ಉಡುಪಿ: ನಿವೃತ್ತ ಕಂದಾಯ ನಿರೀಕ್ಷಕ ಕಲ್ಲಡ್ಕ ಮನೆಯ ಸುಧಾಕರ್ ಶೆಟ್ಟಿ ಮಂಚಿ (62) ಅವರು ಹೃದಯಾಘಾತದಿಂದ ಇಂದು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಇವರು ಎರಡು ಗಂಡು ಮಕ್ಕಳನ್ನು ಮತ್ತು ಪತ್ನಿಯನ್ನು ಅಗಲಿದ್ದಾರೆ.













ಉಡುಪಿ: ನಿವೃತ್ತ ಕಂದಾಯ ನಿರೀಕ್ಷಕ ಕಲ್ಲಡ್ಕ ಮನೆಯ ಸುಧಾಕರ್ ಶೆಟ್ಟಿ ಮಂಚಿ (62) ಅವರು ಹೃದಯಾಘಾತದಿಂದ ಇಂದು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಇವರು ಎರಡು ಗಂಡು ಮಕ್ಕಳನ್ನು ಮತ್ತು ಪತ್ನಿಯನ್ನು ಅಗಲಿದ್ದಾರೆ.
ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.