ಕಿನ್ನಿಮೂಲ್ಕಿ ಶ್ರೀ ಕೃಷ್ಣಮೂರ್ತಿ ಆಚಾರ್ಯ ಹಾಗೂ ಅವರ ಅಭಿಮಾನಿ ಬಳಗದಿಂದ ತಂಪು ಪಾನೀಯ ವ್ಯವಸ್ಥೆ

ಉಡುಪಿ: ಮೇ 14 ರಂದು ನಡೆದ ಸಹಬಾಳ್ವೆ ಉಡುಪಿ ಮತ್ತು ಕರ್ನಾಟಕದ ಸಮಸ್ತ ಸೌಹಾರ್ದ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಸಾಮರಸ್ಯ ನಡಿಗೆ ಹಾಗೂ ಸಹಬಾಳ್ವೆ ಸಮಾವೇಶದಲ್ಲಿ ಭಾಗವಹಿಸಿದ್ದ ಎಲ್ಲರಿಗೂ ತಂಪು ಪಾನೀಯ ವ್ಯವಸ್ಥೆಯನ್ನು ಮಾಡಿದ ಕಿನ್ನಿಮೂಲ್ಕಿ ಶ್ರೀ ಕೃಷ್ಣಮೂರ್ತಿ ಆಚಾರ್ಯ ಹಾಗೂ ಅವರ ಅಭಿಮಾನಿ ಬಳಗದ ಅಧ್ಯಕ್ಷರು ಮತ್ತು ಸರ್ವ ಸದಸ್ಯರು