ಅಸ್ವಸ್ಥತೆ ಯಿಂದ ಮಣಿಪಾಲ ಆಸ್ಪತ್ರೆ ತೀವ್ರ ನಿಗಾದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೇಜಾವರ ಶ್ರೀ ವಿಶ್ವೇಶ್ವತೀರ್ಥ ಸ್ವಾಮೀಜಿಯವರನ್ನು ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಇಂದು ಬೆಳಿಗ್ಗೆ ಸಂದರ್ಶಿಸಿದರು.
ಆಸ್ಪತ್ರೆಯ ನಿಗಾ ವಿಭಾಗಕ್ಕೆ ಭೇಟಿ ನೀಡಿದ ಅವರು, ವೈದ್ಯರೊಂದಿಗೆ ಸಮಾಲೋಚಿಸಿ ಶ್ರೀ ಗಳ ಆರೋಗ್ಯದ ಮಾಹಿತಿ ಪಡೆದರು.












