ಬೆಳ್ತಂಗಡಿ: ಇಲ್ಲಿನ ಕೆಂಬರ್ಜೆ ನಿವಾಸಿ ಡಾಕಮ್ಮ(82ವ) ರವರು ಅಸೌಖ್ಯದಿಂದ ಜು.20ರಂದು ನಿಧನರಾಗಿದ್ದಾರೆ. ಮೃತರು ಮಕ್ಕಳಾದ ಲಲಿತಾ, ರಮೇಶ್, ಕೃಷ್ಣಪ್ಪ, ಸೂರಪ್ಪ, ಗುಲಾಬಿ, ಗೀತಾ, ಭವಾನಿ, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು, ಮರಿಮಕ್ಕಳು, ಹಾಗೂ ಬಂಧು ವರ್ಗದವರನ್ನು ಅಗಲಿದ್ದಾರೆ.













ಬೆಳ್ತಂಗಡಿ: ಇಲ್ಲಿನ ಕೆಂಬರ್ಜೆ ನಿವಾಸಿ ಡಾಕಮ್ಮ(82ವ) ರವರು ಅಸೌಖ್ಯದಿಂದ ಜು.20ರಂದು ನಿಧನರಾಗಿದ್ದಾರೆ. ಮೃತರು ಮಕ್ಕಳಾದ ಲಲಿತಾ, ರಮೇಶ್, ಕೃಷ್ಣಪ್ಪ, ಸೂರಪ್ಪ, ಗುಲಾಬಿ, ಗೀತಾ, ಭವಾನಿ, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು, ಮರಿಮಕ್ಕಳು, ಹಾಗೂ ಬಂಧು ವರ್ಗದವರನ್ನು ಅಗಲಿದ್ದಾರೆ.
ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.