ನಿವೇಶನ ಹಂಚಿಕೆ: ಉದ್ದಿಮೆದಾರರಿಂದ ಅರ್ಜಿ ಆಹ್ವಾನ

ಉಡುಪಿ: ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ವತಿಯಿಂದ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಕಾರ್ಕಳ ಕೈಗಾರಿಕಾ ವಸಾಹತುಗಳಲ್ಲಿನ ಮಳಿಗೆ, ಫ್ಲ್ಯಾಟ್, ಗೋದಾಮು, ಅಂಗಡಿ ಮತ್ತು ನಿವೇಶನಗಳ ಹಂಚಿಕೆಗಾಗಿ ಆಸಕ್ತ ಉದ್ದಿಮೆದಾರರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ನವೆಂಬರ್ 21 ಕೊನೆಯ ದಿನ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ (www.kssidc.co.in ) ಸಂಪರ್ಕಿಸುವಂತೆ ಸಹಾಯಕ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.