ಕರಾವಳಿಯಲ್ಲಿ ಇಂದಿನಿಂದ ಸುರಿಯಲಿದೆ ಭಾರೀ ಮಳೆ: ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜು.4ರಿಂದ 7ರ ವರೆಗೆ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ತಿಳಿಸಿದರು. ಈಗಾಗಲೇ ಕರಾವಳಿ ಜಿಲ್ಲೆಗಳಲ್ಲಿ ಒಂದು ವಾರದಿಂದ ಭಾರಿ ಮಳೆಯಾಗಿದ್ದು, ಶನಿವಾರವೂ ಈ ಭಾಗದಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಕರಾವಳಿಯಲ್ಲಿ ವೇಗವಾದ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಕಡಲಿಗೆ ಇಳಿಯಬಾರದೆಂದು ಎಚ್ಚರಿಸಿಯನ್ನು ಸೂಚಿಸಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, […]

ಸಬ್‌ಇನ್ಸೆಪಕ್ಟರ್(ಎಸ್.ಐ), ಕೇಂದ್ರ ಮೀಸಲು ಪೋಲಿಸ್ ಪಡೆ(ಸಿ.ಎ.ಪಿ.ಫ್) ಹುದ್ದೆಗಳಿಗೆ ಅರ್ಜಿ ಆಹ್ವಾನ

ಉಡುಪಿ ಜುಲೈ 1: ಸ್ಟಾಫ್ ಸೆಲೆಕ್ಷನ್ ಕಮೀಷನ್ ಕೇಂದ್ರ ನೇಮಕಾತಿ ಪ್ರಾಧಿಕಾರವು ಸಬ್ ಇನ್ಸೆಪಕ್ಟರ್ (ಎಸ್.ಐ), ಕೇಂದ್ರ ಮೀಸಲು ಪೋಲಿಸ್ ಪಡೆ((ಸಿ.ಎ.ಪಿ.ಫ್)-2020 ಹುದ್ದೆಗಳಿಗೆ ಕಂಪ್ಯೂಟರ್ ಆನ್‌ಲೈನ್ ಸ್ಫರ್ದಾತ್ಮಕ ಪರೀಕ್ಷಾ ನೇಮಕಾತಿಯ ಆನ್-ಲೈನ್ ಅರ್ಜಿ ಕರೆಯಲಾಗಿದೆ. ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅಂದರೆ ಸಾಮಾನ್ಯ ಪದವಿ ಶಿಕ್ಷಣ ಅಥವಾ ತತ್ಸಮಾನ ಪರೀಕ್ಷೆ ಹೊಂದಿರುವ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಇವುಗಳ ಮೂಲಕ ಪ್ರಮಾಣಪತ್ರ ಹೊಂದಿರುವ ಅಭ್ಯರ್ಥಿಗಳು  ಆನ್‌ಲೈನ್  http://ssc.nic.in  ಪೋರ್ಟಲ್ ನಲ್ಲಿ ಸಲ್ಲಿಸಬಹುದಾಗಿದೆ. ಆನ್‌ಲೈನ್ ನೊಂದಣಿಯು ಜೂನ್ 17-06-2020 ರಿಂದ ಪ್ರಾರಂಭಗೊAಡಿದ್ದು, […]