ಉಡುಪಿ:ಸೆ.13 ರಂದು ಓಸ್ಕರ್ ಫರ್ನಾಂಡಿಸ್ ರವರ ಪುಣ್ಯತಿಥಿಯಂದು ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
ದಿ.13.07.2025 ರಂದು ನಾರಾಯಣ ಗುರು ಸಭಾಭವನ ಬನ್ನಂಜೆಯಲ್ಲಿ ಈ ಕೆಳಗಿನ ಸ್ಪರ್ಧೆಗಳು ನಡೆಯಲಿದೆ.
ಸ್ಪರ್ಧೆಗಳ ವಿವರ:
1ನೇ ತರಗತಿಯಿಂದ 4ನೇ ತರಗತಿ
- ಪ್ಯಾನ್ಸಿ-ಡ್ರೆಸ್ (ಸ್ವಾತಂತ್ರ್ಯ ಹೋರಾಟಗಾರರು)
ಪಿಯು ವಿದ್ಯಾರ್ಥಿಗಳಿಗೆ
- ರಂಗೋಲಿ (ವಿದ್ಯಾರ್ಥಿನಿಯರಿಗೆ)
- ಜಡೆ ಕಟ್ಟುವುದು (ವಿದ್ಯಾರ್ಥಿನಿಯರಿಗೆ)
- ಭಾಷಣ ಸ್ಪರ್ಧೆ – ವಿಷಯ – ನಮ್ಮ ಸಂವಿಧಾನ (ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ
ನಿಯಾಮವಳಿ :
- ಪ್ರತಿಯೊಂದು ಸ್ಪರ್ಧೆಗೆ ಗರಿಷ್ಠ ಮಿತಿ ಇರುವುದಿಲ್ಲ. ಎಷ್ಟು ವಿದ್ಯಾರ್ಥಿಗಳು ಬೇಕಾದರೂ ಭಾಗವಹಿಸಬಹುದು.
- ಭಾಗವಹಿಸುವ ವಿದ್ಯಾರ್ಥಿಗಳು ಶಾಲೆ ಮುಖ್ಯ ಅಧ್ಯಾಪಕರಿಂದ ಪತ್ರ ಅಥವಾ ಗುರುತುಪತ್ರ (ID)ತರತಕ್ಕದ್ದು.
- ವಿಜೇತ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಹಾಗೂ ಪ್ರಮಾಣ ಪತ್ರ ನೀಡಲಾಗುವುದು.
- ಭಾಗವಹಿಸುವ ಎಲ್ಲಾ ವಿದ್ಯಾರ್ಥಿಗಳಿಗೆ ಸಮಾಧಾನಕರ ಬಹುಮಾನ ಮತ್ತು ಪ್ರಮಾಣ ಪತ್ರ ನೀಡಲಾಗುವುದು.
- ಭಾಗವಹಿಸುವ ಎಲ್ಲರಿಗೂ ಉಪಹಾರ ಹಾಗೂ ಭೋಜನದ ವ್ಯವಸ್ಥೆ ಇರುತ್ತದೆ.
- ನಿರ್ಣಯಕರ ತೀರ್ಮಾನವೇ ಅಂತಿಮವಾಗಿರುತ್ತದೆ.
ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ: 9901866998












