ಉಡುಪಿ: ಮಳೆಗಾಲ ಆರಂಭವಾದ ಹಿನ್ನಲೆ, ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಅಕ್ಟೋಬರ್ 15 ರವರೆಗೆ
ಟೆಲಿಫೋನ್, ವಿದ್ಯುತ್ ಕೇಬಲ್, ಕುಡಿಯುವ ನೀರು, ಒಳ ಚರಂಡಿ ಕೊಳವೆ ಹಾಗೂ ಮತ್ತಿತರ ಕಾಮಗಾರಿಗಳಿಗೆ ರಸ್ತೆ ಅಗೆಯುವುದನ್ನು ನಿಷೇಧಿಸಲಾಗಿದೆ ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.













ಉಡುಪಿ: ಮಳೆಗಾಲ ಆರಂಭವಾದ ಹಿನ್ನಲೆ, ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಅಕ್ಟೋಬರ್ 15 ರವರೆಗೆ
ಟೆಲಿಫೋನ್, ವಿದ್ಯುತ್ ಕೇಬಲ್, ಕುಡಿಯುವ ನೀರು, ಒಳ ಚರಂಡಿ ಕೊಳವೆ ಹಾಗೂ ಮತ್ತಿತರ ಕಾಮಗಾರಿಗಳಿಗೆ ರಸ್ತೆ ಅಗೆಯುವುದನ್ನು ನಿಷೇಧಿಸಲಾಗಿದೆ ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.
ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.