ಉಡುಪಿ: ಉಡುಪಿಯ ಮದ್ವೇಶ್ ಪಾಂಗಣ್ಣಯ ಇವರು ಸಿ. ಎ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ ರಾಗಿದ್ದಾರೆ. ಇವರು ಉಡುಪಿ ಶ್ರೀ ಶ್ರೀಧರ ಮತ್ತು ಶ್ರೀಮತಿ ಯಶೋಧ ಪಾಂಗಣ್ಣಯ ಇವರ ಪುತ್ರ ರಾಗಿದ್ದು, ಉಡುಪಿಯ ಸಿ ಎ ಗಣೇಶ್ ಹೆಬ್ಬಾರ್ ರವರಲ್ಲಿ ತರಬೇತಿ ಪಡೆದಿರುತ್ತಾರೆ.













ಉಡುಪಿ: ಉಡುಪಿಯ ಮದ್ವೇಶ್ ಪಾಂಗಣ್ಣಯ ಇವರು ಸಿ. ಎ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ ರಾಗಿದ್ದಾರೆ. ಇವರು ಉಡುಪಿ ಶ್ರೀ ಶ್ರೀಧರ ಮತ್ತು ಶ್ರೀಮತಿ ಯಶೋಧ ಪಾಂಗಣ್ಣಯ ಇವರ ಪುತ್ರ ರಾಗಿದ್ದು, ಉಡುಪಿಯ ಸಿ ಎ ಗಣೇಶ್ ಹೆಬ್ಬಾರ್ ರವರಲ್ಲಿ ತರಬೇತಿ ಪಡೆದಿರುತ್ತಾರೆ.
ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.