ಶಿವಪಾಡಿ: ಶ್ರೀ ಉಮಾಮಹೇಶ್ವರ ದೇವಸ್ಥಾನ ಶಿವಪಾಡಿ ಸರಳೇಬೆಟ್ಟು ಉಡುಪಿ ಇಲ್ಲಿ ನಡೆಯಲಿರುವ “ಅತಿರುದ್ರ ಮಹಾಯಾಗ”ದ ಅಂಗವಾಗಿ ಜ.29 ರಂದು “ಅತಿರುದ್ರ ಮಹಾಯಾಗ ಸಂಕಲ್ಪ ದಿವಸ್ ಮತ್ತು ಮೃತ್ತಿಕಾ ಪೂಜೆ” ನಡೆಯಿತು.
ಈ ಸಂದರ್ಭ ಅತಿರುದ್ರಯಾಗ ಸಮಿತಿ ಕಾರ್ಯಾಧ್ಯಕ್ಷ ಕೆ. ರಘುಪತಿ ಭಟ್ ಉಪಸ್ಥಿತರಿದ್ದರು.













ಶಿವಪಾಡಿ: ಶ್ರೀ ಉಮಾಮಹೇಶ್ವರ ದೇವಸ್ಥಾನ ಶಿವಪಾಡಿ ಸರಳೇಬೆಟ್ಟು ಉಡುಪಿ ಇಲ್ಲಿ ನಡೆಯಲಿರುವ “ಅತಿರುದ್ರ ಮಹಾಯಾಗ”ದ ಅಂಗವಾಗಿ ಜ.29 ರಂದು “ಅತಿರುದ್ರ ಮಹಾಯಾಗ ಸಂಕಲ್ಪ ದಿವಸ್ ಮತ್ತು ಮೃತ್ತಿಕಾ ಪೂಜೆ” ನಡೆಯಿತು.
ಈ ಸಂದರ್ಭ ಅತಿರುದ್ರಯಾಗ ಸಮಿತಿ ಕಾರ್ಯಾಧ್ಯಕ್ಷ ಕೆ. ರಘುಪತಿ ಭಟ್ ಉಪಸ್ಥಿತರಿದ್ದರು.
ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.