ಉಡುಪಿ: ಶ್ರೀ ಕೃಷ್ಣ ಮಠ ಉಡುಪಿ ಹಾಗೂ ಕಲಾ ಸಂಗಮ ಚಾರಿಟೇಬಲ್ ಟ್ರಸ್ಟ್ (ರಿ) ಮಂಗಳೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಹಾಗೂ ಶ್ರೀ ಯಕ್ಷಗಾನ ಕಲಾ ಮೇಳ ಶಿರಸಿ ಇದರ ಜಂಟಿ ಆಶ್ರಯದಲ್ಲಿ ಮಾಳವಿಕಾ ಪರಿಣಯ ಯಕ್ಷಗಾನ ಪ್ರದರ್ಶನ ಶನಿವಾರ ರಾತ್ರಿ ರಾಜಾಂಗಣದಲ್ಲಿ ನಡೆಯಿತು.













ಉಡುಪಿ: ಶ್ರೀ ಕೃಷ್ಣ ಮಠ ಉಡುಪಿ ಹಾಗೂ ಕಲಾ ಸಂಗಮ ಚಾರಿಟೇಬಲ್ ಟ್ರಸ್ಟ್ (ರಿ) ಮಂಗಳೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಹಾಗೂ ಶ್ರೀ ಯಕ್ಷಗಾನ ಕಲಾ ಮೇಳ ಶಿರಸಿ ಇದರ ಜಂಟಿ ಆಶ್ರಯದಲ್ಲಿ ಮಾಳವಿಕಾ ಪರಿಣಯ ಯಕ್ಷಗಾನ ಪ್ರದರ್ಶನ ಶನಿವಾರ ರಾತ್ರಿ ರಾಜಾಂಗಣದಲ್ಲಿ ನಡೆಯಿತು.
ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.