಕಾಶ ನೀಡದಂತೆ ಕಾಲೇಜು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಶೈಕ್ಷಣಿಕ ಪ್ರವಾಸಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿರುವ ಇಲಾಖೆ, ಪ್ರವಾಸದ ವೇಳೆ ಕಟ್ಟುನಿಟ್ಟಾಗಿ ಪಾಲಿಸಬೇಕಾದ ಹಲವು ನಿಯಮಗಳನ್ನು ಪ್ರಕಟಿಸಿದೆ. ಪ್ರವಾಸದ ಸಂದರ್ಭದಲ್ಲಿ ಸಂಭವಿಸುತ್ತಿರುವ ಅವಘಡಗಳು ಹಾಗೂ ರೀಲ್ಸ್‌ಗಾಗಿ ಅಪಾಯಕಾರಿ ಸ್ಥಳಗಳಲ್ಲಿ ಚಿತ್ರೀಕರಣ ಮಾಡುವುದನ್ನು ತಡೆಯುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಪ್ರವಾಸಕ್ಕೆ ತೆರಳುವ ಮುನ್ನವೇ […]

ಬಿ. ಬಿ. ಹೆಗ್ಡೆ ಕಾಲೇಜು: ಪರಿಸರ ಸ್ನೇಹಿ ಮಣ್ಣಿನ ಗಣಪತಿ ರಚನಾ ಸ್ಪರ್ಧೆ

ಕುಂದಾಪುರ (ಸೆ.10): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರಆಡಳಿತ ವಿಭಾಗ ಹಾಗೂ ರೋವರ್ಸ್ & ರೇಂಜರ್ಸ್ ಘಟಕದ ಜಂಟಿ ಆಶ್ರಯದಲ್ಲಿ ಪರಿಸರ ಸ್ನೇಹಿ ಮಣ್ಣಿನ ಗಣಪತಿ ರಚನೆಯ ಸ್ಪರ್ಧೆಯನ್ನು ಕಾಲೇಜಿನ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್, 10 ರಂದು ಕಾಲೇಜಿನ ಪ್ರಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.ಅತಿಯಾದ ರಾಸಾಯನಿಕ ಬಳಕೆ ಹಾಗೂ ಕೃತಕ ವಸ್ತುಗಳನ್ನು ಬಳಸಿ ಗಣಪತಿ ಮೂರ್ತಿಯನ್ನು ರಚಿಸುವುದು ಪರಿಸರಕ್ಕೆ ಹಾನಿಕಾರಕ ಆ ನಿಟ್ಟಿನಲ್ಲಿ ಪರಿಸರಕ್ಕೆ ಪೂರಕವಾದ ಮಣ್ಣಿನ ಗಣಪತಿಯನ್ನು ರಚಿಸುವುದು ಉತ್ತಮ ಎಂದು ಕಾಲೇಜಿನ ಪ್ರಾಂಶುಪಾಲರಾದ […]

ರಾಜ್ಯದ ಸಿನಿ ಪ್ರೇಮಿಗಳಿಗೆ ಶಾಕ್: ಸಿನಿಮಾ ಟಿಕೆಟ್‌ಗಳ ಮೇಲೆ ಶೇ.2 ರಷ್ಟು ಸೆಸ್, ಟಿಕೆಟ್ ದರ ಹೆಚ್ಚಳ!

ಬೆಂಗಳೂರು: ರಾಜ್ಯದ ಸಿನಿಮಾ ಪ್ರೇಕ್ಷಕರಿಗೆ ಟಿಕೆಟ್ ದರದ ಮೇಲೆ ಹೆಚ್ಚುವರಿ ಹೊರೆ ಬೀಳುವ ಸಾಧ್ಯತೆ ಇದೆ. ಸಿನಿಮಾ ಟಿಕೆಟ್‌ಗಳ ಮೇಲೆ ಶೇ.2ರಷ್ಟು ಸೆಸ್ (ಉಪಕರ) ವಿಧಿಸುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದ್ದು, ಸೆಪ್ಟೆಂಬರ್ 30ರಿಂದ ಹೊಸ ನಿಯಮ ಜಾರಿಗೆ ಬರಲಿದೆ. ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆಯಡಿ ಈ ಸೆಸ್ ವಿಧಿಸಲಾಗುತ್ತಿದೆ. 2024ರ ಸೆಪ್ಟೆಂಬರ್ 23ರಂದು ರಾಜ್ಯಪಾಲರ ಅಂಕಿತ ದೊರೆತಿದ್ದು, ಸೆಪ್ಟೆಂಬರ್ 24ರಂದು ರಾಜ್ಯಪತ್ರದಲ್ಲಿ ಅಧಿಸೂಚನೆ ಪ್ರಕಟಿಸಲಾಗಿತ್ತು. ಇದೀಗ ಕಾಯ್ದೆಯ ಅನುಷ್ಠಾನಕ್ಕೆ ಚಾಲನೆ ದೊರೆತಿದೆ. […]

