ಗೀತಾ ಲೇಖನ ಯಜ್ಞ ದೀಕ್ಷೆ ಪಡೆದುಕೊಂಡ ಗಾಯಕಿ ಸಂಗೀತ ಕಟ್ಟಿ

ಉಡುಪಿ: ಬೆಂಗಳೂರಿನ ಶ್ರೀ ರಾಘವೇಂದ್ರ ಸ್ವಾಮಿ ಮಠ ಪೂರ್ಣಪ್ರಜ್ಞ ಲೇಔಟ್ ನಲ್ಲಿ ಪ್ರಸಿದ್ಧ ಗಾಯಕಿ ಸಂಗೀತ ಕಟ್ಟಿ ಇವರು ಪೂಜ್ಯ ಶ್ರೀ ಸುಗುಣೇಂದ್ರ ತೀರ್ಥ ಶ್ರೀ ಪಾದರಿಂದ ಕೋಟಿ ಗೀತಾ ಲೇಖನ ಯಜ್ಞ ದೀಕ್ಷೆ ಪಡೆದುಕೊಂಡರು.