ಶ್ರೀ ಕೃಷ್ಣ ಮಠದಲ್ಲಿ, ಸೋದೆ ಮಠದ ಶ್ರೀ ಶ್ರೀ ವಿಶ್ವವಲ್ಲಭತೀರ್ಥರು ನವರಾತ್ರಿಯ ಪ್ರಯುಕ್ತ ಶ್ರೀ ಕೃಷ್ಣ ದೇವರಿಗೆ ” ಅಂತಃಪುರದಲ್ಲಿ ರುಕ್ಮಿಣೀ ” ಅಲಂಕಾರ ಮಾಡಿದರು. ಲಕ್ಷ ತುಳಸಿ ಅರ್ಚನೆ ಮಾಡಿ ಪರ್ಯಾಯ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಮಹಾಪೂಜೆಯನ್ನು ನೆರವೇರಿಸಿದರು.













ಶ್ರೀ ಕೃಷ್ಣ ಮಠದಲ್ಲಿ, ಸೋದೆ ಮಠದ ಶ್ರೀ ಶ್ರೀ ವಿಶ್ವವಲ್ಲಭತೀರ್ಥರು ನವರಾತ್ರಿಯ ಪ್ರಯುಕ್ತ ಶ್ರೀ ಕೃಷ್ಣ ದೇವರಿಗೆ ” ಅಂತಃಪುರದಲ್ಲಿ ರುಕ್ಮಿಣೀ ” ಅಲಂಕಾರ ಮಾಡಿದರು. ಲಕ್ಷ ತುಳಸಿ ಅರ್ಚನೆ ಮಾಡಿ ಪರ್ಯಾಯ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಮಹಾಪೂಜೆಯನ್ನು ನೆರವೇರಿಸಿದರು.
ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.