ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ಮಲಯಾಳ ಚಿತ್ರ ನಟ ಸುರೇಶ್ ಗೋಪಿ

ಉಡುಪಿ: ಮಲಯಾಳ ಚಿತ್ರ ನಟ ಮತ್ತು ಮಾಜಿ ಸಂಸದ ಸುರೇಶ್ ಗೋಪಿ, ಶ್ರೀಕೃಷ್ಣ ಮಠಕ್ಕೆ ಆಗಮಿಸಿ ದೇವರ ದರ್ಶನ ಪಡೆದುಕೊಂಡರು.ಈ ಸಂದರ್ಭದಲ್ಲಿ ಪರ್ಯಾಯ ಮಠದ ದಿವಾನರಾದ ವರದರಾಜ ಭಟ್,ಅಧಿಕಾರಿಗಳಾದ ವ್ರಜನಾಥ್ ಆಚಾರ್ಯ ಉಪಸ್ಥಿತರಿದ್ದರು.