ಎಸಿಸಿಇಎ ಉಡುಪಿ: ಎಂಜಿನಿಯರ್ಸ್ ದಿನಾಚರಣೆ , ಸಾಧಕರಿಗೆ ಸನ್ಮಾನ , ಪ್ರತಿಭಾ ಪುರಸ್ಕಾರ

ನಗರದ ಅಭಿವೃದ್ಧಿಗೆ ಎಂಜಿನಿಯರ್ಸ್ ಕೊಡುಗೆ ಅಪಾರ: ಯಶಪಾಲ್ ಎ. ಸುವರ್ಣ ಉಡುಪಿ; ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಎಂಜಿನಿಯರ್ಸ್ ಆ್ಯಂಡ್ ಆರ್ಕಿಟೆಕ್ಟ್ಸ್ ಉಡುಪಿ (ಎಸಿಸಿಇಎ) ವತಿಯಿಂದ ಹಮ್ಮಿಕೊಂಡಿದ್ದ ಎಂಜಿನಿಯರ್ಸ್ ದಿನಾಚರಣೆಯು ಅಜ್ಜರಕಾಡು ಪುರಭವನದಲ್ಲಿ ಮಂಗಳವಾರ ನಡೆಯಿತು. ಶಾಸಕ ಯಶಪಾಲ್ ಎ. ಸುವರ್ಣ ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿ, ನಗರದ ಸಮಗ್ರ ಅಭಿವೃದ್ಧಿಯಲ್ಲಿ ಎಂಜಿನಿಯರ್ಸ್ ಕೊಡುಗೆ ಅಪಾರವಾಗಿದೆ. ಉಡುಪಿಯ ಸರ್ವಾಂಗೀಣ ಅಭಿವೃದ್ಧಿಗೆ ವಿಫುಲ ಅವಕಾಶವಿದ್ದು, ಜಿಲ್ಲೆಗೊಂದು ಹೊಸ ರೂಪ ನೀಡುವುದಕ್ಕೆ ಎಂಜಿನಿಯರ್ಸ್ನ ಜತೆಗೆ ಸದಾ ಸಹಕಾರ ನೀಡುವುದಾಗಿ […]
ತುಳುವಿಗೆ ರಾಜ್ಯದ ಎರಡನೇಯ ಭಾಷೆಯಾಗಿ ಮಾನ್ಯತೆ..

“ಊಟಕ್ಕೆ ಇಲ್ಲದ ಉಪ್ಪಿನ ಕಾಯಿಯಾಗ ಬಾರದು” ಮಂಗಳೂರಿನಲ್ಲಿ ನಡೆಯುತ್ತಿರುವ ಕ್ಯಾಬಿನೆಟ್ ಮೀಟಿಂಗ್ ನಲ್ಲಿ ಬಹುನಿರೀಕ್ಷತ ವಿಷಯವೆಂದರೆ ತುಳುವಿಗೆ ರಾಜ್ಯದಲ್ಲಿ ಎರಡನೇಯ ಅಧಿಕೃತ ಭಾಷೆಯಾಗಿ ಪರಿಗಣಿಸುವಂತೆ ಕೇಂದ್ರಕ್ಕೆ ವರದಿ ಸಲ್ಲಿಸುವ ನಿಧಾ೯ರ ತೆಗೆದುಕೊಳ್ಳುವ ವಿಷಯ.ಇದು ಸಂತಸದ ವಿಚಾರವೇ ಆದರೆ ಇಲ್ಲಿ ಕೆಲವೊಂದು ಪ್ರಮುಖ ತಾಂತ್ರಿಕ ವಿಷಯಗಳು ಉದ್ಬವವಾಗುವುದಂತು ನಿಜ?*ಇದಾಗಲೇ ಕನಾ೯ಟಕ ಸರ್ಕಾರ ತನ್ನ ಶಿಕ್ಷಣ ನೀತಿಯಲ್ಲಿ ದ್ವಿ ಭಾಷಾ ನೀತಿಯನ್ನು ಒಪ್ಪಿಕೊಂಡು ಜಾರಿಗೊಳಿಸಿದೆ. ಹಿಂದಿಯನ್ನು ದೂರ ಮಾಡ ಬೇಕು ಅನ್ನುವ ರಾಜಕೀಯ ಕಾರಣಕೊಸ್ಕರ ಈ ನಿಧಾ೯ರ ತೆಗೆದುಕೊಂಡಿದಂತು ಸತ್ಯ.ಈ […]
ಗಮನಿಸಿ, ಮಕ್ಕಳ ಪಾಸ್ಪೋರ್ಟ್ ಅವಧಿ ಬದಲಾವಣೆ ಅರ್ಜಿ ಶುಲ್ಕ ಪರಿಷ್ಕರಣೆ – ಏಷ್ಟು ಏರಿಕೆ

