ಡಿ.16 ರಂದು ಆನೆಗುಡ್ಡೆ ವಿನಾಯಕ ದೇವಸ್ಥಾನದಲ್ಲಿ ಬ್ರಹ್ಮರಥೋತ್ಸವ

ಕುಂದಾಪುರ: ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಡಿ.16 ರಂದು ಬ್ರಹ್ಮರಥೋತ್ಸವ ಹಾಗೂ ಅಷ್ಟೋತ್ತರ ನಾರೀಕೇಳ ಗಣಯಾಗ ನಡೆಯಲಿದ್ದು, ಡಿ.13 ರಿಂದ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿವೆ ಎಂದು ದೇವಳದ ಪ್ರಕಟಾಣೆ ತಿಳಿಸಿದೆ.