ಕಾರ್ಕಳ: ತಾಲೂಕು ಆರೋಗ್ಯಾಧಿಕಾರಿ ಕಛೇರಿ, ಕಾರ್ಕಳ ಇವರ ವತಿಯಿಂದ ಮಾರ್ಚ್ 20 ರಂದು ಬೆಳಗ್ಗೆ 10.30 ಕ್ಕೆ ಕಾರ್ಕಳ ತಹಶೀಲ್ದಾರರ ಕಛೇರಿ ಮುಂಭಾಗದಲ್ಲಿ ಕೋವಿಡ್-19 ಆರೋಗ್ಯ ಜಾಗೃತಿ ರಥಕ್ಕೆ ಚಾಲನೆ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.













ಕಾರ್ಕಳ: ತಾಲೂಕು ಆರೋಗ್ಯಾಧಿಕಾರಿ ಕಛೇರಿ, ಕಾರ್ಕಳ ಇವರ ವತಿಯಿಂದ ಮಾರ್ಚ್ 20 ರಂದು ಬೆಳಗ್ಗೆ 10.30 ಕ್ಕೆ ಕಾರ್ಕಳ ತಹಶೀಲ್ದಾರರ ಕಛೇರಿ ಮುಂಭಾಗದಲ್ಲಿ ಕೋವಿಡ್-19 ಆರೋಗ್ಯ ಜಾಗೃತಿ ರಥಕ್ಕೆ ಚಾಲನೆ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.