ಪೆರಂಪಳ್ಳಿ: ಇಲ್ಲಿನ ಯುವಕ ಮಂಡಲದ ಆಶ್ರಯದಲ್ಲಿ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ನಿರ್ದೇಶನದ ಕಲಾಸಂಗಮ ಕಲಾವಿದರಿಂದ ತುಳು ರಂಗಭೂಮಿಯಲ್ಲಿ ಸಂಚಲನ ಮೂಡಿಸಿದ, ಸ್ವರಾಜ್ ಶೆಟ್ಟಿ ಅಭಿನಯದ ಅತ್ಯಮೋಘ ನಾಟಕ ಶಿವದೂತೆ ಗುಳಿಗೆ ನ. 19 ರಂದು ರಾತ್ರಿ 8 ಗಂಟೆಗೆ ಯುವಕ ಮಂಡಲ ವಠಾರದಲ್ಲಿ ನಡೆಯಲಿರುವುದು.













ಪೆರಂಪಳ್ಳಿ: ಇಲ್ಲಿನ ಯುವಕ ಮಂಡಲದ ಆಶ್ರಯದಲ್ಲಿ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ನಿರ್ದೇಶನದ ಕಲಾಸಂಗಮ ಕಲಾವಿದರಿಂದ ತುಳು ರಂಗಭೂಮಿಯಲ್ಲಿ ಸಂಚಲನ ಮೂಡಿಸಿದ, ಸ್ವರಾಜ್ ಶೆಟ್ಟಿ ಅಭಿನಯದ ಅತ್ಯಮೋಘ ನಾಟಕ ಶಿವದೂತೆ ಗುಳಿಗೆ ನ. 19 ರಂದು ರಾತ್ರಿ 8 ಗಂಟೆಗೆ ಯುವಕ ಮಂಡಲ ವಠಾರದಲ್ಲಿ ನಡೆಯಲಿರುವುದು.
ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.