ಮಣಿಪಾಲ: ಇಲ್ಲಿನ ವಿದ್ಯಾರತ್ನ ನಗರದಲ್ಲಿರುವ ಶಾಂಭವಿ ಸೋವರಿನ್ ಕಟ್ಟಡದಲ್ಲಿ ನಾಳೆ ಸಂಜೆ 6.30 ಕ್ಕೆ ‘ದ ತವಾ ಪಂಜಾಬ್’ ರೆಸ್ಟೋರೆಂಟ್ ಶುಭಾರಂಭಗೊಳ್ಳುತ್ತಿದ್ದು, ತುಳು ಚಿತ್ರನಟ-ನಿರ್ದೇಶಕ ಅರ್ಜುನ್ ಕಾಪಿಕಾಡ್, ಹಾಗೂ ನಟ ನಿರ್ದೇಶಕ ಸಂದೇಶ್ ಶೆಟ್ಟಿ ಆಜ್ರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.













ಮಣಿಪಾಲ: ಇಲ್ಲಿನ ವಿದ್ಯಾರತ್ನ ನಗರದಲ್ಲಿರುವ ಶಾಂಭವಿ ಸೋವರಿನ್ ಕಟ್ಟಡದಲ್ಲಿ ನಾಳೆ ಸಂಜೆ 6.30 ಕ್ಕೆ ‘ದ ತವಾ ಪಂಜಾಬ್’ ರೆಸ್ಟೋರೆಂಟ್ ಶುಭಾರಂಭಗೊಳ್ಳುತ್ತಿದ್ದು, ತುಳು ಚಿತ್ರನಟ-ನಿರ್ದೇಶಕ ಅರ್ಜುನ್ ಕಾಪಿಕಾಡ್, ಹಾಗೂ ನಟ ನಿರ್ದೇಶಕ ಸಂದೇಶ್ ಶೆಟ್ಟಿ ಆಜ್ರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.