ಉಡುಪಿ: ಅಲೆವೂರು ಗುಡ್ಡೆಯಂಗಡಿಯ ಶ್ರೀ ಬ್ರಹ್ಮಲಿಂಗೇಶ್ವರ ಸ್ಟೋರ್ಸ್ನ ಮಾಲೀಕ ಅನಂತರಾಮ ಜಿ. ಪ್ರಭು (82) ಅವರು ಜು. 14ರ ಮಂಗಳವಾರ ಮಧ್ಯಾಹ್ನ ನಿಧನರಾದರು. ಮೃತರು ಪತ್ನಿ, ಓರ್ವ ಪುತ್ರ (ಸದಾಶಿವ ಪ್ರಭು), ಇಬ್ಬರು ಪುತ್ರಿಯರು ಅಗಲಿದ್ದಾರೆ.













ಉಡುಪಿ: ಅಲೆವೂರು ಗುಡ್ಡೆಯಂಗಡಿಯ ಶ್ರೀ ಬ್ರಹ್ಮಲಿಂಗೇಶ್ವರ ಸ್ಟೋರ್ಸ್ನ ಮಾಲೀಕ ಅನಂತರಾಮ ಜಿ. ಪ್ರಭು (82) ಅವರು ಜು. 14ರ ಮಂಗಳವಾರ ಮಧ್ಯಾಹ್ನ ನಿಧನರಾದರು. ಮೃತರು ಪತ್ನಿ, ಓರ್ವ ಪುತ್ರ (ಸದಾಶಿವ ಪ್ರಭು), ಇಬ್ಬರು ಪುತ್ರಿಯರು ಅಗಲಿದ್ದಾರೆ.
ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.