ಮಂಗಳೂರು: ರತ್ನವರ್ಮ ಹೆಗ್ಗಡೆ ತುಳು ನಾಟಕ ಸ್ಪರ್ಧೆಯ 2019ನೇ ಸಾಲಿನ ಪ್ರಶಸ್ತಿಗೆ ಲೇಖಕಿ, ಕವಿಯಿತ್ರಿ ಅಕ್ಷತಾರಾಜ್ ಪೆರ್ಲ ಅವರ “ಬೇಲಿ” ತುಳು ನಾಟಕ ಆಯ್ಕೆಯಾಗಿದೆ. ಬಿಸು ಪರ್ಬದಂದು ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಕುಡ್ಲ ತುಳುಕೂಟದ ಕಾರ್ಯದರ್ಶಿ ರತ್ನಕುಮಾರ್ ಎಂ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.













ಮಂಗಳೂರು: ರತ್ನವರ್ಮ ಹೆಗ್ಗಡೆ ತುಳು ನಾಟಕ ಸ್ಪರ್ಧೆಯ 2019ನೇ ಸಾಲಿನ ಪ್ರಶಸ್ತಿಗೆ ಲೇಖಕಿ, ಕವಿಯಿತ್ರಿ ಅಕ್ಷತಾರಾಜ್ ಪೆರ್ಲ ಅವರ “ಬೇಲಿ” ತುಳು ನಾಟಕ ಆಯ್ಕೆಯಾಗಿದೆ. ಬಿಸು ಪರ್ಬದಂದು ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಕುಡ್ಲ ತುಳುಕೂಟದ ಕಾರ್ಯದರ್ಶಿ ರತ್ನಕುಮಾರ್ ಎಂ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.