ಆಮ್ಟಾಡಿ ಶ್ರೀ ಅಣ್ಣಪ್ಪ ಸ್ವಾಮಿ ಮತ್ತು ಜುಮಾದಿ ಬಂಟ ಪರಿವಾರ ದೈವಗಳ ನೇಮೋತ್ಸವಕ್ಕೆ ಬಂಟ್ವಾಳ ಕಾಂಗ್ರೆಸ್ ಅಭ್ಯರ್ಥಿ ಬಿ.ರಾಮನಾಥ್ ರೈ ಭೇಟಿ

ಬಂಟ್ವಾಳ: ಬಂಟ್ವಾಳ ಕಾಂಗ್ರೆಸ್ ಅಭ್ಯರ್ಥಿ ಬಿ.ರಮನಾಥ ರೈ ವಿಧಾನಸಭಾ ಚುನಾವಣೆಯ ಪ್ರಯುಕ್ತ ಆಮ್ಟಾಡಿ ಶ್ರೀ ಅಣ್ಣಪ್ಪ ಸ್ವಾಮಿ ಮತ್ತು ಜುಮಾದಿ ಬಂಟ ಪರಿವಾರ ದೈವಗಳ ನೇಮೋತ್ಸವಕ್ಕೆ ಭೇಟಿ ನೀಡಿ ಗಂಧ ಪ್ರಸಾದ ಸ್ವೀಕರಿಸಿದೆ.