ನವದೆಹಲಿ: ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯವು (MEA) ‘ಪಾಸ್ಪೋರ್ಟ್ಗಳ (ತಿದ್ದುಪಡಿ) ನಿಯಮಗಳು, 2026’ ಅನ್ನು ಅಧಿಕೃತವಾಗಿ ಪ್ರಕಟಿಸಿದ್ದು, ಮಕ್ಕಳ ಪಾಸ್ಪೋರ್ಟ್(Passports) ಮಾನ್ಯತೆಯ ಅವಧಿ ಹಾಗೂ ಅರ್ಜಿ ಶುಲ್ಕದ ನಿಯಮಗಳಲ್ಲಿ ಪ್ರಮುಖ ಬದಲಾವಣೆಗಳನ್ನು ತಂದಿದೆ. 5 ವರ್ಷದೊಳಗಿನ ಮಕ್ಕಳಿಗೆ(Child) ನೀಡಲಾಗುವ 36 ಪುಟಗಳ ಸಾಮಾನ್ಯ ಪಾಸ್ಪೋರ್ಟ್, ವಿತರಿಸಿದ ದಿನಾಂಕದಿಂದ 5 ವರ್ಷಗಳವರೆಗೆ ಅಥವಾ ಆ ಮಗುವಿಗೆ 18 ವರ್ಷ ತುಂಬುವವರೆಗೆ(ಇವೆರಡರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ) ಮಾತ್ರ ಮಾನ್ಯವಾಗಿರುತ್ತದೆ. ನಿಯಮ 8 (1)ರ ತಿದ್ದುಪಡಿಗಳ ಅನ್ವಯ, ಎಲ್ಲಾ ಬಗೆಯ ಅರ್ಜಿ ಶುಲ್ಕಗಳು […]
ಪ್ರಯಾಣಿಕರಿಂದ ಹೆಚ್ಚುವರಿ ದರ ವಸೂಲಿ ಮಾಡಿದ ಖಾಸಗಿ ಬಸ್ ಗಳ ವಿರುದ್ಧ RTO ಕಾರ್ಯಾಚರಣೆ: ರಾಜ್ಯದಲ್ಲಿ ಒಟ್ಟು 3,756 ಪ್ರಕರಣ ದಾಖಲು

ಬೆಂಗಳೂರು: ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರಿಂದ ಹೆಚ್ಚುವರಿ ದರ ವಸೂಲಿ ಸೇರಿದಂತೆ ವಿವಿಧ ನಿಯಮ ಉಲ್ಲಂಘನೆಗಳ ಆರೋಪದ ಮೇರೆಗೆ ಖಾಸಗಿ ಬಸ್ಗಳ ವಿರುದ್ಧ ಆರ್ಟಿಒ ಇಲಾಖೆ ವಿಶೇಷ ಕಾರ್ಯಾಚರಣೆ ನಡೆಸಿದೆ. ಸೆಪ್ಟೆಂಬರ್ 11ರಿಂದ 15ರವರೆಗೆ ನಡೆದ ಐದು ದಿನಗಳ ಕಾರ್ಯಾಚರಣೆಯಲ್ಲಿ ರಾಜ್ಯಾದ್ಯಂತ ಒಟ್ಟು 14,987 ಖಾಸಗಿ ಬಸ್ಗಳನ್ನು ತಪಾಸಣೆ ಮಾಡಲಾಗಿದೆ. ಈ ವೇಳೆ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ 3,756 ಪ್ರಕರಣಗಳನ್ನು ದಾಖಲಿಸಲಾಗಿದ್ದು, 33 ಬಸ್ಗಳನ್ನು ಜಪ್ತಿ ಮಾಡಲಾಗಿದೆ. ಪರವಾನಗಿ ನಿಯಮ ಉಲ್ಲಂಘನೆ, ತೆರಿಗೆ ಪಾವತಿಸದೆ ಸಂಚರಿಸುವುದು […]
ಮಣಿಪಾಲದಲ್ಲಿ 30 ಗ್ರಾಂ ಎಂಡಿಎಂಎ ವಶ; ಇಬ್ಬರ ಬಂಧನ

ಉಡುಪಿ: ವಿದ್ಯಾರ್ಥಿಗಳಿಗೆ ಮಾರಾಟ ಮಾಡಲು ಎಂಡಿಎಂಎ ಮಾದಕ ವಸ್ತುವನ್ನು ಕಾರಿನಲ್ಲಿ ಸಾಗಿಸುತ್ತಿದ್ದ ಆರೋಪದ ಮೇರೆಗೆ ಇಬ್ಬರನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಉಡುಪಿ ತಾಲ್ಲೂಕಿನ ಉದ್ಯಾವರದ ಪಳ್ಳಿಗುಡ್ಡೆಯ ಅಕ್ಬರ್ ಮಹಮ್ಮದ್ ಬ್ಯಾರಿ (44) ಹಾಗೂ ಬೆಂಗಳೂರಿನ ಎಂ.ಎಸ್. ಪಾಳ್ಯದ ಸೈಯದ್ ಸುಹೇಲ್ (26) ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ಸೆ.17ರ ಮಧ್ಯರಾತ್ರಿ 12.10ರ ಸುಮಾರಿಗೆ ಪೆರಂಪಳ್ಳಿ ಸೇತುವೆ ಬಳಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಬೆಂಗಳೂರಿನಿಂದ ಬಂದಿದ್ದ ಎನ್ನಲಾದ ಬಿಳಿ ಬಣ್ಣದ ಮಾರುತಿ ಸ್ವಿಫ್ಟ್ ಕಾರನ್ನು […]