ಕಾಪು: ವೈಯಕ್ತಿಕ ಕಾರಣದಿಂದ ಮನನೊಂದ ಕಾಪು ನಿವಾಸಿ ಮೀನಾಕ್ಷಿ ಎಂಬವರ ಮಗ, ಮೀನುಗಾರಿಕೆ ಕೆಲಸ ಮಾಡಿ ಕೊಂಡಿದ್ದ ನಿತೀನ್(33) ಜು.14ರಂದು ಸಂಜೆ ವೇಳೆ ಮನೆ ಒಳಗೆ ಚೀಲ ಹಾಕಿ ಮಲಗುವ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.













ಕಾಪು: ವೈಯಕ್ತಿಕ ಕಾರಣದಿಂದ ಮನನೊಂದ ಕಾಪು ನಿವಾಸಿ ಮೀನಾಕ್ಷಿ ಎಂಬವರ ಮಗ, ಮೀನುಗಾರಿಕೆ ಕೆಲಸ ಮಾಡಿ ಕೊಂಡಿದ್ದ ನಿತೀನ್(33) ಜು.14ರಂದು ಸಂಜೆ ವೇಳೆ ಮನೆ ಒಳಗೆ ಚೀಲ ಹಾಕಿ ಮಲಗುವ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.