ಉಡುಪಿ: ಕುಡಾಳ್ ದೇಶಸ್ಥ ಆದ್ಯ ಗೌಡ ಬ್ರಾಹ್ಮಣ ಸಮಾಜದ 14ನೇ ಸ್ನೇಹಕೂಟ ಕಾರ್ಯಕ್ರಮ ಭಾನುವಾರದಂದು ನೀಲಾವರ ಬಳಿಯ ಸೀತಾನದಿಯ ತಟದಲ್ಲಿರುವ ಬಾವಲಿಗುಡ್ಡೆ ರೆಸಾರ್ಟ್ ನಲ್ಲಿ ನಡೆಯಿತು. ಮಕ್ಕಳು ಸೇರಿದಂತೆ ಒಟ್ಟು 51 ಜನರು ಸ್ನೇಹಕೂಟದಲ್ಲಿ ಭಾಗವಹಿಸಿ ಕೂಟವನ್ನು ಯಶಸ್ವಿಯಾಗಿಸಿದರು.













ಉಡುಪಿ: ಕುಡಾಳ್ ದೇಶಸ್ಥ ಆದ್ಯ ಗೌಡ ಬ್ರಾಹ್ಮಣ ಸಮಾಜದ 14ನೇ ಸ್ನೇಹಕೂಟ ಕಾರ್ಯಕ್ರಮ ಭಾನುವಾರದಂದು ನೀಲಾವರ ಬಳಿಯ ಸೀತಾನದಿಯ ತಟದಲ್ಲಿರುವ ಬಾವಲಿಗುಡ್ಡೆ ರೆಸಾರ್ಟ್ ನಲ್ಲಿ ನಡೆಯಿತು. ಮಕ್ಕಳು ಸೇರಿದಂತೆ ಒಟ್ಟು 51 ಜನರು ಸ್ನೇಹಕೂಟದಲ್ಲಿ ಭಾಗವಹಿಸಿ ಕೂಟವನ್ನು ಯಶಸ್ವಿಯಾಗಿಸಿದರು.
ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.