ಉಡುಪಿ: ಹಿರಿಯ ವಿದ್ವಾಂಸ ಡಾ. ಬನ್ನಂಜೆ ಗೋವಿಂದಾಚಾರ್ಯರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿ ಬರೆದ ಪತ್ರ ಇಂದು ಕುಟುಂಬಕ್ಕೆ ತಲುಪಿದೆ.
ಗೋವಿಂದಾಚಾರ್ಯರ ಪುತ್ರ ವಿನಯಭೂಷಣ ಆಚಾರ್ಯರ ಹೆಸರಿಗೆ ಪ್ರಧಾನಿ ಪತ್ರ ಬರೆದಿದ್ದರು. ಆ ಪತ್ರ ಇಂದು ಅವರ ಮನೆಗೆ ತಲುಪಿದೆ.













ಉಡುಪಿ: ಹಿರಿಯ ವಿದ್ವಾಂಸ ಡಾ. ಬನ್ನಂಜೆ ಗೋವಿಂದಾಚಾರ್ಯರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿ ಬರೆದ ಪತ್ರ ಇಂದು ಕುಟುಂಬಕ್ಕೆ ತಲುಪಿದೆ.
ಗೋವಿಂದಾಚಾರ್ಯರ ಪುತ್ರ ವಿನಯಭೂಷಣ ಆಚಾರ್ಯರ ಹೆಸರಿಗೆ ಪ್ರಧಾನಿ ಪತ್ರ ಬರೆದಿದ್ದರು. ಆ ಪತ್ರ ಇಂದು ಅವರ ಮನೆಗೆ ತಲುಪಿದೆ.
ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.