ಎಳ್ಳಾರೆಯ ವಿನೋದ ನಾಯಕ್ ಅವರ ಹೃದಯ ಸಮಸ್ಯೆಯ ಚಿಕಿತ್ಸೆಗಾಗಿ ಬೇಕಾಗಿದೆ ಆರ್ಥಿಕ ಸಹಾಯ

ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಎಳ್ಳಾರೆ ಗ್ರಾಮದ ವಿನೋದ ನಾಯಕ್ ಅವರು ಹೃದಯ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ ಮಣಿಪಾಲಿನ ಕೆಎಂಸಿ ಆಸ್ಪತ್ರೆಯಲ್ಲಿ 11 ಲಕ್ಷದವರೆಗೆ ಖರ್ಚು ಮಾಡಿರುತ್ತಾರೆ. ಈಗ ತಮಿಳುನಾಡಿನ ಸಿ.ಎಂ.ಸಿ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ಬೇಕಾಗಿದ್ದು, ಚಿಕಿತ್ಸೆಗೆ 10 ಲಕ್ಷದವರೆಗೆ ಹಣದ ಅವಶ್ಯಕತೆ ಇದೆ. ಈ ಅಶಕ್ತ ಕುಟುಂಬಕ್ಕೆ ಸಹಾಯ ಹಸ್ತದ ನಿರೀಕ್ಷೆಯಲ್ಲಿದೆ.

Bank : Canara
Branch : Uppoor
A/C No : 0760101009804
IFSC Code : CNRB0000760
ದೂರವಾಣಿ : 9880254111