ಶ್ರೀ ಕೃಷ್ಣ ಮಠದಲ್ಲಿ ಅನಂತನ ಚತುರ್ದಶಿ ಅಲಂಕಾರ: ಸಂಭ್ರಮದ ಪೂಜೆ

ಉಡುಪಿ:  ಶ್ರೀ ಕೃಷ್ಣ ಮಠದಲ್ಲಿ ಅನಂತನ ವೃತದ ಪ್ರಯುಕ್ತ ಅದಮಾರು ಕಿರಿಯ ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಅನಂತಪದ್ಮನಾಭ ದೇವರ ಅಲಂಕಾರ ಮಾಡಿದರು,ಪರ್ಯಾಯ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಲಕ್ಷ ತುಳಸಿ ಅರ್ಚನೆ ಮಾಡಿ ಮಹಾಪೂಜೆ ನೆರವೇರಿಸಿದರು.