ಎಸಿಸಿಇಎ ಉಡುಪಿ: ಎಂಜಿನಿಯರ್ಸ್ ದಿನಾಚರಣೆ , ಸಾಧಕರಿಗೆ ಸನ್ಮಾನ , ಪ್ರತಿಭಾ ಪುರಸ್ಕಾರ

ನಗರದ ಅಭಿವೃದ್ಧಿಗೆ ಎಂಜಿನಿಯರ್ಸ್‌ ಕೊಡುಗೆ ಅಪಾರ: ಯಶಪಾಲ್ ಎ. ಸುವರ್ಣ ಉಡುಪಿ; ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಎಂಜಿನಿಯರ್ಸ್ ಆ್ಯಂಡ್ ಆರ್ಕಿಟೆಕ್ಟ್ಸ್ ಉಡುಪಿ (ಎಸಿಸಿಇಎ) ವತಿಯಿಂದ ಹಮ್ಮಿಕೊಂಡಿದ್ದ ಎಂಜಿನಿಯರ್ಸ್ ದಿನಾಚರಣೆಯು ಅಜ್ಜರಕಾಡು ಪುರಭವನದಲ್ಲಿ ಮಂಗಳವಾರ ನಡೆಯಿತು. ಶಾಸಕ ಯಶಪಾಲ್ ಎ. ಸುವರ್ಣ  ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿ, ನಗರದ ಸಮಗ್ರ ಅಭಿವೃದ್ಧಿಯಲ್ಲಿ ಎಂಜಿನಿಯರ್ಸ್‌ ಕೊಡುಗೆ ಅಪಾರವಾಗಿದೆ. ಉಡುಪಿಯ ಸರ್ವಾಂಗೀಣ ಅಭಿವೃದ್ಧಿಗೆ ವಿಫುಲ ಅವಕಾಶವಿದ್ದು, ಜಿಲ್ಲೆಗೊಂದು ಹೊಸ ರೂಪ ನೀಡುವುದಕ್ಕೆ ಎಂಜಿನಿಯರ್ಸ್‌ನ ಜತೆಗೆ ಸದಾ ಸಹಕಾರ ನೀಡುವುದಾಗಿ […]

ತುಳುವಿಗೆ ರಾಜ್ಯದ ಎರಡನೇಯ ಭಾಷೆಯಾಗಿ ಮಾನ್ಯತೆ..

“ಊಟಕ್ಕೆ ಇಲ್ಲದ ಉಪ್ಪಿನ ಕಾಯಿಯಾಗ ಬಾರದು” ಮಂಗಳೂರಿನಲ್ಲಿ ನಡೆಯುತ್ತಿರುವ ಕ್ಯಾಬಿನೆಟ್ ಮೀಟಿಂಗ್ ನಲ್ಲಿ ಬಹುನಿರೀಕ್ಷತ ವಿಷಯವೆಂದರೆ ತುಳುವಿಗೆ ರಾಜ್ಯದಲ್ಲಿ ಎರಡನೇಯ ಅಧಿಕೃತ ಭಾಷೆಯಾಗಿ ಪರಿಗಣಿಸುವಂತೆ ಕೇಂದ್ರಕ್ಕೆ ವರದಿ ಸಲ್ಲಿಸುವ ನಿಧಾ೯ರ ತೆಗೆದುಕೊಳ್ಳುವ ವಿಷಯ.ಇದು ಸಂತಸದ ವಿಚಾರವೇ ಆದರೆ ಇಲ್ಲಿ ಕೆಲವೊಂದು ಪ್ರಮುಖ ತಾಂತ್ರಿಕ ವಿಷಯಗಳು ಉದ್ಬವವಾಗುವುದಂತು ನಿಜ?*ಇದಾಗಲೇ ಕನಾ೯ಟಕ ಸರ್ಕಾರ ತನ್ನ ಶಿಕ್ಷಣ ನೀತಿಯಲ್ಲಿ ದ್ವಿ ಭಾಷಾ ನೀತಿಯನ್ನು ಒಪ್ಪಿಕೊಂಡು ಜಾರಿಗೊಳಿಸಿದೆ. ಹಿಂದಿಯನ್ನು ದೂರ ಮಾಡ ಬೇಕು ಅನ್ನುವ ರಾಜಕೀಯ ಕಾರಣಕೊಸ್ಕರ ಈ ನಿಧಾ೯ರ ತೆಗೆದುಕೊಂಡಿದಂತು ಸತ್ಯ.ಈ […]