
ಕೃಷಿಭೂಮಿ ಉಳುವ ಕೃಷಿಕನ ಈ ಸುಂದರ ಚಿತ್ರ ಸೆರೆಹಿಡಿದವರು ಸುದಿ ಕೆ ಸಾಣೂರು. ಕಾರ್ಕಳದ ಸರಕಾರಿ ಕಾಲೇಜಿನಲ್ಲಿ ಡಿಗ್ರಿ ವ್ಯಾಸಂಗ ಮಾಡುತ್ತಿರುವ ಇವರು, ಬಿಡುವಾದಾಗ ಸುತ್ತಲಿರುವ ದೃಶ್ಯಗಳನ್ನು ಸೆರೆಹಿಡಿಯುತ್ತಾರೆ. ಉಳಿದಂತೆ ಅಭಿನಯ ಮತ್ತು ಯಕ್ಷಗಾನದಲ್ಲಿ ಇವರು ಆಸಕ್ತರು. ಇವರ ಸಂಪರ್ಕ:7624888434













ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.