ಆಗಸ್ಟ್ 06: ಇಂಧನ ಸಚಿವರ ಪ್ರವಾಸ ಕಾರ್ಯಕ್ರಮ

ಉಡುಪಿ: ರಾಜ್ಯದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನಿಲ್ ಕುಮಾರ್ ಅವರು ಆಗಸ್ಟ್ 6 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಅವರು ಅಂದು ಮಧ್ಯಾಹ್ನ 3 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮನೆ ಮನೆಯಲ್ಲೂ ತ್ರಿವರ್ಣ ಧ್ವಜ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ, ನಂತರ ಕಾರ್ಕಳ ಪ್ರಯಾಣ ಬೆಳಸಿ ವಾಸ್ತವ್ಯ ಮಾಡಲಿದ್ದಾರೆ.