ಉಡುಪಿ: ಶ್ರೀಚಂದ್ರಮೌಳೀಶ್ವರ ದೇವರ ವಾರ್ಷಿಕ ಉತ್ಸವವು ಪುತ್ತಿಗೆ ಮಠಾಧೀಶರಾದ ಶ್ರೀಸುಗುಣೇಂದ್ರತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ವಿಜೃಂಭಣೆಯಿಂದ ನಡೆಯಿತು.