ಕುಂದಾಪುರ: 2023 ರ ಕಲೋತ್ಸವ ಕಾರ್ಯಕ್ರಮದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಇನ್ವಿತಾ ಖಾರ್ವಿ ಚಿತ್ರ ಕಲೆಯಲ್ಲಿ, ಧಾರಿಣಿ ಕೆ. ಎಸ್ ಶಾಸ್ತ್ರೀಯ ಸಂಗೀತದಲ್ಲಿ, ಸೃಜನ್ ಎಸ್ ದೇವಾಡಿಗ ಜಾನಪದ ಗೀತೆ ಸ್ಪರ್ಧೆ ಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.












