ಉಡುಪಿ: ಶ್ರೀ ಅದಮಾರು ಮಠದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಉಡುಪಿಯ ಬೀಡಿನಗುಡ್ಡೆ ಬಳಿಯ ಪೌರಕಾರ್ಮಿಕ ಕಾಲೋನಿಯ ಸಮಸ್ತರನ್ನು ಅನುಗ್ರಹಿಸಿ ಮನೆಮನೆಗಳಲ್ಲಿ ದೀಪ ಬೆಳಗಿಸುವ ಮೂಲಕ ದೀಪಾವಳಿಯನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸದಸ್ಯರೊಂದಿಗೆ ಆಚರಿಸಿದರು.













ಉಡುಪಿ: ಶ್ರೀ ಅದಮಾರು ಮಠದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಉಡುಪಿಯ ಬೀಡಿನಗುಡ್ಡೆ ಬಳಿಯ ಪೌರಕಾರ್ಮಿಕ ಕಾಲೋನಿಯ ಸಮಸ್ತರನ್ನು ಅನುಗ್ರಹಿಸಿ ಮನೆಮನೆಗಳಲ್ಲಿ ದೀಪ ಬೆಳಗಿಸುವ ಮೂಲಕ ದೀಪಾವಳಿಯನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸದಸ್ಯರೊಂದಿಗೆ ಆಚರಿಸಿದರು.
ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.