21 ಇಂದು ಸಂಜೆ ಬ್ರಹ್ಮಾವರದ ಮದರ್ ಪ್ಯಾಲೇಸ್ ಹೋಟೆಲಿನಲ್ಲಿ ಎಫ್.ಎಸ್.ಎಸ್.ಎ.ಐ ಪರವಾನಿಗೆಯ ಬಗ್ಗೆ ಮಾಹಿತಿ ಕಾರ್ಯಗಾರ

ಬ್ರಹ್ಮಾವರ: ಆಹಾರ ಸುರಕ್ಷಣೆ ಮತ್ತು ಗುಣಮಟ್ಟ ಪ್ರಾಧಿಕಾರ ಉಡುಪಿ ಜಿಲ್ಲೆ ಮತ್ತು ಉಡುಪಿ ಜಿಲ್ಲಾ ಬೇಕರಿ ಮತ್ತು ಖಾದ್ಯ ತಿನಿಸುಗಳ ತಯಾರಕರ ಮತ್ತು ಮಾರಾಟಗಾರರ ಸಂಘ, ಇವರ ಜಂಟಿ ಸಹಯೋಗದಲ್ಲಿ ಅಂಕಿತಾಧಿಕಾರಿಗಳಾದ ಡಾಕ್ಟರ್ ಪ್ರೇಮಾ ನಂದ ಕೆ ಇವರಿಂದ FSSAI ಪರವಾನಿಗೆ ಇದರ ಬಗ್ಗೆ ಮಾಹಿತಿ ಕಾರ್ಯಗಾರವು ಫೆ. 21 ಇಂದು ಸಂಜೆ ಬ್ರಹ್ಮಾವರದ ಮದರ್ ಪ್ಯಾಲೇಸ್ ಹೋಟೆಲಿನ ಸಭಾಂಗಣದಲ್ಲಿ ನಡೆಯಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರೆಲ್ಲರೂ ಭಾಗವಹಿಸಿ, ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕಾಗಿ ಸಂಘದ ಪ್ರಕಟಣೆ ತಿಳಿಸಿದೆ.